Latest Updates
-
ಶಿವಾಜಿನಗರ ಸೇಂಟ್ ಮೇರಿಸ್ ಬಾಸಿಲಿಕಾ ಜಾತ್ರೆ: ಇಂದಿನ ಸಂಚಾರ ಮಾರ್ಗ ಬದಲಾವಣೆ ಮತ್ತು ಪಾರ್ಕಿಂಗ್ ಬಗ್ಗೆ ನೀವು ತಿಳಿಯಲೇಬೇಕಾದ ವಿಷಯಗಳು! -
ವಿಶ್ವ ಫಿಸಿಯೋಥೆರಪಿ ದಿನ: ಹೃದಯದ ಆರೋಗ್ಯ ಮತ್ತು ನೋವು ಮುಕ್ತ ಜೀವನಕ್ಕೆ 12 ನಿಮಿಷದ ಮ್ಯಾಜಿಕ್ ವರ್ಕೌಟ್! -
ವೈವಾಹಿಕ ಅತ್ಯಾಚಾರ: ಸುಪ್ರೀಂ ಕೋರ್ಟ್ನಿಂದ ಕೇಂದ್ರಕ್ಕೆ ಪ್ರಶ್ನೆ, ಮಹಿಳೆಯರ ಸುರಕ್ಷತೆಗೆ ಹೊಸ ತಿರುವು? -
ದೆಹಲಿ ಪಿಜಿ ದುರಂತ: ಕಟ್ಟಡ ಕುಸಿಯುವ ಮುನ್ನವೇ ಎಚ್ಚರಿಸುವ 10 ಅಪಾಯಕಾರಿ ಲಕ್ಷಣಗಳಿವು! -
ಅಂಗನವಾಡಿ ಊಟದ ಬಗ್ಗೆ ಪೋಷಕರಿಗೆ ಎಚ್ಚರ! ಪೋಷಣ್ ಮಾಹ್ 2026ರ ಹೊಸ ನಿಯಮಗಳು ಮತ್ತು ದೂರು ನೀಡುವುದು ಹೇಗೆ? -
ಇಂದಿನ ಪೆಟ್ರೋಲ್ ದರ: ಬೆಂಗಳೂರಿನಲ್ಲಿ ಬೆಲೆ ಎಷ್ಟು? ಹಣ ಉಳಿಸಲು ಈ ಟಿಪ್ಸ್ ಮಿಸ್ ಮಾಡ್ಬೇಡಿ -
ರಾಷ್ಟ್ರೀಯ ಪೋಷಕಾಂಶ ಸಪ್ತಾಹ: ಕೇವಲ 15 ನಿಮಿಷದಲ್ಲಿ ನಿಮ್ಮ ಬೆಳಗಿನ ದಿನಚರಿಯನ್ನು ರೀಸೆಟ್ ಮಾಡಿ, ದಿನವಿಡೀ ಎನರ್ಜಿ ಪಡೆಯಿರಿ! -
ಭಾರೀ ಮಳೆ ಎಚ್ಚರಿಕೆ: ನಿಮ್ಮ ಮನೆಯ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ 30 ನಿಮಿಷದ ಟಿಪ್ಸ್ ಪಾಲಿಸಿ -
ಪ್ಯಾಕೆಟ್ ಆಹಾರದ ಮೇಲೆ ಕೆಂಪು ಷಡ್ಕೋನ ಎಚ್ಚರಿಕೆ: ಸುಪ್ರೀಂ ಕೋರ್ಟ್ನಲ್ಲಿ ಹೊಸ ತಿರುವು, ನಿಮಗೇನು ಲಾಭ? -
ಆಪಲ್ ಸೆಪ್ಟೆಂಬರ್ 9ರ ಇವೆಂಟ್: ಐಫೋನ್ 18 ಮತ್ತು ಫೋಲ್ಡಬಲ್ ಫೋನ್ ಲಾಂಚ್ ಆಗುತ್ತಾ?
ಗುರುಗಳೇ ಈ ಪಕ್ಷಿಯ ಭವಿಷ್ಯ ಹೇಳುವಿರಾ?
Short Story
oi-Reena
By Hema S

ಅದೇ ಊರಿನಲ್ಲಿ ಒಬ್ಬ ಯುವಕ ಇದ್ದ. ಗುರುಗಳು ಹೇಳುವ ಭವಿಷ್ಯ ನಿಜವಾಗುತ್ತದೆ ಎಂಬ ಜನರ ಮಾತನ್ನು ಅವನು ನಂಬಲು ತಯಾರಿರಲಿಲ್ಲ. ಗುರುಗಳ ಮಾತು ಎಷ್ಟರ ಮಟ್ಟಿಗೆ ಸರಿ ಎಂದು ಪರೀಕ್ಷಿಸಿ ತಿಳಿದುಕೊಳ್ಳಬೇಕು ಎಂದು ತೀರ್ಮಾನಿಸಿದನು. ಅದಕ್ಕಾಗಿ ಒಂದು ಪಕ್ಷಿಯನ್ನು ಹಿಡಿದು ಗುರುಗಳ ಬಳಿಗೆ ಬಂದನು.
ಪಕ್ಷಿಯನ್ನು ಗಟ್ಟಿಯಾಗಿ ಹಿಡಿದು, ಕೈಯನ್ನು ಗುರುಗಳಿಗೆ ಕಾಣಿಸದಂತೆ ಹಿಂಬದಿಗೆ ಹಿಡಿದನು. ನಂತರ "ಗುರುಗಳೇ ನನ್ನ ಕೈಯಲ್ಲಿರುವ ಪಕ್ಷಿ ಸತ್ತಿದೆಯೇ ಅಥವಾ ಬದುಕಿದೆಯೇ" ಎಂದು ಎಂದು ಕೇಳಿ ವ್ಯಂಗ್ಯವಾದ ನಗು ಬೀರಿದನು.
ಗುರುಗಳು ಪಕ್ಷಿ ಬದುಕಿದೆ ಅಂದರೆ ಇದನ್ನು ಕೊಂದು ಬಿಡುತ್ತೇನೆ, ಸತ್ತಿದೆ ಅಂದರೆ ಗಾಳಿಯಲ್ಲಿ ಹಾರಲು ಬಿಡುತ್ತೇನೆ ಆಗ ಗುರುಗಳ ಮಾತು ಸುಳ್ಳಾಗುತ್ತದೆ ಎಂದು ಯೋಚಿಸುತ್ತಿದ್ದನು. ಆಗ ಗುರುಗಳು "ಮಗನೇ, ಆ ಪಕ್ಷಿ ಸಾಯುವುದು, ಬದುಕುವುದು ನಿನ್ನ ಕೈಯಲ್ಲಿಯೇ ಇದೆ" ಎಂದು ಹೇಳಿದರು.
Comments
English summary
Kannada Zen story | Inspirational short stories | ಝೆನ್ ಕಥೆ : ಗುರುಗಳೇ ಈ ಪಕ್ಷಿಯ ಭವಿಷ್ಯ ಹೇಳುವಿರಾ?
Story first published: Thursday, August 16, 2012, 14:09 [IST]
Other articles published on Aug 16, 2012



Click it and Unblock the Notifications
