Latest Updates
-
ಜಿಡ್ಡು ಬೊಜ್ಜು ಬೆಣ್ಣೆಯಂತೆ ಕರಗುತ್ತೆ! ದಿನಾ ಈ ಮ್ಯಾಜಿಕಲ್ ಸೂಪ್ ಕುಡಿಯಿರಿ.. 15 ದಿನಗಳಲ್ಲಿ ಕೊಬ್ಬು ಮಾಯ -
ಮೆಂತ್ಯ ಸೊಪ್ಪಿನ ಮೊಟ್ಟೆ ಪಲ್ಯ: ಊಟ, ತಿಂಡಿಯೊಂದಿಗೆ ಇದು ಬೆಸ್ಟ್! -
ಕಾಲಾಷ್ಟಮಿ 2026: ನಾಳೆ ಕಾಲಾಷ್ಟಮಿ ಆಚರಣೆ, ಶಿವನ ಉಗ್ರವತಾರ ಕಾಲಭೈರವನ ಪೂಜಿಸುವುದು ಏಕೆ? -
ಅಜ್ಜಿಯ ಕಾಲದ ಅಮೃತ! ಬೇಸಿಗೆಯಲ್ಲಿ ದೇಹ ತಂಪಾಗಿರಬೇಕಾ? ಒಂದು ಗ್ಲಾಸ್ ಸಾಕು.. ಟ್ರೈ ಮಾಡಿ ನೋಡಿ -
ಗುರು ನೇರ ಸಂಚಾರ: ಮಾರ್ಚ್ 11 ರಿಂದ ಗಜಕೇಸರಿ ಯೋಗ.. ಈ ರಾಶಿಯವರ ಸಕಲ ಕಷ್ಟಗಳಿಗೂ ಮುಕ್ತಿ ಸಿಗುವ ಕಾಲ -
ದೇಹಕ್ಕೆ ಬಲ ನೀಡುವ ಹುರಿದಕ್ಕಿ ಉಂಡೆ ಸಲೀಸಾಗಿ ಮಾಡಿ! ಇಲ್ಲಿದೆ ಸುಲಭದ ಮನೆಮದ್ದು! -
ಹೋಟೆಲ್ ರುಚಿಯ ಅಕ್ಕಿ ರೊಟ್ಟಿ.. ಮುರಿಯದಂತೆ ಸಾಫ್ಟ್ ಆಗಿ ಮಾಡೋದು ಹೇಗೆ? ಹೊಸಬರಿಗೆ ಕೂಡ ಸುಲಭ -
ಹೊಸ ಮನೆ, ವಾಹನ ಖರೀದಿಸುವ ಯೋಗ! ಜೀವನದಲ್ಲಿ ಹೆಚ್ಚಲಿದೆ ಸಂತಸ -
March 10 Horoscope: ಆದಾಯ ಗಳಿಕೆಯ ಆಸೆಯಿಂದ ಹಣ ಕಳೆದುಕೊಳ್ಳಬೇಡಿ -
ಹುಷಾರ್.. ಈ ರಾಶಿಗಳಿಗೆ ಶನಿಯಿಂದ ಸಂಕಷ್ಟ ಶುರು! ಶನಿಯ ಕೆಂಗಣ್ಣಿನಿಂದ ತಪ್ಪಿಸಿಕೊಳ್ಳೋದು ಹೇಗೆ?
ಝೆನ್ ಕಥೆ: ನಿಮ್ಮ ಲೋಟಕ್ಕೂ ಸಾಯುವ ಸಮಯ ಬಂದಿದೆ
Short Story
oi-Reena
By Hema S

ಗುರುಗಳು ಬಂದ ತಕ್ಷಣ ಇಕ್ಯು "ಗುರುಗಳೇ ಜನರು ಯಾಕೆ ಒಂದಲ್ಲಾ ಒಂದು ದಿನ ಸಾಯುತ್ತಾರೆ? ಎಂದು ಕೇಳಿದನು.
ಆಗ ಗುರುಗಳು "ಅದು ಪ್ರಕೃತಿಯ ಸಹಜ ನಿಯಮ. ಈಗ ಅಸ್ತಿತ್ವದಲ್ಲಿರುವ ಎಲ್ಲಾ ಜೀವ ಜಂತುಗಳು, ಮರಗಳು, ವಸ್ತುಗಳು ಕಾಲ ಬಂದಾಗ ಒಂದಲ್ಲ ಒಂದು ದಿನ ನಾಶವಾಗಲೇಬೇಕು. ಸಾಯಲೇಬೇಕು ಎಂದು ಹೇಳಿದರು.
ಹೀಗೆ ಹೇಳಿದ ತಕ್ಷಣ ಇಕ್ಯು ಆ ಮುರಿದು ಹೋದ ಲೋಟದ ತುಣುಕುಗಳನ್ನು ಗುರುಗಳಿಗೆ ತೋರಿಸಿ "ಗುರುಗಳೇ ನಿಮ್ಮ ಈ ಅಮೂಲ್ಯವಾದ ಲೋಟಕ್ಕೂ ಸಾಯುವ ಸಮಯ ಬಂದಿದೆ ಅದಕ್ಕೆ ಹೀಗಾಗಿದೆ" ಎಂದು ಹೇಳಿದನು.
Comments
English summary
Kannada Zen story | Inspirational short stories | ಝೆನ್ ಕಥೆ : ನಿಮ್ಮ ಲೋಟಕ್ಕೂ ಸಾಯುವ ಸಮಯ ಬಂದಿದೆ
More From Boldsky
Prev
Next



Click it and Unblock the Notifications











