Latest Updates
-
NEET ಮರುಪರೀಕ್ಷೆ ಮುಗಿದಿದೆ: ಮಕ್ಕಳ ಆತಂಕ ದೂರ ಮಾಡಲು ಪೋಷಕರು ಮಾಡಬೇಕಾದ ಅತ್ಯಗತ್ಯ ಕೆಲಸಗಳಿವು! -
ಪುಣೆ-ಮುಂಬೈ ಮಳೆಗಾಲ: ನಿಮ್ಮ ಮನೆಯನ್ನು ಸುರಕ್ಷಿತವಾಗಿಡಲು ಇಂದೇ ರಾತ್ರಿ ಈ 45 ನಿಮಿಷಗಳ ಕೆಲಸ ಮಾಡಿ! -
ಮಳೆಗಾಲದಲ್ಲಿ ಆರೋಗ್ಯದ ಬಗ್ಗೆ ಎಚ್ಚರ: ಅತಿಸಾರ ತಡೆಯಲು ಮತ್ತು ಸುರಕ್ಷಿತ ಆಹಾರಕ್ಕಾಗಿ ಈ ಸರಳ ಟಿಪ್ಸ್ ಪಾಲಿಸಿ -
ಫಾದರ್ಸ್ ಡೇ 2026: ಅಪ್ಪನ ಮುಖದಲ್ಲಿ ನಗು ಮೂಡಿಸಲು ಇಲ್ಲಿದೆ ಸಿಂಪಲ್ ಮತ್ತು ಬೆಸ್ಟ್ ಐಡಿಯಾಗಳು! -
10ನೇ ಅಂತರಾಷ್ಟ್ರೀಯ ಯೋಗ ದಿನ: ಮಳೆಯನ್ನೂ ಮೀರಿ ಕೋಲ್ಕತ್ತಾದಲ್ಲಿ ಯೋಗ ಸಂಭ್ರಮ, ಮನೆಯಲ್ಲೇ ಅಭ್ಯಾಸ ಮಾಡಲು ಇಲ್ಲಿದೆ ಸರಳ ಟಿಪ್ಸ್! -
ಭಾರತ vs ಅಫ್ಘಾನಿಸ್ತಾನ ಪಂದ್ಯ: ಮ್ಯಾಚ್ ನೋಡುವಾಗ ಮನೆಯಲ್ಲಿ ಶಾಂತಿ ಕಾಪಾಡಲು ಈ ಟಿಪ್ಸ್ ಫಾಲೋ ಮಾಡಿ! -
ನಾಳೆ ನೀಟ್ ಮರುಪರೀಕ್ಷೆ: ಮಳೆಗಾಲದ ನಡುವೆ ಪರೀಕ್ಷೆಗೆ ಸಜ್ಜಾಗುವುದು ಹೇಗೆ? ಇಲ್ಲಿದೆ ಫೈನಲ್ ಚೆಕ್ಲಿಸ್ಟ್ -
ಪಿಎಂ-ಕಿಸಾನ್ ಹಣ ಜಮೆ: ರೈತರೇ, ಈ 2,000 ರೂಪಾಯಿಯಲ್ಲಿ ಆರೋಗ್ಯಕರ ಆಹಾರ ಖರೀದಿಸಿ, ಮಧುಮೇಹ ನಿಯಂತ್ರಿಸಿ! -
ಭಾರಿ ಗಾಳಿ-ಮಳೆಯ ಎಚ್ಚರಿಕೆ: ಜೂನ್ 20ರಂದು ನಿಮ್ಮ ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳನ್ನು ಮರೆಯದಿರಿ! -
ಮಳೆಗಾಲದಲ್ಲಿ ಅಂತರಾಷ್ಟ್ರೀಯ ಯೋಗ ದಿನ: ಹಿರಿಯರು ಸುರಕ್ಷಿತವಾಗಿ ಯೋಗ ಮಾಡುವುದು ಹೇಗೆ?
ಝೆನ್ ಕಥೆ: ನಿಮ್ಮ ಲೋಟಕ್ಕೂ ಸಾಯುವ ಸಮಯ ಬಂದಿದೆ
Short Story
oi-Reena
By Hema S

ಗುರುಗಳು ಬಂದ ತಕ್ಷಣ ಇಕ್ಯು "ಗುರುಗಳೇ ಜನರು ಯಾಕೆ ಒಂದಲ್ಲಾ ಒಂದು ದಿನ ಸಾಯುತ್ತಾರೆ? ಎಂದು ಕೇಳಿದನು.
ಆಗ ಗುರುಗಳು "ಅದು ಪ್ರಕೃತಿಯ ಸಹಜ ನಿಯಮ. ಈಗ ಅಸ್ತಿತ್ವದಲ್ಲಿರುವ ಎಲ್ಲಾ ಜೀವ ಜಂತುಗಳು, ಮರಗಳು, ವಸ್ತುಗಳು ಕಾಲ ಬಂದಾಗ ಒಂದಲ್ಲ ಒಂದು ದಿನ ನಾಶವಾಗಲೇಬೇಕು. ಸಾಯಲೇಬೇಕು ಎಂದು ಹೇಳಿದರು.
ಹೀಗೆ ಹೇಳಿದ ತಕ್ಷಣ ಇಕ್ಯು ಆ ಮುರಿದು ಹೋದ ಲೋಟದ ತುಣುಕುಗಳನ್ನು ಗುರುಗಳಿಗೆ ತೋರಿಸಿ "ಗುರುಗಳೇ ನಿಮ್ಮ ಈ ಅಮೂಲ್ಯವಾದ ಲೋಟಕ್ಕೂ ಸಾಯುವ ಸಮಯ ಬಂದಿದೆ ಅದಕ್ಕೆ ಹೀಗಾಗಿದೆ" ಎಂದು ಹೇಳಿದನು.
Comments
English summary



Click it and Unblock the Notifications