Latest Updates
-
ಐಟಿಆರ್ ಗಡುವು ಮಿಸ್ ಆಯ್ತಾ? ದಂಡ ತಪ್ಪಿಸಲು ಈಗಲೇ ಈ ಕೆಲಸ ಮಾಡಿ, ಆರ್ಥಿಕ ನಷ್ಟದಿಂದ ಪಾರಾಗಿ! -
ಕರ್ನಾಟಕದಲ್ಲಿ ಭಾರಿ ಮಳೆ: ನಿಮ್ಮ ಮನೆ ಮತ್ತು ಕುಟುಂಬವನ್ನು ಸುರಕ್ಷಿತವಾಗಿಡಲು ಇಂದೇ ಈ ಕೆಲಸ ಮಾಡಿ! -
ಪೀನಟ್ ಬಟರ್ನಲ್ಲಿ ವಿಷಕಾರಿ ಶಿಲೀಂಧ್ರ? ನಿಮ್ಮ ಆರೋಗ್ಯ ಕಾಪಾಡಲು ಈ ವಿಷಯಗಳನ್ನು ಮರೆಯದಿರಿ -
ಫ್ರೆಂಡ್ಶಿಪ್ ಡೇ: ಕೊನೆಯ ನಿಮಿಷದಲ್ಲಿ ಸ್ನೇಹಿತರಿಗೆ ನೀಡಲು 499 ರೂ. ಒಳಗಿನ ಬೆಸ್ಟ್ ಗಿಫ್ಟ್ ಐಡಿಯಾಗಳು! -
CWG 2026: ಗಂಟೆಗಟ್ಟಲೆ ಟಿವಿ ಮುಂದೆ ಕುಳಿತು ಪಂದ್ಯ ನೋಡುವಿರಾ? ಈ 8 ನಿಮಿಷದ ವರ್ಕೌಟ್ ಮಿಸ್ ಮಾಡ್ಬೇಡಿ! -
ಶ್ರಾವಣ ಮಾಸದ ಉಪವಾಸ: ದಂಪತಿಗಳೇ, ಹಬ್ಬದ ಆಚರಣೆಯಲ್ಲಿ ಗೊಂದಲ ಬೇಡ, ಈ ಟಿಪ್ಸ್ ಫಾಲೋ ಮಾಡಿ! -
ಬೆಂಗಳೂರಿನಲ್ಲಿ ಹೊಸ ನಿಯಮ: ಆಗಸ್ಟ್ 15ರೊಳಗೆ ನಿಮ್ಮ ಮನೆ ಸ್ವಚ್ಛಗೊಳಿಸದಿದ್ದರೆ ಬೀಳಲಿದೆ ಭಾರಿ ದಂಡ! -
ಎನರ್ಜಿ ಡ್ರಿಂಕ್ಸ್ ಪ್ರಿಯರೇ ಎಚ್ಚರ! FSSAI ಹೊಸ ನಿಯಮದ ಹಿಂದಿನ ಅಸಲಿ ಸತ್ಯವೇನು? -
ಭಾರತದ ಆಕಾಶದಲ್ಲಿ ಬೆಂಕಿಯ ಉಂಡೆಗಳ ಸಂಭ್ರಮ: ಈ ಅದ್ಭುತ ಉಲ್ಕಾಪಾತವನ್ನು ಮಿಸ್ ಮಾಡ್ಬೇಡಿ! -
ಶ್ವಾಸಕೋಶದ ಆರೋಗ್ಯಕ್ಕೆ 7 ನಿಮಿಷದ ಬೆಳಗಿನ ಅಭ್ಯಾಸ: ಕಲುಷಿತ ಗಾಳಿಯಿಂದ ರಕ್ಷಣೆ ಪಡೆಯುವುದು ಹೇಗೆ?
ಝೆನ್ ಕಥೆ: ನಿಮ್ಮ ಲೋಟಕ್ಕೂ ಸಾಯುವ ಸಮಯ ಬಂದಿದೆ
Short Story
oi-Reena
By Hema S

ಗುರುಗಳು ಬಂದ ತಕ್ಷಣ ಇಕ್ಯು "ಗುರುಗಳೇ ಜನರು ಯಾಕೆ ಒಂದಲ್ಲಾ ಒಂದು ದಿನ ಸಾಯುತ್ತಾರೆ? ಎಂದು ಕೇಳಿದನು.
ಆಗ ಗುರುಗಳು "ಅದು ಪ್ರಕೃತಿಯ ಸಹಜ ನಿಯಮ. ಈಗ ಅಸ್ತಿತ್ವದಲ್ಲಿರುವ ಎಲ್ಲಾ ಜೀವ ಜಂತುಗಳು, ಮರಗಳು, ವಸ್ತುಗಳು ಕಾಲ ಬಂದಾಗ ಒಂದಲ್ಲ ಒಂದು ದಿನ ನಾಶವಾಗಲೇಬೇಕು. ಸಾಯಲೇಬೇಕು ಎಂದು ಹೇಳಿದರು.
ಹೀಗೆ ಹೇಳಿದ ತಕ್ಷಣ ಇಕ್ಯು ಆ ಮುರಿದು ಹೋದ ಲೋಟದ ತುಣುಕುಗಳನ್ನು ಗುರುಗಳಿಗೆ ತೋರಿಸಿ "ಗುರುಗಳೇ ನಿಮ್ಮ ಈ ಅಮೂಲ್ಯವಾದ ಲೋಟಕ್ಕೂ ಸಾಯುವ ಸಮಯ ಬಂದಿದೆ ಅದಕ್ಕೆ ಹೀಗಾಗಿದೆ" ಎಂದು ಹೇಳಿದನು.
Comments
English summary



Click it and Unblock the Notifications