Latest Updates
-
ಮಾಸಿಕ ಶಿವರಾತ್ರಿ ಉಪವಾಸ: ಸುಸ್ತಾಗದಂತೆ ಇರಲು 6 ನಿಮಿಷದ ಸರಳ ವ್ಯಾಯಾಮ ಮತ್ತು ಟಿಪ್ಸ್ -
ಮನೆಯವರ ವಿರೋಧದ ನಡುವೆ ಮದುವೆ: ಅಲಹಾಬಾದ್ ಹೈಕೋರ್ಟ್ನಿಂದ ಜೋಡಿಗಳಿಗೆ ಸಿಕ್ಕಿತು ಭರ್ಜರಿ ರಕ್ಷಣೆ! -
ಮಳೆ ನಂತರ ದೆಹಲಿ-ಎನ್ಸಿಆರ್ನಲ್ಲಿ ಶುದ್ಧ ಗಾಳಿ: ನಿಮ್ಮ ಮನೆಯನ್ನು ಫ್ರೆಶ್ ಆಗಿಡಲು ಈ ಸರಳ ಟಿಪ್ಸ್ ಪಾಲಿಸಿ! -
ಯೋಗಿನಿ ಏಕಾದಶಿ: ಮಧುಮೇಹಿಗಳು ಉಪವಾಸ ಮಾಡುವಾಗ ಈ ಆರೋಗ್ಯ ಟಿಪ್ಸ್ ಮರೆಯದಿರಿ! -
ವಿಶ್ವ ಜನಸಂಖ್ಯಾ ದಿನ: ಉಚಿತ ಗರ್ಭನಿರೋಧಕಗಳು ಮತ್ತು ನಿಮ್ಮ ಗೌಪ್ಯತೆ ಬಗ್ಗೆ ತಿಳಿಯಲೇಬೇಕಾದ ಸತ್ಯಗಳು -
ಭಾರತ-ಇಂಗ್ಲೆಂಡ್ ಟಿ20 ಪಂದ್ಯದ ರೋಚಕತೆ ನಡುವೆ ಫಿಟ್ ಆಗಿರಲು ಈ 7 ನಿಮಿಷದ ಟಿಪ್ಸ್ ಮಿಸ್ ಮಾಡ್ಬೇಡಿ! -
ಮಳೆಗಾಲದ ಡೇಟಿಂಗ್: ಬಜೆಟ್ ಸ್ನೇಹಿ ಐಡಿಯಾಗಳು ಮತ್ತು ಸುರಕ್ಷಿತವಾಗಿರಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ಕೋಲ್ಕತ್ತಾದಲ್ಲಿ ಭಾರಿ ಮಳೆ: ನಿಮ್ಮ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ ಟಿಪ್ಸ್ ಮಿಸ್ ಮಾಡಬೇಡಿ! -
ಮಳೆಗಾಲದಲ್ಲಿ ಹೊಟ್ಟೆಯ ಸಮಸ್ಯೆ ಕಾಡ್ತಿದೆಯಾ? ಆರೋಗ್ಯವಾಗಿರಲು ಈ ಆಹಾರ ಪದ್ಧತಿ ಪಾಲಿಸಿ -
ಧಮಾಲ್ 4 ರಿಲೀಸ್: ಅಜಯ್ ದೇವಗನ್ ಕಾಮಿಡಿ ಹಬ್ಬಕ್ಕೆ ಫ್ಯಾಮಿಲಿ ಜೊತೆ ರೆಡಿಯಾಗಿ!
ಝೆನ್ ಕಥೆ: ನಿಮ್ಮ ಲೋಟಕ್ಕೂ ಸಾಯುವ ಸಮಯ ಬಂದಿದೆ
Short Story
oi-Reena
By Hema S

ಗುರುಗಳು ಬಂದ ತಕ್ಷಣ ಇಕ್ಯು "ಗುರುಗಳೇ ಜನರು ಯಾಕೆ ಒಂದಲ್ಲಾ ಒಂದು ದಿನ ಸಾಯುತ್ತಾರೆ? ಎಂದು ಕೇಳಿದನು.
ಆಗ ಗುರುಗಳು "ಅದು ಪ್ರಕೃತಿಯ ಸಹಜ ನಿಯಮ. ಈಗ ಅಸ್ತಿತ್ವದಲ್ಲಿರುವ ಎಲ್ಲಾ ಜೀವ ಜಂತುಗಳು, ಮರಗಳು, ವಸ್ತುಗಳು ಕಾಲ ಬಂದಾಗ ಒಂದಲ್ಲ ಒಂದು ದಿನ ನಾಶವಾಗಲೇಬೇಕು. ಸಾಯಲೇಬೇಕು ಎಂದು ಹೇಳಿದರು.
ಹೀಗೆ ಹೇಳಿದ ತಕ್ಷಣ ಇಕ್ಯು ಆ ಮುರಿದು ಹೋದ ಲೋಟದ ತುಣುಕುಗಳನ್ನು ಗುರುಗಳಿಗೆ ತೋರಿಸಿ "ಗುರುಗಳೇ ನಿಮ್ಮ ಈ ಅಮೂಲ್ಯವಾದ ಲೋಟಕ್ಕೂ ಸಾಯುವ ಸಮಯ ಬಂದಿದೆ ಅದಕ್ಕೆ ಹೀಗಾಗಿದೆ" ಎಂದು ಹೇಳಿದನು.
Comments
English summary



Click it and Unblock the Notifications