Latest Updates
-
ಲೈವ್-ಇನ್ ಸಂಬಂಧಕ್ಕೂ ಅನ್ವಯವಾಗುತ್ತೆ 498A: ಕಲ್ಕತ್ತಾ ಹೈಕೋರ್ಟ್ ಮಹತ್ವದ ತೀರ್ಪು ಮತ್ತು ನೀವು ತಿಳಿಯಲೇಬೇಕಾದ ಸುರಕ್ಷತಾ ಕ್ರಮಗಳು -
ಬೆಂಗಳೂರಿನ ಬಿಸಿಲಿಗೆ ಹೈರಾಣಾಗಿದ್ದೀರಾ? ಎಸಿ ಇಲ್ಲದೆ ಮನೆ ತಂಪು ಮಾಡೋದು ಹೇಗೆ? ಇಲ್ಲಿದೆ ಸಿಂಪಲ್ ಟಿಪ್ಸ್ -
ವೆಜ್ ಥಾಲಿ ಬೆಲೆ ಗಗನಕ್ಕೆ: ಕಡಿಮೆ ಖರ್ಚಿನಲ್ಲಿ ಪೌಷ್ಟಿಕ ಊಟ ತಯಾರಿಸುವ ಸರಳ ಟಿಪ್ಸ್ -
ಶಿವಾಜಿನಗರ ಸೇಂಟ್ ಮೇರಿಸ್ ಬಾಸಿಲಿಕಾ ಜಾತ್ರೆ: ಇಂದಿನ ಸಂಚಾರ ಮಾರ್ಗ ಬದಲಾವಣೆ ಮತ್ತು ಪಾರ್ಕಿಂಗ್ ಬಗ್ಗೆ ನೀವು ತಿಳಿಯಲೇಬೇಕಾದ ವಿಷಯಗಳು! -
ವಿಶ್ವ ಫಿಸಿಯೋಥೆರಪಿ ದಿನ: ಹೃದಯದ ಆರೋಗ್ಯ ಮತ್ತು ನೋವು ಮುಕ್ತ ಜೀವನಕ್ಕೆ 12 ನಿಮಿಷದ ಮ್ಯಾಜಿಕ್ ವರ್ಕೌಟ್! -
ವೈವಾಹಿಕ ಅತ್ಯಾಚಾರ: ಸುಪ್ರೀಂ ಕೋರ್ಟ್ನಿಂದ ಕೇಂದ್ರಕ್ಕೆ ಪ್ರಶ್ನೆ, ಮಹಿಳೆಯರ ಸುರಕ್ಷತೆಗೆ ಹೊಸ ತಿರುವು? -
ದೆಹಲಿ ಪಿಜಿ ದುರಂತ: ಕಟ್ಟಡ ಕುಸಿಯುವ ಮುನ್ನವೇ ಎಚ್ಚರಿಸುವ 10 ಅಪಾಯಕಾರಿ ಲಕ್ಷಣಗಳಿವು! -
ಅಂಗನವಾಡಿ ಊಟದ ಬಗ್ಗೆ ಪೋಷಕರಿಗೆ ಎಚ್ಚರ! ಪೋಷಣ್ ಮಾಹ್ 2026ರ ಹೊಸ ನಿಯಮಗಳು ಮತ್ತು ದೂರು ನೀಡುವುದು ಹೇಗೆ? -
ಇಂದಿನ ಪೆಟ್ರೋಲ್ ದರ: ಬೆಂಗಳೂರಿನಲ್ಲಿ ಬೆಲೆ ಎಷ್ಟು? ಹಣ ಉಳಿಸಲು ಈ ಟಿಪ್ಸ್ ಮಿಸ್ ಮಾಡ್ಬೇಡಿ -
ರಾಷ್ಟ್ರೀಯ ಪೋಷಕಾಂಶ ಸಪ್ತಾಹ: ಕೇವಲ 15 ನಿಮಿಷದಲ್ಲಿ ನಿಮ್ಮ ಬೆಳಗಿನ ದಿನಚರಿಯನ್ನು ರೀಸೆಟ್ ಮಾಡಿ, ದಿನವಿಡೀ ಎನರ್ಜಿ ಪಡೆಯಿರಿ!
ಝೆನ್ ಕಥೆ: ನಿಮ್ಮ ಲೋಟಕ್ಕೂ ಸಾಯುವ ಸಮಯ ಬಂದಿದೆ
Short Story
oi-Reena
By Hema S

ಗುರುಗಳು ಬಂದ ತಕ್ಷಣ ಇಕ್ಯು "ಗುರುಗಳೇ ಜನರು ಯಾಕೆ ಒಂದಲ್ಲಾ ಒಂದು ದಿನ ಸಾಯುತ್ತಾರೆ? ಎಂದು ಕೇಳಿದನು.
ಆಗ ಗುರುಗಳು "ಅದು ಪ್ರಕೃತಿಯ ಸಹಜ ನಿಯಮ. ಈಗ ಅಸ್ತಿತ್ವದಲ್ಲಿರುವ ಎಲ್ಲಾ ಜೀವ ಜಂತುಗಳು, ಮರಗಳು, ವಸ್ತುಗಳು ಕಾಲ ಬಂದಾಗ ಒಂದಲ್ಲ ಒಂದು ದಿನ ನಾಶವಾಗಲೇಬೇಕು. ಸಾಯಲೇಬೇಕು ಎಂದು ಹೇಳಿದರು.
ಹೀಗೆ ಹೇಳಿದ ತಕ್ಷಣ ಇಕ್ಯು ಆ ಮುರಿದು ಹೋದ ಲೋಟದ ತುಣುಕುಗಳನ್ನು ಗುರುಗಳಿಗೆ ತೋರಿಸಿ "ಗುರುಗಳೇ ನಿಮ್ಮ ಈ ಅಮೂಲ್ಯವಾದ ಲೋಟಕ್ಕೂ ಸಾಯುವ ಸಮಯ ಬಂದಿದೆ ಅದಕ್ಕೆ ಹೀಗಾಗಿದೆ" ಎಂದು ಹೇಳಿದನು.
Comments
English summary



Click it and Unblock the Notifications
