Latest Updates
-
ವಿಶ್ವ ಸಂಗೀತ ದಿನ: ಸಂಗಾತಿಯೊಂದಿಗೆ ಮರೆಯಲಾಗದ ಕ್ಷಣ ಕಳೆಯಲು ಇಲ್ಲಿದೆ ಸಿಂಪಲ್ ಪ್ಲಾನ್! -
ಮುಂಬೈನಲ್ಲಿ ತೀವ್ರ ನೀರಿನ ಅಭಾವ: ಬಿಎಂಸಿ ಕಠಿಣ ನಿಯಮಗಳ ನಡುವೆ ನೀರು ಉಳಿಸಲು ಈ ಟಿಪ್ಸ್ ಪಾಲಿಸಿ -
ಮಳೆಗಾಲದಲ್ಲಿ ಸಿಕಲ್ ಸೆಲ್ ಸಮಸ್ಯೆ: ಆರೋಗ್ಯ ಕಾಪಾಡಲು ಈ ಆಹಾರ ಕ್ರಮ ಪಾಲಿಸಿ, ನೋವು ದೂರವಿಡಿ! -
ಟೆಲಿಗ್ರಾಂ ಬ್ಯಾನ್: ಜೂನ್ 22ರವರೆಗೆ ಈ ಆಪ್ಗಳನ್ನು ಬಳಸಿ, ಇಲ್ಲದಿದ್ದರೆ ತೊಂದರೆ ಕಟ್ಟಿಟ್ಟ ಬುತ್ತಿ! -
ಮಳೆಗಾಲದಲ್ಲಿ 'ರನ್ ಫಾರ್ ಯೋಗ': ಜಾರುವ ರಸ್ತೆಯಲ್ಲಿ ಸುರಕ್ಷಿತವಾಗಿ ಓಡಲು ಈ ಟಿಪ್ಸ್ ಪಾಲಿಸಿ -
ಫಾದರ್ಸ್ ಡೇ: ಅಪ್ಪನ ಜೊತೆಗಿನ ಮೌನ ಮುರಿಯಲು ಮತ್ತು ಸಂಬಂಧ ಗಟ್ಟಿಗೊಳಿಸಲು ಇಲ್ಲಿದೆ ಸರಳ ಟಿಪ್ಸ್ -
ಮುಂಬೈ ಜನರೇ ಎಚ್ಚರ! ಜೂನ್ 18-19ರಂದು ಭಾರಿ ಹೈ-ಟೈಡ್ ಭೀತಿ: ಪ್ರವಾಹದಿಂದ ಪಾರಾಗಲು ಈ ಮುನ್ನೆಚ್ಚರಿಕೆ ಮರೆಯದಿರಿ -
ಮಳೆಗಾಲದ ಎಚ್ಚರಿಕೆ: ಟೈಫಾಯಿಡ್ ಮತ್ತು ಸೋಂಕಿನಿಂದ ಪಾರಾಗಲು ನಿಮ್ಮ ಆಹಾರ ಕ್ರಮ ಹೀಗಿರಲಿ -
ಯುಜಿಸಿ ನೆಟ್ 2026 ಪ್ರವೇಶ ಪತ್ರ ಬಿಡುಗಡೆ: ಪರೀಕ್ಷಾ ಕೇಂದ್ರಕ್ಕೆ ತೆರಳುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಸಿಡಿಲು-ಮಳೆಯ ಎಚ್ಚರಿಕೆ: ಹೊರಗೆ ಹೋಗುವ ಸಾಹಸ ಬೇಡ, ಮನೆಯಲ್ಲೇ ಫಿಟ್ ಆಗಿರಲು ಈ ಟಿಪ್ಸ್ ಫಾಲೋ ಮಾಡಿ!
ಝೆನ್ ಕಥೆ: ಒಡೆದ ಕನ್ನಡಿ ಮತ್ತು ಉದುರಿದ ಹೂ
Short Story
oi-Reena
By Hema S

ಗುರುಗಳು ಜ್ಞಾನದ ಕುರಿತು ಹೇಳುವಾಗ ಆಸಕ್ತಿಯಿಂದ ಕೇಳುತ್ತಿದ್ದನು. ಹೀಗೆ ಕೇಳುತ್ತಿರುವಾಗ ಅವನಿಗೆ ಜ್ಞಾನೋದಯ ಪಡೆಯುವುದು ಹೇಗೆ? ಒಮ್ಮೆ ಜ್ಞಾನೋದಯ ಪಡೆದ ನಂತರ ಪುನಃ ಆ ವ್ಯಕ್ತಿ ಸಾಮಾನ್ಯ ವ್ಯಕ್ತಿಯಂತೆ ವರ್ತಿಸಲು ಸಾಧ್ಯವೇ? ಎಂಬ ಸಂಶಯ ಮೂಡಿತು.
ಇದನ್ನು ಗುರುಗಳ ಹತ್ತಿರ ಕೇಳಿ ಪರಿಹರಿಸಬೇಕೆಂದು ತೀರ್ಮಾನಿಸಿ ಗುರುಗಳ ಸಮೀಪ ಬಂದನು. ನಂತರ ಗುರುಗಳನ್ನು ಉದ್ದೇಶಿಸಿ "ಗುರುಗಳೇ, ಒಬ್ಬ ವ್ಯಕ್ತಿ ಜ್ಞಾನ ಪಡೆದ ನಂತರ ಸಾಮಾನ್ಯ ವ್ಯಕ್ತಿಯಂತೆ ಬಾಳಲು ಸಾಧ್ಯವೇ?" ಎಂದು ಕೇಳಿದನು.
ಶಿಷ್ಯನ ಪ್ರಶ್ನೆಗೆ ಮುಗುಳ್ನಕ್ಕ ಗುರುಗಳು " ಒಡೆದು ಚೂರಾದ ಕನ್ನಡಿ ಮತ್ತು ಮರದಿಂದ ಉದುರಿದ ಹೂ ಎಂದೂ ತಮ್ಮ ಮುಂಚಿನ ಸ್ಥಿತಿಗೆ ಬರಲಾರವು" ಎಂದರು. ಗುರುಗಳ ಮಾತನ್ನು ಕೇಳಿದ ಶಿಷ್ಯನಿಗೆ ಜ್ಞಾನೋದಯ ಅಂದರೆ ಏನು ಅನ್ನುವುದು ಸ್ಪಷ್ಟವಾಗಿ ಅರ್ಥವಾಯಿತು.
Comments
English summary



Click it and Unblock the Notifications