Latest Updates
-
ದೆಹಲಿ ಮಳೆಯಲ್ಲಿ ಮದುವೆ ಸಂಭ್ರಮಕ್ಕೆ ಅಡ್ಡಿಯೇ? ಈ ಸಣ್ಣ ಬದಲಾವಣೆಗಳು ನಿಮ್ಮ ಮದುವೆಯನ್ನು ಉಳಿಸುತ್ತವೆ! -
ಬಿರುಗಾಳಿ ಅಬ್ಬರಕ್ಕೆ ಬಾಲ್ಕನಿ ಗಾರ್ಡನ್ ಹಾಳಾಗುತ್ತಾ? ನಿಮ್ಮ ಮನೆ ಮತ್ತು ಗಿಡಗಳನ್ನು ರಕ್ಷಿಸಲು ಈ ಟಿಪ್ಸ್ ಮಿಸ್ ಮಾಡ್ಬೇಡಿ! -
ಬಿಸಿಲಿನ ಬೇಗೆಗೆ ಸುಸ್ತಾಗಿದ್ದೀರಾ? ದೆಹಲಿ ಸರ್ಕಾರದ ಈ 'ರಿಲೀಫ್ ವ್ಯಾನ್' ನಿಮ್ಮ ಜೀವ ರಕ್ಷಕವಾಗಬಹುದು! -
ಮೆಟ್ ಗಾಲಾ 2026: ದುಬಾರಿ ಫ್ಯಾಷನ್ ಅನ್ನು ನಮ್ಮೂರಿನ ಕ್ರಿಯೇಟರ್ಗಳು ದೇಸಿ ಶೈಲಿಯಲ್ಲಿ ಮರುಸೃಷ್ಟಿಸಿದ್ದು ಹೇಗೆ? ಅಚ್ಚರಿ ಪಡಬೇಡಿ! -
ಹೊರಗೆ ಬಿರುಗಾಳಿ, ಮನೆಯಲ್ಲಿ ಫಿಟ್ನೆಸ್: ಇಂದಿನ ಹವಾಮಾನಕ್ಕೆ ಈ ವರ್ಕೌಟ್ ಬೆಸ್ಟ್! -
ಮದುವೆ ಮನೆಯಲ್ಲಿ ನೋಟಿನ ಹಾರ: ಸಂಭ್ರಮದ ನಡುವೆ ಅನಿರೀಕ್ಷಿತವಾಗಿ ನುಗ್ಗಿ ಬಂತು ರಣರಂಗ! -
ಮಕ್ಕಳಲ್ಲಿ ಹೆಚ್ಚುತ್ತಿದೆ ಮಧುಮೇಹದ ಭೀತಿ: ಇಂದೇ ಬದಲಾಯಿಸಿ ನಿಮ್ಮ ಅಡುಗೆಮನೆಯ ಈ ಅಭ್ಯಾಸಗಳನ್ನು! -
ಮೆಟ್ ಗಾಲಾ 2026: ಜಾಗತಿಕ ವೇದಿಕೆಯಲ್ಲಿ ಅಬ್ಬರಿಸಿದ ಭಾರತೀಯ ಸಂಸ್ಕೃತಿ, ಫ್ಯಾನ್ಸ್ ಫಿದಾ! -
ಬೇಸಿಗೆಯ ಬಿಸಿಲಿಗೆ ಸುಸ್ತಾದ್ರಾ? ಕೇವಲ 1000 ರೂಪಾಯಿಯಲ್ಲಿ ನಿಮ್ಮ ಮನೆಯನ್ನು ತಂಪಾಗಿಸಿ! -
ದೆಹಲಿ ಮಂದೆದ್ದಿದೆ: ವರ್ಷದಲ್ಲೇ ಮೊದಲ ಬಾರಿಗೆ ಸಿಕ್ಕಿದೆ ಇಂತಹ ಅದ್ಭುತ ಅವಕಾಶ!
ಝೆನ್ ಕಥೆ: ಒಡೆದ ಕನ್ನಡಿ ಮತ್ತು ಉದುರಿದ ಹೂ
Short Story
oi-Reena
By Hema S

ಗುರುಗಳು ಜ್ಞಾನದ ಕುರಿತು ಹೇಳುವಾಗ ಆಸಕ್ತಿಯಿಂದ ಕೇಳುತ್ತಿದ್ದನು. ಹೀಗೆ ಕೇಳುತ್ತಿರುವಾಗ ಅವನಿಗೆ ಜ್ಞಾನೋದಯ ಪಡೆಯುವುದು ಹೇಗೆ? ಒಮ್ಮೆ ಜ್ಞಾನೋದಯ ಪಡೆದ ನಂತರ ಪುನಃ ಆ ವ್ಯಕ್ತಿ ಸಾಮಾನ್ಯ ವ್ಯಕ್ತಿಯಂತೆ ವರ್ತಿಸಲು ಸಾಧ್ಯವೇ? ಎಂಬ ಸಂಶಯ ಮೂಡಿತು.
ಇದನ್ನು ಗುರುಗಳ ಹತ್ತಿರ ಕೇಳಿ ಪರಿಹರಿಸಬೇಕೆಂದು ತೀರ್ಮಾನಿಸಿ ಗುರುಗಳ ಸಮೀಪ ಬಂದನು. ನಂತರ ಗುರುಗಳನ್ನು ಉದ್ದೇಶಿಸಿ "ಗುರುಗಳೇ, ಒಬ್ಬ ವ್ಯಕ್ತಿ ಜ್ಞಾನ ಪಡೆದ ನಂತರ ಸಾಮಾನ್ಯ ವ್ಯಕ್ತಿಯಂತೆ ಬಾಳಲು ಸಾಧ್ಯವೇ?" ಎಂದು ಕೇಳಿದನು.
ಶಿಷ್ಯನ ಪ್ರಶ್ನೆಗೆ ಮುಗುಳ್ನಕ್ಕ ಗುರುಗಳು " ಒಡೆದು ಚೂರಾದ ಕನ್ನಡಿ ಮತ್ತು ಮರದಿಂದ ಉದುರಿದ ಹೂ ಎಂದೂ ತಮ್ಮ ಮುಂಚಿನ ಸ್ಥಿತಿಗೆ ಬರಲಾರವು" ಎಂದರು. ಗುರುಗಳ ಮಾತನ್ನು ಕೇಳಿದ ಶಿಷ್ಯನಿಗೆ ಜ್ಞಾನೋದಯ ಅಂದರೆ ಏನು ಅನ್ನುವುದು ಸ್ಪಷ್ಟವಾಗಿ ಅರ್ಥವಾಯಿತು.
Comments
English summary



Click it and Unblock the Notifications