Latest Updates
-
ಬೆಂಗಳೂರಿನ ಬಿಸಿಲಿಗೆ ಹೈರಾಣಾಗಿದ್ದೀರಾ? ಎಸಿ ಇಲ್ಲದೆ ಮನೆ ತಂಪು ಮಾಡೋದು ಹೇಗೆ? ಇಲ್ಲಿದೆ ಸಿಂಪಲ್ ಟಿಪ್ಸ್ -
ವೆಜ್ ಥಾಲಿ ಬೆಲೆ ಗಗನಕ್ಕೆ: ಕಡಿಮೆ ಖರ್ಚಿನಲ್ಲಿ ಪೌಷ್ಟಿಕ ಊಟ ತಯಾರಿಸುವ ಸರಳ ಟಿಪ್ಸ್ -
ಶಿವಾಜಿನಗರ ಸೇಂಟ್ ಮೇರಿಸ್ ಬಾಸಿಲಿಕಾ ಜಾತ್ರೆ: ಇಂದಿನ ಸಂಚಾರ ಮಾರ್ಗ ಬದಲಾವಣೆ ಮತ್ತು ಪಾರ್ಕಿಂಗ್ ಬಗ್ಗೆ ನೀವು ತಿಳಿಯಲೇಬೇಕಾದ ವಿಷಯಗಳು! -
ವಿಶ್ವ ಫಿಸಿಯೋಥೆರಪಿ ದಿನ: ಹೃದಯದ ಆರೋಗ್ಯ ಮತ್ತು ನೋವು ಮುಕ್ತ ಜೀವನಕ್ಕೆ 12 ನಿಮಿಷದ ಮ್ಯಾಜಿಕ್ ವರ್ಕೌಟ್! -
ವೈವಾಹಿಕ ಅತ್ಯಾಚಾರ: ಸುಪ್ರೀಂ ಕೋರ್ಟ್ನಿಂದ ಕೇಂದ್ರಕ್ಕೆ ಪ್ರಶ್ನೆ, ಮಹಿಳೆಯರ ಸುರಕ್ಷತೆಗೆ ಹೊಸ ತಿರುವು? -
ದೆಹಲಿ ಪಿಜಿ ದುರಂತ: ಕಟ್ಟಡ ಕುಸಿಯುವ ಮುನ್ನವೇ ಎಚ್ಚರಿಸುವ 10 ಅಪಾಯಕಾರಿ ಲಕ್ಷಣಗಳಿವು! -
ಅಂಗನವಾಡಿ ಊಟದ ಬಗ್ಗೆ ಪೋಷಕರಿಗೆ ಎಚ್ಚರ! ಪೋಷಣ್ ಮಾಹ್ 2026ರ ಹೊಸ ನಿಯಮಗಳು ಮತ್ತು ದೂರು ನೀಡುವುದು ಹೇಗೆ? -
ಇಂದಿನ ಪೆಟ್ರೋಲ್ ದರ: ಬೆಂಗಳೂರಿನಲ್ಲಿ ಬೆಲೆ ಎಷ್ಟು? ಹಣ ಉಳಿಸಲು ಈ ಟಿಪ್ಸ್ ಮಿಸ್ ಮಾಡ್ಬೇಡಿ -
ರಾಷ್ಟ್ರೀಯ ಪೋಷಕಾಂಶ ಸಪ್ತಾಹ: ಕೇವಲ 15 ನಿಮಿಷದಲ್ಲಿ ನಿಮ್ಮ ಬೆಳಗಿನ ದಿನಚರಿಯನ್ನು ರೀಸೆಟ್ ಮಾಡಿ, ದಿನವಿಡೀ ಎನರ್ಜಿ ಪಡೆಯಿರಿ! -
ಭಾರೀ ಮಳೆ ಎಚ್ಚರಿಕೆ: ನಿಮ್ಮ ಮನೆಯ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ 30 ನಿಮಿಷದ ಟಿಪ್ಸ್ ಪಾಲಿಸಿ
ಝೆನ್ ಕಥೆ: ಒಡೆದ ಕನ್ನಡಿ ಮತ್ತು ಉದುರಿದ ಹೂ
Short Story
oi-Reena
By Hema S

ಗುರುಗಳು ಜ್ಞಾನದ ಕುರಿತು ಹೇಳುವಾಗ ಆಸಕ್ತಿಯಿಂದ ಕೇಳುತ್ತಿದ್ದನು. ಹೀಗೆ ಕೇಳುತ್ತಿರುವಾಗ ಅವನಿಗೆ ಜ್ಞಾನೋದಯ ಪಡೆಯುವುದು ಹೇಗೆ? ಒಮ್ಮೆ ಜ್ಞಾನೋದಯ ಪಡೆದ ನಂತರ ಪುನಃ ಆ ವ್ಯಕ್ತಿ ಸಾಮಾನ್ಯ ವ್ಯಕ್ತಿಯಂತೆ ವರ್ತಿಸಲು ಸಾಧ್ಯವೇ? ಎಂಬ ಸಂಶಯ ಮೂಡಿತು.
ಇದನ್ನು ಗುರುಗಳ ಹತ್ತಿರ ಕೇಳಿ ಪರಿಹರಿಸಬೇಕೆಂದು ತೀರ್ಮಾನಿಸಿ ಗುರುಗಳ ಸಮೀಪ ಬಂದನು. ನಂತರ ಗುರುಗಳನ್ನು ಉದ್ದೇಶಿಸಿ "ಗುರುಗಳೇ, ಒಬ್ಬ ವ್ಯಕ್ತಿ ಜ್ಞಾನ ಪಡೆದ ನಂತರ ಸಾಮಾನ್ಯ ವ್ಯಕ್ತಿಯಂತೆ ಬಾಳಲು ಸಾಧ್ಯವೇ?" ಎಂದು ಕೇಳಿದನು.
ಶಿಷ್ಯನ ಪ್ರಶ್ನೆಗೆ ಮುಗುಳ್ನಕ್ಕ ಗುರುಗಳು " ಒಡೆದು ಚೂರಾದ ಕನ್ನಡಿ ಮತ್ತು ಮರದಿಂದ ಉದುರಿದ ಹೂ ಎಂದೂ ತಮ್ಮ ಮುಂಚಿನ ಸ್ಥಿತಿಗೆ ಬರಲಾರವು" ಎಂದರು. ಗುರುಗಳ ಮಾತನ್ನು ಕೇಳಿದ ಶಿಷ್ಯನಿಗೆ ಜ್ಞಾನೋದಯ ಅಂದರೆ ಏನು ಅನ್ನುವುದು ಸ್ಪಷ್ಟವಾಗಿ ಅರ್ಥವಾಯಿತು.
Comments
English summary



Click it and Unblock the Notifications
