Latest Updates
-
ವಿದ್ಯುತ್ ಬಿಲ್ ಚಿಂತೆಯೇ? ಪಿಎಂ ಸೂರ್ಯ ಘರ್ ಯೋಜನೆಯಲ್ಲಿ 5.75% ಬಡ್ಡಿಗೆ ಸೋಲಾರ್ ಪಡೆಯಿರಿ! -
ವಿಶ್ವ ಸ್ತನ್ಯಪಾನ ಸಪ್ತಾಹ: ಕೇವಲ 250 ರೂಪಾಯಿಯಲ್ಲಿ ತಾಯಂದಿರಿಗೆ ಸಿಗುತ್ತಾ ಪೂರ್ಣ ಪೋಷಣೆ? ಇಲ್ಲಿದೆ ಬೆಸ್ಟ್ ಡಯಟ್ ಪ್ಲಾನ್ -
ಬೆಂಗಳೂರಿನಲ್ಲಿ ನೀರಿನ ಉಳಿತಾಯ ಕಡ್ಡಾಯ: ಜುಲೈ 31ರೊಳಗೆ ನಿಮ್ಮ ಮನೆಯ ನಲ್ಲಿಗಳಿಗೆ ಏರೇಟರ್ ಅಳವಡಿಸಿ! -
ಅಂತರಾಷ್ಟ್ರೀಯ ಸ್ನೇಹ ದಿನ: ಗೆಳೆಯರೊಂದಿಗೆ 'ಬಡ್ಡಿ ವರ್ಕೌಟ್' ಮಾಡಿ ಆರೋಗ್ಯ ಮತ್ತು ಬಾಂಧವ್ಯ ಹೆಚ್ಚಿಸಿಕೊಳ್ಳಿ! -
ಐಟಿಆರ್ ಸಲ್ಲಿಕೆ ಗಡುವು ಹತ್ತಿರ: ದಂಪತಿಗಳು ಒಟ್ಟಾಗಿ ಕುಳಿತು ಈ ಕೆಲಸ ಮಾಡಿದರೆ ಟೆನ್ಷನ್ ಫ್ರೀ! -
ಬೆಂಗಳೂರಿಗರೇ ಗಮನಿಸಿ: ಇಂದು 6 ಗಂಟೆ ಪವರ್ ಕಟ್, ಈ ಮುನ್ನೆಚ್ಚರಿಕೆ ಮರೆಯದಿರಿ! -
ಶ್ರಾವಣ ಉಪವಾಸದಲ್ಲಿ ದಿನವಿಡೀ ಎನರ್ಜಿಯಿಂದ ಇರಬೇಕೆ? ಈ ಹೈ-ಪ್ರೋಟೀನ್ ಸಾತ್ವಿಕ ಆಹಾರ ಪದ್ಧತಿ ಫಾಲೋ ಮಾಡಿ! -
ಗುರು ಪೂರ್ಣಿಮೆ 2026: ಸರಳ ಪೂಜಾ ವಿಧಿ ಮತ್ತು ಕಡಿಮೆ ಬಜೆಟ್ನಲ್ಲಿ ಗುರುಗಳಿಗೆ ನೀಡಬಹುದಾದ ಬೆಸ್ಟ್ ಗಿಫ್ಟ್ ಐಡಿಯಾಗಳು! -
10 ನಿಮಿಷದ 'ಟೈಗರ್ ಫ್ಲೋ': ಬೆನ್ನುನೋವಿಗೆ ಮುಕ್ತಿ ನೀಡುವ ಅದ್ಭುತ ವ್ಯಾಯಾಮ ಇಲ್ಲಿದೆ! -
ಪ್ರತಿಭಟನೆಯಲ್ಲಿ ಪ್ರೀತಿ: 'ಪ್ರೊಟೆಸ್ಟ್ ನೇ ಬನಾ ದಿ ಜೋಡಿ' ಟ್ರೆಂಡ್ ಹಿಂದೆ ಅಡಗಿದೆ ದೊಡ್ಡ ಅಪಾಯ!
ಝೆನ್ ಕಥೆ: ಒಡೆದ ಕನ್ನಡಿ ಮತ್ತು ಉದುರಿದ ಹೂ
Short Story
oi-Reena
By Hema S

ಗುರುಗಳು ಜ್ಞಾನದ ಕುರಿತು ಹೇಳುವಾಗ ಆಸಕ್ತಿಯಿಂದ ಕೇಳುತ್ತಿದ್ದನು. ಹೀಗೆ ಕೇಳುತ್ತಿರುವಾಗ ಅವನಿಗೆ ಜ್ಞಾನೋದಯ ಪಡೆಯುವುದು ಹೇಗೆ? ಒಮ್ಮೆ ಜ್ಞಾನೋದಯ ಪಡೆದ ನಂತರ ಪುನಃ ಆ ವ್ಯಕ್ತಿ ಸಾಮಾನ್ಯ ವ್ಯಕ್ತಿಯಂತೆ ವರ್ತಿಸಲು ಸಾಧ್ಯವೇ? ಎಂಬ ಸಂಶಯ ಮೂಡಿತು.
ಇದನ್ನು ಗುರುಗಳ ಹತ್ತಿರ ಕೇಳಿ ಪರಿಹರಿಸಬೇಕೆಂದು ತೀರ್ಮಾನಿಸಿ ಗುರುಗಳ ಸಮೀಪ ಬಂದನು. ನಂತರ ಗುರುಗಳನ್ನು ಉದ್ದೇಶಿಸಿ "ಗುರುಗಳೇ, ಒಬ್ಬ ವ್ಯಕ್ತಿ ಜ್ಞಾನ ಪಡೆದ ನಂತರ ಸಾಮಾನ್ಯ ವ್ಯಕ್ತಿಯಂತೆ ಬಾಳಲು ಸಾಧ್ಯವೇ?" ಎಂದು ಕೇಳಿದನು.
ಶಿಷ್ಯನ ಪ್ರಶ್ನೆಗೆ ಮುಗುಳ್ನಕ್ಕ ಗುರುಗಳು " ಒಡೆದು ಚೂರಾದ ಕನ್ನಡಿ ಮತ್ತು ಮರದಿಂದ ಉದುರಿದ ಹೂ ಎಂದೂ ತಮ್ಮ ಮುಂಚಿನ ಸ್ಥಿತಿಗೆ ಬರಲಾರವು" ಎಂದರು. ಗುರುಗಳ ಮಾತನ್ನು ಕೇಳಿದ ಶಿಷ್ಯನಿಗೆ ಜ್ಞಾನೋದಯ ಅಂದರೆ ಏನು ಅನ್ನುವುದು ಸ್ಪಷ್ಟವಾಗಿ ಅರ್ಥವಾಯಿತು.
Comments
English summary



Click it and Unblock the Notifications