Latest Updates
-
ಮಂಗಳ ಗೌರಿ ವ್ರತದ ದಿನ ದಂಪತಿಗಳ ನಡುವೆ ಕಿರಿಕಿರಿ ಬೇಡ: ಪ್ರೀತಿ ಹೆಚ್ಚಿಸಲು ಇಲ್ಲಿದೆ ಬೆಸ್ಟ್ ಟಿಪ್ಸ್ -
ನ್ಯಾಷನಲ್ ಕಪಲ್ಸ್ ಡೇ: ಪ್ರೀತಿಯ ಸಂಭ್ರಮದ ಜೊತೆಗೆ ಡಿಜಿಟಲ್ ಪ್ರೈವೆಸಿ ಮತ್ತು ರೊಮ್ಯಾಂಟಿಕ್ ಡೇಟ್ ಐಡಿಯಾಗಳು -
ವರಮಹಾಲಕ್ಷ್ಮಿ ಹಬ್ಬದ ಸೌಂದರ್ಯಕ್ಕೆ ಸಾಂಪ್ರದಾಯಿಕ ಆಭರಣಗಳ ಮೆರುಗು: ಈ ಬಾರಿಯ ಫ್ಯಾಷನ್ ಟ್ರೆಂಡ್ಸ್ -
ಅಪಾರ್ಟ್ಮೆಂಟ್ನಲ್ಲಿ ಓಣಂ ಸಂಭ್ರಮ: ಮಳೆಗೆ ಹಾಳಾಗದ, ಬಜೆಟ್ ಸ್ನೇಹಿ ಪೂಕಳಂಗೆ ಇಲ್ಲಿದೆ ಸೂಪರ್ ಟಿಪ್ಸ್! -
ವಿಶ್ವ ಛಾಯಾಗ್ರಹಣ ದಿನ: ಮನೆಯಲ್ಲೇ ಫೋಟೋ ಸ್ಟುಡಿಯೋ ಮಾಡಿ, ನಿಮ್ಮ ಗಿಡಗಳ ಫೋಟೋ ವೈರಲ್ ಆಗುವಂತೆ ಕ್ಲಿಕ್ ಮಾಡಿ! -
98% ಅಂಕ ಪಡೆದರೂ ಅಂಗಡಿ ಬಂದ್: FDAಗೆ ಹೈಕೋರ್ಟ್ ತರಾಟೆ, ಕಲಬೆರಕೆ ಸಿಹಿ ಪತ್ತೆಹಚ್ಚುವುದು ಹೇಗೆ? -
BWF ವಿಶ್ವ ಚಾಂಪಿಯನ್ಷಿಪ್ 2026: ಲಕ್ಷ್ಯ ಸೇನ್ ಅಬ್ಬರಕ್ಕೆ ದೆಹಲಿ ಸಜ್ಜು, ಲೈವ್ ಮಿಸ್ ಮಾಡ್ಬೇಡಿ! -
ವಿಶ್ವ ಹಿರಿಯ ನಾಗರಿಕರ ದಿನ: ಪೋಷಕರ ಆರೋಗ್ಯ ಮತ್ತು ಸಮತೋಲನ ಹೆಚ್ಚಿಸುವ ಸರಳ ಬೆಳಗಿನ ವ್ಯಾಯಾಮಗಳು -
ಸಿಂಹ ಸಂಕ್ರಾಂತಿ ಹಬ್ಬದ ಸಂಭ್ರಮ: ದಂಪತಿಗಳ ನಡುವಿನ ಜಗಳ ತಪ್ಪಿಸಲು ಇಲ್ಲಿದೆ 12 ನಿಮಿಷದ ಸೂತ್ರ! -
ಸಿಂಹ ಸಂಕ್ರಾಂತಿ ಹಬ್ಬದ ಸಂಭ್ರಮ: ದಂಪತಿಗಳ ನಡುವಿನ ಜಗಳ ತಡೆಯಲು ಈ 'ಕಪಲ್ ಸ್ಕ್ರಿಪ್ಟ್ಸ್' ಬಳಸಿ!
ಝೆನ್ ಕಥೆ: ಒಡೆದ ಕನ್ನಡಿ ಮತ್ತು ಉದುರಿದ ಹೂ
Short Story
oi-Reena
By Hema S

ಗುರುಗಳು ಜ್ಞಾನದ ಕುರಿತು ಹೇಳುವಾಗ ಆಸಕ್ತಿಯಿಂದ ಕೇಳುತ್ತಿದ್ದನು. ಹೀಗೆ ಕೇಳುತ್ತಿರುವಾಗ ಅವನಿಗೆ ಜ್ಞಾನೋದಯ ಪಡೆಯುವುದು ಹೇಗೆ? ಒಮ್ಮೆ ಜ್ಞಾನೋದಯ ಪಡೆದ ನಂತರ ಪುನಃ ಆ ವ್ಯಕ್ತಿ ಸಾಮಾನ್ಯ ವ್ಯಕ್ತಿಯಂತೆ ವರ್ತಿಸಲು ಸಾಧ್ಯವೇ? ಎಂಬ ಸಂಶಯ ಮೂಡಿತು.
ಇದನ್ನು ಗುರುಗಳ ಹತ್ತಿರ ಕೇಳಿ ಪರಿಹರಿಸಬೇಕೆಂದು ತೀರ್ಮಾನಿಸಿ ಗುರುಗಳ ಸಮೀಪ ಬಂದನು. ನಂತರ ಗುರುಗಳನ್ನು ಉದ್ದೇಶಿಸಿ "ಗುರುಗಳೇ, ಒಬ್ಬ ವ್ಯಕ್ತಿ ಜ್ಞಾನ ಪಡೆದ ನಂತರ ಸಾಮಾನ್ಯ ವ್ಯಕ್ತಿಯಂತೆ ಬಾಳಲು ಸಾಧ್ಯವೇ?" ಎಂದು ಕೇಳಿದನು.
ಶಿಷ್ಯನ ಪ್ರಶ್ನೆಗೆ ಮುಗುಳ್ನಕ್ಕ ಗುರುಗಳು " ಒಡೆದು ಚೂರಾದ ಕನ್ನಡಿ ಮತ್ತು ಮರದಿಂದ ಉದುರಿದ ಹೂ ಎಂದೂ ತಮ್ಮ ಮುಂಚಿನ ಸ್ಥಿತಿಗೆ ಬರಲಾರವು" ಎಂದರು. ಗುರುಗಳ ಮಾತನ್ನು ಕೇಳಿದ ಶಿಷ್ಯನಿಗೆ ಜ್ಞಾನೋದಯ ಅಂದರೆ ಏನು ಅನ್ನುವುದು ಸ್ಪಷ್ಟವಾಗಿ ಅರ್ಥವಾಯಿತು.
Comments
English summary



Click it and Unblock the Notifications