Latest Updates
-
ಗುರು ನೇರ ಸಂಚಾರ: ಮಾರ್ಚ್ 11 ರಿಂದ ಗಜಕೇಸರಿ ಯೋಗ.. ಈ ರಾಶಿಯವರ ಸಕಲ ಕಷ್ಟಗಳಿಗೂ ಮುಕ್ತಿ ಸಿಗುವ ಕಾಲ -
ದೇಹಕ್ಕೆ ಬಲ ನೀಡುವ ಹುರಿದಕ್ಕಿ ಉಂಡೆ ಸಲೀಸಾಗಿ ಮಾಡಿ! ಇಲ್ಲಿದೆ ಸುಲಭದ ಮನೆಮದ್ದು! -
ಹೋಟೆಲ್ ರುಚಿಯ ಅಕ್ಕಿ ರೊಟ್ಟಿ.. ಮುರಿಯದಂತೆ ಸಾಫ್ಟ್ ಆಗಿ ಮಾಡೋದು ಹೇಗೆ? ಹೊಸಬರಿಗೆ ಕೂಡ ಸುಲಭ -
ಹೊಸ ಮನೆ, ವಾಹನ ಖರೀದಿಸುವ ಯೋಗ! ಜೀವನದಲ್ಲಿ ಹೆಚ್ಚಲಿದೆ ಸಂತಸ -
March 10 Horoscope: ಆದಾಯ ಗಳಿಕೆಯ ಆಸೆಯಿಂದ ಹಣ ಕಳೆದುಕೊಳ್ಳಬೇಡಿ -
ಹುಷಾರ್.. ಈ ರಾಶಿಗಳಿಗೆ ಶನಿಯಿಂದ ಸಂಕಷ್ಟ ಶುರು! ಶನಿಯ ಕೆಂಗಣ್ಣಿನಿಂದ ತಪ್ಪಿಸಿಕೊಳ್ಳೋದು ಹೇಗೆ? -
ಕಡಲ ತೀರದಲ್ಲಿ ಮತ್ತೆ ಕಾಣಿಸಿಕೊಂಡ ಡೂಮ್ಸ್ಡೇ ಫಿಶ್: ಮತ್ತೇನು ದುರಂತ ಕಾದಿದೆ? -
ಮಾರ್ಚ್ 13ರಿಂದ ಶನಿ ಅಸ್ತಮ: 40 ದಿನಗಳ ಕಾಲ ಈ ರಾಶಿಯವರಿಗೆ ಶನಿ ಪ್ರಭಾವ ಇಳಿಕೆ! ಅದೃಷ್ಟದ ದಿನ! -
ದಪ್ಪ ಆಗಿದ್ದೀರಾ? ತೂಕ ಇಳಿಸಬೇಕಾ? ಈ ಗಂಜಿ 1 ಕಪ್ ಕುಡಿಯಿರಿ.. ಡಬಲ್ ಸ್ಪೀಡ್ನಲ್ಲಿ ಸಣ್ಣ ಆಗ್ತೀರಾ!! -
ಬೇಸಿಗೆಯಲ್ಲಿ ದೇಹ ತಂಪಾಗಿಟ್ಟು ದಣಿವು ನೀಗಿಸುವ ನವಣೆ ಮೊಸರನ್ನ: ಸುಲಭವಾಗಿ ಮಾಡುವ ವಿಧಾನವಿದು!
ಝೆನ್ ಕಥೆ: ಒಡೆದ ಕನ್ನಡಿ ಮತ್ತು ಉದುರಿದ ಹೂ
Short Story
oi-Reena
By Hema S

ಗುರುಗಳು ಜ್ಞಾನದ ಕುರಿತು ಹೇಳುವಾಗ ಆಸಕ್ತಿಯಿಂದ ಕೇಳುತ್ತಿದ್ದನು. ಹೀಗೆ ಕೇಳುತ್ತಿರುವಾಗ ಅವನಿಗೆ ಜ್ಞಾನೋದಯ ಪಡೆಯುವುದು ಹೇಗೆ? ಒಮ್ಮೆ ಜ್ಞಾನೋದಯ ಪಡೆದ ನಂತರ ಪುನಃ ಆ ವ್ಯಕ್ತಿ ಸಾಮಾನ್ಯ ವ್ಯಕ್ತಿಯಂತೆ ವರ್ತಿಸಲು ಸಾಧ್ಯವೇ? ಎಂಬ ಸಂಶಯ ಮೂಡಿತು.
ಇದನ್ನು ಗುರುಗಳ ಹತ್ತಿರ ಕೇಳಿ ಪರಿಹರಿಸಬೇಕೆಂದು ತೀರ್ಮಾನಿಸಿ ಗುರುಗಳ ಸಮೀಪ ಬಂದನು. ನಂತರ ಗುರುಗಳನ್ನು ಉದ್ದೇಶಿಸಿ "ಗುರುಗಳೇ, ಒಬ್ಬ ವ್ಯಕ್ತಿ ಜ್ಞಾನ ಪಡೆದ ನಂತರ ಸಾಮಾನ್ಯ ವ್ಯಕ್ತಿಯಂತೆ ಬಾಳಲು ಸಾಧ್ಯವೇ?" ಎಂದು ಕೇಳಿದನು.
ಶಿಷ್ಯನ ಪ್ರಶ್ನೆಗೆ ಮುಗುಳ್ನಕ್ಕ ಗುರುಗಳು " ಒಡೆದು ಚೂರಾದ ಕನ್ನಡಿ ಮತ್ತು ಮರದಿಂದ ಉದುರಿದ ಹೂ ಎಂದೂ ತಮ್ಮ ಮುಂಚಿನ ಸ್ಥಿತಿಗೆ ಬರಲಾರವು" ಎಂದರು. ಗುರುಗಳ ಮಾತನ್ನು ಕೇಳಿದ ಶಿಷ್ಯನಿಗೆ ಜ್ಞಾನೋದಯ ಅಂದರೆ ಏನು ಅನ್ನುವುದು ಸ್ಪಷ್ಟವಾಗಿ ಅರ್ಥವಾಯಿತು.
Comments
English summary
Kannada Zen story | Inspirational short stories | ಝೆನ್ ಕಥೆ : ಒಡೆದ ಕನ್ನಡಿ ಮತ್ತು ಉದುರಿದ ಹೂಗಳು
More From Boldsky
Prev
Next



Click it and Unblock the Notifications











