Latest Updates
-
ಸಮಲಿಂಗಿ ಜೋಡಿಗಳೇ ಎಚ್ಚರ: ಗಿಫ್ಟ್ ಟ್ಯಾಕ್ಸ್ನಿಂದ ಪಾರಾಗಲು ಈ ದಾಖಲೆಗಳು ಕಡ್ಡಾಯ! -
ಅಡುಗೆ ಎಣ್ಣೆ ಬೆಲೆ ಏರಿಕೆ: ಬಜೆಟ್ ಮತ್ತು ಆರೋಗ್ಯ ಕಾಪಾಡಲು ಇಲ್ಲಿವೆ ಸ್ಮಾರ್ಟ್ ಟಿಪ್ಸ್! -
ಯುಪಿಐನಲ್ಲಿ ಎಐ ಕ್ರಾಂತಿ: ಇನ್ಮುಂದೆ ನಿಮ್ಮ ಬಿಲ್ ಪಾವತಿಗಳನ್ನು ಡಿಜಿಟಲ್ ಏಜೆಂಟ್ ನೋಡಿಕೊಳ್ಳಲಿದೆ! -
ಉತ್ತರಾಖಂಡದಲ್ಲಿ ಆರೆಂಜ್ ಅಲರ್ಟ್: ಹೋಟೆಲ್ ರೂಮ್ನಲ್ಲೇ ಫಿಟ್ ಆಗಿರಲು ಈ ಸರಳ ವ್ಯಾಯಾಮಗಳನ್ನು ಮಾಡಿ! -
UGC-NET ಪರೀಕ್ಷೆಯ ಗೊಂದಲ: ವಿದ್ಯಾರ್ಥಿಗಳ ಆತಂಕ ದೂರ ಮಾಡಲು ಪೋಷಕರಿಗೆ ಇಲ್ಲಿದೆ 48 ಗಂಟೆಗಳ ಸ್ಟಡಿ-ರಿಸೆಟ್ ಪ್ಲಾನ್! -
ದೆಹಲಿ ಮಳೆ: ಗುಡುಗು-ಮಿಂಚಿನಿಂದ ನಿಮ್ಮ ಎಲೆಕ್ಟ್ರಾನಿಕ್ ವಸ್ತುಗಳನ್ನು ರಕ್ಷಿಸಲು ಈ 15 ನಿಮಿಷದ ಟಿಪ್ಸ್ ಪಾಲಿಸಿ! -
ಎನರ್ಜಿ ಡ್ರಿಂಕ್ಸ್ ಕುಡಿಯುವ ಮುನ್ನ ಎಚ್ಚರ! FSSAI ಹೊಸ ನಿಯಮ ಮತ್ತು ಆರೋಗ್ಯಕರ ಪರ್ಯಾಯಗಳು -
ಗುರುಗ್ರಾಮದಲ್ಲಿ ವರುಣನ ಆರ್ಭಟ: ಕಚೇರಿಗೆ ಹೋಗ್ಬೇಡಿ, ಮನೆಯಿಂದಲೇ ಕೆಲಸ ಮಾಡಿ - ಪೊಲೀಸರ ಮಹತ್ವದ ಸೂಚನೆ -
ಮಳೆಗಾಲದ ಜಡತ್ವಕ್ಕೆ ಗುಡ್ ಬೈ: ಮುಂಬೈ-ಪುಣೆ ಜನರಿಗಾಗಿ 10 ನಿಮಿಷದ ಸರಳ ವ್ಯಾಯಾಮಗಳು -
ಮುಂಬೈ ಮಳೆ ಆರ್ಭಟ: ಸಂಗಾತಿಯ ಸುರಕ್ಷತೆಗಾಗಿ ನೀವು ಮಾಡಬೇಕಾದ ಪ್ರಮುಖ ಕೆಲಸಗಳಿವು!
ಜ್ಞಾನೋದಯವಾದಾಗ ಪುಸ್ತಕಗಳನ್ನು ಭಸ್ಮ ಮಾಡಿದನು!
Short Story
oi-Reena
By Hema S

ಆದರೆ ಅವನಿಗೆ ಸಮಾಧಾನ ತರುವ ಯಾವುದೇ ಉತ್ತರ ಸಿಗಲಿಲ್ಲ. ಈ ತತ್ವಜ್ಞಾನಿ ಒಮ್ಮೆ ಝೆನ್ ಗುರುಗಳ ಹತ್ತಿರ ಮಾತನಾಡುತ್ತಿದ್ದನು. ಆಗ ಅವನು "ನನಗೆ ಜ್ಞಾನೋದಯ ಆಗಬೇಕು ಏನು ಮಾಡಲಿ?" ಎಂದು ಕೇಳಿದನು. ಆಗ ಝೆನ್ ಗುರುಗಳು ಝೆನ್ ಬಗ್ಗೆ ತಿಳಿದರೆ ಬದುಕಿನ ಬಗ್ಗೆ ತಿಳಿಯಬಹುದೆಂದು ಹೇಳಿದರು. ಅದರಂತೆ ಅವನು ಅನೇಕ ಝೆನ್ ಪುಸ್ತಕಗಳನ್ನು ಓದಿದನು, ಝೆನ್ ಧರ್ಮದ ಅನುಯಾಯಿಯಾದನು.
ಹೀಗೆ ವರ್ಷಗಳು ಕಳೆಯಿತು. ಹೀಗಿರಲು ಒಂದು ದಿನ ಅವನಿಗೆ ತಾನು ಹುಡುಕುತ್ತಿದ್ದ ಪ್ರಶ್ನೆಗೆ ಉತ್ತರ ದೊರೆಯಿತು. ಬದುಕಿನ ಬಗ್ಗೆ ಸ್ಪಷ್ಟ ತಿಳುವಳಿಕೆ ಬಂತು.
ಅವನು ಮನೆಗೆ ಹಿಂತಿರುಗಿ ಬಂದು ಮೊದಲು ಮಾಡಿದ ಕೆಲಸವೆಂದರೆ ತಾನು ಈವರೆಗೆ ಓದಿದ ಎಲ್ಲಾ ಪುಸ್ತಕಗಳನ್ನು ತಂದು ಅಂಗಳದಲ್ಲಿ ಗುಡ್ಡೆ ಹಾಕಿ, ಆ ಪುಸ್ತಕಗಳಿಗೆ ಬೆಂಕಿ ಕೊಟ್ಟನು.
Comments
English summary



Click it and Unblock the Notifications