Latest Updates
-
ಅಕ್ಷಯ ತೃತೀಯ ಮದುವೆ: ಬಾಲ್ಯ ವಿವಾಹ ತಡೆಯಲು ನೀವೇನು ಮಾಡಬೇಕು? -
ಬಾಲ್ಕನಿ ಗಿಡಗಳು ಒಣಗುತ್ತಿವೆಯೇ? ಈ ಟಿಪ್ಸ್ ಪಾಲಿಸಿ! -
ಬಿಸಿಲಿನ ಬೇಗೆಯಿಂದ ಪಾರಾಗಲು ಈ ಆಹಾರಗಳೇ ನಿಮ್ಮ ರಕ್ಷಕ -
ಅಕ್ಷಯ ತೃತೀಯ 2026: ಈ ಹೊಸ ಟ್ರೆಂಡ್ಸ್ ಮಿಸ್ ಮಾಡ್ಬೇಡಿ! -
ಲಿವರ್ ಆರೋಗ್ಯಕ್ಕೆ ಈ ಸರಳ ಅಭ್ಯಾಸಗಳು ನಿಮ್ಮನ್ನು ಕಾಪಾಡುತ್ತವೆ -
ಅಕ್ಷಯ ತೃತೀಯ: ಚಿನ್ನದ ಖರೀದಿ ಮತ್ತು ನಿಶ್ಚಿತಾರ್ಥಕ್ಕೆ ಹೀಗೆ ಪ್ಲಾನ್ ಮಾಡಿ -
ದೆಹಲಿ ಧೂಳು ತಡೆಯಲು ನಿಮ್ಮ ಮನೆಯನ್ನು ಹೀಗೆ ರಕ್ಷಿಸಿಕೊಳ್ಳಿ -
FSSAI ದಾಳಿ: ವಿಷಕಾರಿ ಹಣ್ಣುಗಳನ್ನು ಗುರುತಿಸುವುದು ಹೇಗೆ ಗೊತ್ತಾ? -
ಅಕ್ಷಯ ತೃತೀಯ ಸಂಭ್ರಮ: ಈ ಟ್ರೆಂಡಿ ಆಭರಣಗಳೇ ಈಗ ಹವಾ -
ಹೀಟ್ವೇವ್ ಎಚ್ಚರಿಕೆ: ಬಿಸಿಲಿನ ತಾಪದಿಂದ ಪಾರಾಗಲು ಈ ಟಿಪ್ಸ್ ಫಾಲೋ ಮಾಡಿ
ಜ್ಞಾನೋದಯವಾದಾಗ ಪುಸ್ತಕಗಳನ್ನು ಭಸ್ಮ ಮಾಡಿದನು!
Short Story
oi-Reena
By Hema S

ಆದರೆ ಅವನಿಗೆ ಸಮಾಧಾನ ತರುವ ಯಾವುದೇ ಉತ್ತರ ಸಿಗಲಿಲ್ಲ. ಈ ತತ್ವಜ್ಞಾನಿ ಒಮ್ಮೆ ಝೆನ್ ಗುರುಗಳ ಹತ್ತಿರ ಮಾತನಾಡುತ್ತಿದ್ದನು. ಆಗ ಅವನು "ನನಗೆ ಜ್ಞಾನೋದಯ ಆಗಬೇಕು ಏನು ಮಾಡಲಿ?" ಎಂದು ಕೇಳಿದನು. ಆಗ ಝೆನ್ ಗುರುಗಳು ಝೆನ್ ಬಗ್ಗೆ ತಿಳಿದರೆ ಬದುಕಿನ ಬಗ್ಗೆ ತಿಳಿಯಬಹುದೆಂದು ಹೇಳಿದರು. ಅದರಂತೆ ಅವನು ಅನೇಕ ಝೆನ್ ಪುಸ್ತಕಗಳನ್ನು ಓದಿದನು, ಝೆನ್ ಧರ್ಮದ ಅನುಯಾಯಿಯಾದನು.
ಹೀಗೆ ವರ್ಷಗಳು ಕಳೆಯಿತು. ಹೀಗಿರಲು ಒಂದು ದಿನ ಅವನಿಗೆ ತಾನು ಹುಡುಕುತ್ತಿದ್ದ ಪ್ರಶ್ನೆಗೆ ಉತ್ತರ ದೊರೆಯಿತು. ಬದುಕಿನ ಬಗ್ಗೆ ಸ್ಪಷ್ಟ ತಿಳುವಳಿಕೆ ಬಂತು.
ಅವನು ಮನೆಗೆ ಹಿಂತಿರುಗಿ ಬಂದು ಮೊದಲು ಮಾಡಿದ ಕೆಲಸವೆಂದರೆ ತಾನು ಈವರೆಗೆ ಓದಿದ ಎಲ್ಲಾ ಪುಸ್ತಕಗಳನ್ನು ತಂದು ಅಂಗಳದಲ್ಲಿ ಗುಡ್ಡೆ ಹಾಕಿ, ಆ ಪುಸ್ತಕಗಳಿಗೆ ಬೆಂಕಿ ಕೊಟ್ಟನು.
Comments
English summary
Kannada Zen story | Inspirational short stories | ಝೆನ್ ಕಥೆ : ಜ್ಞಾನ ಪಡೆದಾಗ ಪುಸ್ತಕಗಳನ್ನು ಭಸ್ಮ ಮಾಡಿದನು
More From Boldsky
Prev
Next



Click it and Unblock the Notifications











