Latest Updates
-
ಮಂಗಳ ಗೌರಿ ವ್ರತದ ದಿನ ದಂಪತಿಗಳ ನಡುವೆ ಕಿರಿಕಿರಿ ಬೇಡ: ಪ್ರೀತಿ ಹೆಚ್ಚಿಸಲು ಇಲ್ಲಿದೆ ಬೆಸ್ಟ್ ಟಿಪ್ಸ್ -
ನ್ಯಾಷನಲ್ ಕಪಲ್ಸ್ ಡೇ: ಪ್ರೀತಿಯ ಸಂಭ್ರಮದ ಜೊತೆಗೆ ಡಿಜಿಟಲ್ ಪ್ರೈವೆಸಿ ಮತ್ತು ರೊಮ್ಯಾಂಟಿಕ್ ಡೇಟ್ ಐಡಿಯಾಗಳು -
ವರಮಹಾಲಕ್ಷ್ಮಿ ಹಬ್ಬದ ಸೌಂದರ್ಯಕ್ಕೆ ಸಾಂಪ್ರದಾಯಿಕ ಆಭರಣಗಳ ಮೆರುಗು: ಈ ಬಾರಿಯ ಫ್ಯಾಷನ್ ಟ್ರೆಂಡ್ಸ್ -
ಅಪಾರ್ಟ್ಮೆಂಟ್ನಲ್ಲಿ ಓಣಂ ಸಂಭ್ರಮ: ಮಳೆಗೆ ಹಾಳಾಗದ, ಬಜೆಟ್ ಸ್ನೇಹಿ ಪೂಕಳಂಗೆ ಇಲ್ಲಿದೆ ಸೂಪರ್ ಟಿಪ್ಸ್! -
ವಿಶ್ವ ಛಾಯಾಗ್ರಹಣ ದಿನ: ಮನೆಯಲ್ಲೇ ಫೋಟೋ ಸ್ಟುಡಿಯೋ ಮಾಡಿ, ನಿಮ್ಮ ಗಿಡಗಳ ಫೋಟೋ ವೈರಲ್ ಆಗುವಂತೆ ಕ್ಲಿಕ್ ಮಾಡಿ! -
98% ಅಂಕ ಪಡೆದರೂ ಅಂಗಡಿ ಬಂದ್: FDAಗೆ ಹೈಕೋರ್ಟ್ ತರಾಟೆ, ಕಲಬೆರಕೆ ಸಿಹಿ ಪತ್ತೆಹಚ್ಚುವುದು ಹೇಗೆ? -
BWF ವಿಶ್ವ ಚಾಂಪಿಯನ್ಷಿಪ್ 2026: ಲಕ್ಷ್ಯ ಸೇನ್ ಅಬ್ಬರಕ್ಕೆ ದೆಹಲಿ ಸಜ್ಜು, ಲೈವ್ ಮಿಸ್ ಮಾಡ್ಬೇಡಿ! -
ವಿಶ್ವ ಹಿರಿಯ ನಾಗರಿಕರ ದಿನ: ಪೋಷಕರ ಆರೋಗ್ಯ ಮತ್ತು ಸಮತೋಲನ ಹೆಚ್ಚಿಸುವ ಸರಳ ಬೆಳಗಿನ ವ್ಯಾಯಾಮಗಳು -
ಸಿಂಹ ಸಂಕ್ರಾಂತಿ ಹಬ್ಬದ ಸಂಭ್ರಮ: ದಂಪತಿಗಳ ನಡುವಿನ ಜಗಳ ತಪ್ಪಿಸಲು ಇಲ್ಲಿದೆ 12 ನಿಮಿಷದ ಸೂತ್ರ! -
ಸಿಂಹ ಸಂಕ್ರಾಂತಿ ಹಬ್ಬದ ಸಂಭ್ರಮ: ದಂಪತಿಗಳ ನಡುವಿನ ಜಗಳ ತಡೆಯಲು ಈ 'ಕಪಲ್ ಸ್ಕ್ರಿಪ್ಟ್ಸ್' ಬಳಸಿ!
ಜ್ಞಾನೋದಯವಾದಾಗ ಪುಸ್ತಕಗಳನ್ನು ಭಸ್ಮ ಮಾಡಿದನು!
Short Story
oi-Reena
By Hema S

ಆದರೆ ಅವನಿಗೆ ಸಮಾಧಾನ ತರುವ ಯಾವುದೇ ಉತ್ತರ ಸಿಗಲಿಲ್ಲ. ಈ ತತ್ವಜ್ಞಾನಿ ಒಮ್ಮೆ ಝೆನ್ ಗುರುಗಳ ಹತ್ತಿರ ಮಾತನಾಡುತ್ತಿದ್ದನು. ಆಗ ಅವನು "ನನಗೆ ಜ್ಞಾನೋದಯ ಆಗಬೇಕು ಏನು ಮಾಡಲಿ?" ಎಂದು ಕೇಳಿದನು. ಆಗ ಝೆನ್ ಗುರುಗಳು ಝೆನ್ ಬಗ್ಗೆ ತಿಳಿದರೆ ಬದುಕಿನ ಬಗ್ಗೆ ತಿಳಿಯಬಹುದೆಂದು ಹೇಳಿದರು. ಅದರಂತೆ ಅವನು ಅನೇಕ ಝೆನ್ ಪುಸ್ತಕಗಳನ್ನು ಓದಿದನು, ಝೆನ್ ಧರ್ಮದ ಅನುಯಾಯಿಯಾದನು.
ಹೀಗೆ ವರ್ಷಗಳು ಕಳೆಯಿತು. ಹೀಗಿರಲು ಒಂದು ದಿನ ಅವನಿಗೆ ತಾನು ಹುಡುಕುತ್ತಿದ್ದ ಪ್ರಶ್ನೆಗೆ ಉತ್ತರ ದೊರೆಯಿತು. ಬದುಕಿನ ಬಗ್ಗೆ ಸ್ಪಷ್ಟ ತಿಳುವಳಿಕೆ ಬಂತು.
ಅವನು ಮನೆಗೆ ಹಿಂತಿರುಗಿ ಬಂದು ಮೊದಲು ಮಾಡಿದ ಕೆಲಸವೆಂದರೆ ತಾನು ಈವರೆಗೆ ಓದಿದ ಎಲ್ಲಾ ಪುಸ್ತಕಗಳನ್ನು ತಂದು ಅಂಗಳದಲ್ಲಿ ಗುಡ್ಡೆ ಹಾಕಿ, ಆ ಪುಸ್ತಕಗಳಿಗೆ ಬೆಂಕಿ ಕೊಟ್ಟನು.
Comments
English summary



Click it and Unblock the Notifications