Latest Updates
-
ಸೋಶಿಯಲ್ ಮೀಡಿಯಾದಲ್ಲಿ ನಿಮ್ಮ ಸಂಬಂಧವನ್ನು ರಹಸ್ಯವಾಗಿಡಬೇಕಾ? ನೆಮ್ಮದಿಯ ಬದುಕಿಗೆ ಈ ಡಿಜಿಟಲ್ ಬೌಂಡರಿಗಳು ಮಸ್ಟ್! -
ದೆಹಲಿ-ಎನ್ಸಿಆರ್ನಲ್ಲಿ ಬಿರುಗಾಳಿ ಅಬ್ಬರ: ನಿಮ್ಮ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ ಮುನ್ನೆಚ್ಚರಿಕೆ ಮರೆಯದಿರಿ! -
ಅಡುಗೆಮನೆಯಲ್ಲಿ ಕಡಲೆ ಹಿಟ್ಟು ಬಳಸುವ ಮುನ್ನ ಎಚ್ಚರ: FSSAI ಜಾರಿಗೆ ತಂದಿದೆ ಹೊಸ ಕಠಿಣ ನಿಯಮಗಳು! -
ಫ್ಲಿಪ್ಕಾರ್ಟ್ GRWM ಸೇಲ್: ಟ್ರೆಂಡಿ ಲುಕ್ ಪಡೆಯಲು ಇನ್ಫ್ಲುಯೆನ್ಸರ್ ಸಜೆಸ್ಟ್ ಮಾಡಿದ ಬೆಸ್ಟ್ ಡೀಲ್ಗಳು ಇಲ್ಲಿವೆ! -
ಬಿಸಿಲಿನಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ಹೀಟ್ಸ್ಟ್ರೋಕ್ ಕಟ್ಟಿಟ್ಟ ಬುತ್ತಿ, ಎಚ್ಚರವಿರಲಿ! -
ಅಸ್ಸಾಂನಲ್ಲಿ ಲಿವ್-ಇನ್ ಸಂಬಂಧದಲ್ಲಿದ್ದೀರಾ? ಹೊಸ ಕಾನೂನಿನ ಪ್ರಕಾರ ನೋಂದಣಿ ಮಾಡದಿದ್ದರೆ ಜೈಲು ಶಿಕ್ಷೆ ಕಟ್ಟಿಟ್ಟ ಬುತ್ತಿ! -
ಬಿಸಿಲಿಗೆ ಗಿಡಗಳು ಬಾಡುತ್ತಿವೆಯೇ? ಈ ಮ್ಯಾಜಿಕ್ ಟಿಪ್ಸ್ ಬಳಸಿ ನಿಮ್ಮ ಬಾಲ್ಕನಿ ಗಾರ್ಡನ್ ಅನ್ನು ಹಸಿರಾಗಿಡಿ! -
ಬಿಸಿಲ ಝಳಕ್ಕೆ ಸುಸ್ತಾಗಿದ್ದೀರಾ? ಹೀಟ್ಸ್ಟ್ರೋಕ್ನಿಂದ ಪಾರಾಗಲು ಈ ತಂಪು ಪದಾರ್ಥಗಳು ನಿಮ್ಮ ಆಹಾರದಲ್ಲಿರಲಿ, ಇಂದೇ ಟ್ರೈ ಮಾಡಿ! -
ಬಕ್ರೀದ್ 2026: ಈ ಬಾರಿಯ ಹಬ್ಬದ ಸಂಭ್ರಮದಲ್ಲಿ ಮಿಂಚಲು ನೀವು ಮಿಸ್ ಮಾಡಲೇಬಾರದ ಫ್ಯಾಷನ್ ಟ್ರೆಂಡ್ಸ್ ಮತ್ತು ಸ್ಟೈಲಿಂಗ್ ಟಿಪ್ಸ್! -
ಬಿಸಿಲ ಬೇಗೆಯಲ್ಲಿ ವರ್ಕೌಟ್ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ನಿಮ್ಮ ಆರೋಗ್ಯಕ್ಕೆ ಕಾದಿದೆ ದೊಡ್ಡ ಅಪಾಯ!
ಜ್ಞಾನೋದಯವಾದಾಗ ಪುಸ್ತಕಗಳನ್ನು ಭಸ್ಮ ಮಾಡಿದನು!
Short Story
oi-Reena
By Hema S

ಆದರೆ ಅವನಿಗೆ ಸಮಾಧಾನ ತರುವ ಯಾವುದೇ ಉತ್ತರ ಸಿಗಲಿಲ್ಲ. ಈ ತತ್ವಜ್ಞಾನಿ ಒಮ್ಮೆ ಝೆನ್ ಗುರುಗಳ ಹತ್ತಿರ ಮಾತನಾಡುತ್ತಿದ್ದನು. ಆಗ ಅವನು "ನನಗೆ ಜ್ಞಾನೋದಯ ಆಗಬೇಕು ಏನು ಮಾಡಲಿ?" ಎಂದು ಕೇಳಿದನು. ಆಗ ಝೆನ್ ಗುರುಗಳು ಝೆನ್ ಬಗ್ಗೆ ತಿಳಿದರೆ ಬದುಕಿನ ಬಗ್ಗೆ ತಿಳಿಯಬಹುದೆಂದು ಹೇಳಿದರು. ಅದರಂತೆ ಅವನು ಅನೇಕ ಝೆನ್ ಪುಸ್ತಕಗಳನ್ನು ಓದಿದನು, ಝೆನ್ ಧರ್ಮದ ಅನುಯಾಯಿಯಾದನು.
ಹೀಗೆ ವರ್ಷಗಳು ಕಳೆಯಿತು. ಹೀಗಿರಲು ಒಂದು ದಿನ ಅವನಿಗೆ ತಾನು ಹುಡುಕುತ್ತಿದ್ದ ಪ್ರಶ್ನೆಗೆ ಉತ್ತರ ದೊರೆಯಿತು. ಬದುಕಿನ ಬಗ್ಗೆ ಸ್ಪಷ್ಟ ತಿಳುವಳಿಕೆ ಬಂತು.
ಅವನು ಮನೆಗೆ ಹಿಂತಿರುಗಿ ಬಂದು ಮೊದಲು ಮಾಡಿದ ಕೆಲಸವೆಂದರೆ ತಾನು ಈವರೆಗೆ ಓದಿದ ಎಲ್ಲಾ ಪುಸ್ತಕಗಳನ್ನು ತಂದು ಅಂಗಳದಲ್ಲಿ ಗುಡ್ಡೆ ಹಾಕಿ, ಆ ಪುಸ್ತಕಗಳಿಗೆ ಬೆಂಕಿ ಕೊಟ್ಟನು.
Comments
English summary



Click it and Unblock the Notifications