Latest Updates
-
ಮಳೆಗಾಲದ ರಜೆ: ವರ್ಕ್ ಫ್ರಮ್ ಹೋಮ್ ಪೋಷಕರಿಗೆ ಮಕ್ಕಳನ್ನು ನಿಭಾಯಿಸುವುದು ಹೇಗೆ? ಇಲ್ಲಿದೆ ಸರಳ ಟಿಪ್ಸ್ -
ಮಳೆಗಾಲದಲ್ಲಿ ನಿಮ್ಮ ಮನೆಯ ಗಿಡಗಳು ಸಾಯುತ್ತಿವೆಯೇ? ಈ 15 ನಿಮಿಷದ ಟಿಪ್ಸ್ ಪಾಲಿಸಿ! -
ಮಳೆಗಾಲದಲ್ಲಿ ಕರೆಂಟ್ ಹೋದರೆ ಫ್ರಿಜ್ ಆಹಾರ ಹಾಳಾಗುತ್ತಾ? ಸುರಕ್ಷಿತವಾಗಿಡಲು ಇಲ್ಲಿವೆ ಸರಳ ಟಿಪ್ಸ್ -
ಐಟಿಆರ್ ಸಲ್ಲಿಕೆಗೆ ಇನ್ನು 4 ದಿನ ಬಾಕಿ: ಭಾರಿ ದಂಡದಿಂದ ಪಾರಾಗಲು ಈ ಕೆಲಸಗಳನ್ನು ಇಂದೇ ಮಾಡಿ! -
IMD ಮಳೆ ಎಚ್ಚರಿಕೆ: ಹೊರಗೆ ಹೋಗಬೇಡಿ, ಮನೆಯಲ್ಲೇ ಈ 12 ನಿಮಿಷದ ವರ್ಕೌಟ್ ಮಾಡಿ ಫಿಟ್ ಆಗಿರಿ! -
ಭಾರತ-ಜಿಂಬಾಬ್ವೆ ಟಿ20 ಪಂದ್ಯದ ಮಜಾ ಸವಿಯುತ್ತಲೇ ಮನೆಯ ಜವಾಬ್ದಾರಿ ನಿಭಾಯಿಸುವುದು ಹೇಗೆ? ಸ್ಮಾರ್ಟ್ ಟಿಪ್ಸ್ ಇಲ್ಲಿದೆ! -
IMD ರೆಡ್ ಅಲರ್ಟ್: ಭಾರಿ ಮಳೆಯಿಂದ ಮನೆಯನ್ನು ರಕ್ಷಿಸಲು ಈ 5 ಮುನ್ನೆಚ್ಚರಿಕೆಗಳು ಕಡ್ಡಾಯ! -
ಗುರು ಪೂರ್ಣಿಮಾ ಉಪವಾಸ: ಮಧುಮೇಹಿಗಳು ಆರೋಗ್ಯವಾಗಿರಲು ಈ ಸಾತ್ವಿಕ ಆಹಾರ ಕ್ರಮ ಪಾಲಿಸಿ -
ಪೇಪರ್ ಸೋರಿಕೆ ಮಾಡಿದ್ರೆ 10 ವರ್ಷ ಜೈಲು: ವಿದ್ಯಾರ್ಥಿಗಳ ಭವಿಷ್ಯಕ್ಕೆ ಸಿಗಲಿದೆ ಹೊಸ ಭದ್ರತೆ! -
ಕಾರ್ಗಿಲ್ ವಿಜಯ್ ದಿವಸ್: ದೇಶಭಕ್ತಿಯ ನಡಿಗೆಯಲ್ಲಿ ಪಾಲ್ಗೊಳ್ಳುವ ಮುನ್ನ ಈ ಆರೋಗ್ಯ ಟಿಪ್ಸ್ ಮರೆಯದಿರಿ
ಜ್ಞಾನೋದಯವಾದಾಗ ಪುಸ್ತಕಗಳನ್ನು ಭಸ್ಮ ಮಾಡಿದನು!
Short Story
oi-Reena
By Hema S

ಆದರೆ ಅವನಿಗೆ ಸಮಾಧಾನ ತರುವ ಯಾವುದೇ ಉತ್ತರ ಸಿಗಲಿಲ್ಲ. ಈ ತತ್ವಜ್ಞಾನಿ ಒಮ್ಮೆ ಝೆನ್ ಗುರುಗಳ ಹತ್ತಿರ ಮಾತನಾಡುತ್ತಿದ್ದನು. ಆಗ ಅವನು "ನನಗೆ ಜ್ಞಾನೋದಯ ಆಗಬೇಕು ಏನು ಮಾಡಲಿ?" ಎಂದು ಕೇಳಿದನು. ಆಗ ಝೆನ್ ಗುರುಗಳು ಝೆನ್ ಬಗ್ಗೆ ತಿಳಿದರೆ ಬದುಕಿನ ಬಗ್ಗೆ ತಿಳಿಯಬಹುದೆಂದು ಹೇಳಿದರು. ಅದರಂತೆ ಅವನು ಅನೇಕ ಝೆನ್ ಪುಸ್ತಕಗಳನ್ನು ಓದಿದನು, ಝೆನ್ ಧರ್ಮದ ಅನುಯಾಯಿಯಾದನು.
ಹೀಗೆ ವರ್ಷಗಳು ಕಳೆಯಿತು. ಹೀಗಿರಲು ಒಂದು ದಿನ ಅವನಿಗೆ ತಾನು ಹುಡುಕುತ್ತಿದ್ದ ಪ್ರಶ್ನೆಗೆ ಉತ್ತರ ದೊರೆಯಿತು. ಬದುಕಿನ ಬಗ್ಗೆ ಸ್ಪಷ್ಟ ತಿಳುವಳಿಕೆ ಬಂತು.
ಅವನು ಮನೆಗೆ ಹಿಂತಿರುಗಿ ಬಂದು ಮೊದಲು ಮಾಡಿದ ಕೆಲಸವೆಂದರೆ ತಾನು ಈವರೆಗೆ ಓದಿದ ಎಲ್ಲಾ ಪುಸ್ತಕಗಳನ್ನು ತಂದು ಅಂಗಳದಲ್ಲಿ ಗುಡ್ಡೆ ಹಾಕಿ, ಆ ಪುಸ್ತಕಗಳಿಗೆ ಬೆಂಕಿ ಕೊಟ್ಟನು.
Comments
English summary



Click it and Unblock the Notifications