Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಜ್ಞಾನೋದಯವಾದಾಗ ಪುಸ್ತಕಗಳನ್ನು ಭಸ್ಮ ಮಾಡಿದನು!
Short Story
oi-Reena
By Hema S

ಆದರೆ ಅವನಿಗೆ ಸಮಾಧಾನ ತರುವ ಯಾವುದೇ ಉತ್ತರ ಸಿಗಲಿಲ್ಲ. ಈ ತತ್ವಜ್ಞಾನಿ ಒಮ್ಮೆ ಝೆನ್ ಗುರುಗಳ ಹತ್ತಿರ ಮಾತನಾಡುತ್ತಿದ್ದನು. ಆಗ ಅವನು "ನನಗೆ ಜ್ಞಾನೋದಯ ಆಗಬೇಕು ಏನು ಮಾಡಲಿ?" ಎಂದು ಕೇಳಿದನು. ಆಗ ಝೆನ್ ಗುರುಗಳು ಝೆನ್ ಬಗ್ಗೆ ತಿಳಿದರೆ ಬದುಕಿನ ಬಗ್ಗೆ ತಿಳಿಯಬಹುದೆಂದು ಹೇಳಿದರು. ಅದರಂತೆ ಅವನು ಅನೇಕ ಝೆನ್ ಪುಸ್ತಕಗಳನ್ನು ಓದಿದನು, ಝೆನ್ ಧರ್ಮದ ಅನುಯಾಯಿಯಾದನು.
ಹೀಗೆ ವರ್ಷಗಳು ಕಳೆಯಿತು. ಹೀಗಿರಲು ಒಂದು ದಿನ ಅವನಿಗೆ ತಾನು ಹುಡುಕುತ್ತಿದ್ದ ಪ್ರಶ್ನೆಗೆ ಉತ್ತರ ದೊರೆಯಿತು. ಬದುಕಿನ ಬಗ್ಗೆ ಸ್ಪಷ್ಟ ತಿಳುವಳಿಕೆ ಬಂತು.
ಅವನು ಮನೆಗೆ ಹಿಂತಿರುಗಿ ಬಂದು ಮೊದಲು ಮಾಡಿದ ಕೆಲಸವೆಂದರೆ ತಾನು ಈವರೆಗೆ ಓದಿದ ಎಲ್ಲಾ ಪುಸ್ತಕಗಳನ್ನು ತಂದು ಅಂಗಳದಲ್ಲಿ ಗುಡ್ಡೆ ಹಾಕಿ, ಆ ಪುಸ್ತಕಗಳಿಗೆ ಬೆಂಕಿ ಕೊಟ್ಟನು.
Comments
English summary



Click it and Unblock the Notifications


