Latest Updates
-
ಸೋಶಿಯಲ್ ಮೀಡಿಯಾದಲ್ಲಿ ನಿಮ್ಮ ಸಂಬಂಧವನ್ನು ರಹಸ್ಯವಾಗಿಡಬೇಕಾ? ನೆಮ್ಮದಿಯ ಬದುಕಿಗೆ ಈ ಡಿಜಿಟಲ್ ಬೌಂಡರಿಗಳು ಮಸ್ಟ್! -
ದೆಹಲಿ-ಎನ್ಸಿಆರ್ನಲ್ಲಿ ಬಿರುಗಾಳಿ ಅಬ್ಬರ: ನಿಮ್ಮ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ ಮುನ್ನೆಚ್ಚರಿಕೆ ಮರೆಯದಿರಿ! -
ಅಡುಗೆಮನೆಯಲ್ಲಿ ಕಡಲೆ ಹಿಟ್ಟು ಬಳಸುವ ಮುನ್ನ ಎಚ್ಚರ: FSSAI ಜಾರಿಗೆ ತಂದಿದೆ ಹೊಸ ಕಠಿಣ ನಿಯಮಗಳು! -
ಫ್ಲಿಪ್ಕಾರ್ಟ್ GRWM ಸೇಲ್: ಟ್ರೆಂಡಿ ಲುಕ್ ಪಡೆಯಲು ಇನ್ಫ್ಲುಯೆನ್ಸರ್ ಸಜೆಸ್ಟ್ ಮಾಡಿದ ಬೆಸ್ಟ್ ಡೀಲ್ಗಳು ಇಲ್ಲಿವೆ! -
ಬಿಸಿಲಿನಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ಹೀಟ್ಸ್ಟ್ರೋಕ್ ಕಟ್ಟಿಟ್ಟ ಬುತ್ತಿ, ಎಚ್ಚರವಿರಲಿ! -
ಅಸ್ಸಾಂನಲ್ಲಿ ಲಿವ್-ಇನ್ ಸಂಬಂಧದಲ್ಲಿದ್ದೀರಾ? ಹೊಸ ಕಾನೂನಿನ ಪ್ರಕಾರ ನೋಂದಣಿ ಮಾಡದಿದ್ದರೆ ಜೈಲು ಶಿಕ್ಷೆ ಕಟ್ಟಿಟ್ಟ ಬುತ್ತಿ! -
ಬಿಸಿಲಿಗೆ ಗಿಡಗಳು ಬಾಡುತ್ತಿವೆಯೇ? ಈ ಮ್ಯಾಜಿಕ್ ಟಿಪ್ಸ್ ಬಳಸಿ ನಿಮ್ಮ ಬಾಲ್ಕನಿ ಗಾರ್ಡನ್ ಅನ್ನು ಹಸಿರಾಗಿಡಿ! -
ಬಿಸಿಲ ಝಳಕ್ಕೆ ಸುಸ್ತಾಗಿದ್ದೀರಾ? ಹೀಟ್ಸ್ಟ್ರೋಕ್ನಿಂದ ಪಾರಾಗಲು ಈ ತಂಪು ಪದಾರ್ಥಗಳು ನಿಮ್ಮ ಆಹಾರದಲ್ಲಿರಲಿ, ಇಂದೇ ಟ್ರೈ ಮಾಡಿ! -
ಬಕ್ರೀದ್ 2026: ಈ ಬಾರಿಯ ಹಬ್ಬದ ಸಂಭ್ರಮದಲ್ಲಿ ಮಿಂಚಲು ನೀವು ಮಿಸ್ ಮಾಡಲೇಬಾರದ ಫ್ಯಾಷನ್ ಟ್ರೆಂಡ್ಸ್ ಮತ್ತು ಸ್ಟೈಲಿಂಗ್ ಟಿಪ್ಸ್! -
ಬಿಸಿಲ ಬೇಗೆಯಲ್ಲಿ ವರ್ಕೌಟ್ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ನಿಮ್ಮ ಆರೋಗ್ಯಕ್ಕೆ ಕಾದಿದೆ ದೊಡ್ಡ ಅಪಾಯ!
ಪಿತೃ ಪಕ್ಷದಲ್ಲಿ ಪ್ರಯಾಣ ಮಾಡಬಹುದೇ?
ಪಿತೃಪಕ್ಷವೆಂಬ 16 ದಿನ ಸ್ವರ್ಗಸ್ಥರಾದ ಹಿರಿಯರಿಗೆ ಮೋಕ್ಷ ನೀಡುವ ದಿನವಾಗಿದೆ. ಈ ಸಮಯದಲ್ಲಿ ತರ್ಪಣ ನೀಡುವುದರಿಂದ ಮೋಕ್ಷ ಸಿಗುವುದು ಎಂದು ಹೇಳಲಾಗುವುದು.

ಹಿಂದೂ ಸಂಪ್ರದಾಯದ ಪ್ರಕಾರ ಈ ದಿನಗಳಲ್ಲಿ ಪಿತೃಗಳಿಗೆ ತರ್ಪಣ ನೀಡಲಾಗುವುದು, ಇದರಿಂದ ಅವರಿಗೆ ಮೋಕ್ಷ ಸಿಗುವುದು, ಹೀಗಾಗಿ ನಮ್ಮನ್ನು ಹರಿಸುತ್ತಾರೆ ಎಂದು ಹೇಳಲಾಗುವುದು. ಪಿತೃ ದೋಷವಿದ್ದರೆ ಬದುಕಿನಲ್ಲಿ ಅನೇಕ ತೊಂದರೆಗಳು ಎದುರಾಗುವುದು. ಈ ಪಿತೃ ದೋಷ ನಿವಾರಣೆಗೆ ಪಿತೃ ಪಕ್ಷ ಸೂಕ್ತವಾದ ಸಮಯವಾಗಿದೆ.

ಯಾವುದೇ ಶುಭ ಕಾರ್ಯಕ್ಕೆ ಸೂಕ್ತವಲ್ಲ
ಪಿತೃ ಪಕ್ಷದಲ್ಲಿ ಯಾವುದೇ ಶುಭ ಕಾರ್ಯ ಮಾಡಬಾರದು ಎಂದು ಹೇಳಲಾಗುವುದು. ಏನಾದರೂ ಹೊಸ ಕಾರ್ಯಗಳನ್ನು ಮಾಡಲು ಇದು ಸೂಕ್ತವಲ್ಲ. ಈ ಸಮಯದಲ್ಲಿ ಮಾಂಸಾಹಾರ ಸೇವಿಸಬಾರದು, ಈರುಳ್ಳಿ- ಬೆಳ್ಳುಳ್ಳಿ ಕೂಡ ತಿನ್ನಬಾರದು ಎಂದು ಹೇಳುತ್ತಾರೆ.

ವಿದೇಶ ಪ್ರಯಾಣ ಮಾಡಬಹುದೇ?
ಮೊದಲೇ ನಿಗದಿಪಡಿಸಿದ ದಿನಾಂಕವಾದರೆ ಹೋಗಬಹುದು. ವಿದೇಶಕ್ಕೆ ಪ್ರಯಾಣ ಮಾಡುವುದಾದರೆ ಒಳ್ಳೆಯ ಸಮಯ ನೋಡಿ ಪ್ರಯಾಣಿಸಿ.

ಯಾತ್ರಾ ಸ್ಥಳಗಳಿಗೆ ಹೋಗಲು ಶುಭ ಸಮಯ
ಪಿತೃ ಪಕ್ಷವೆಂಬುವುದು ಪಿತೃಗಳನ್ನು ಸ್ಮರಿಸುವ ದಿನಗಳಾಗಿವೆ. ಈ 16 ದಿನಗಳಲ್ಲಿ ಪಿತೃಗಳಿಗೆ ಮೋಕ್ಷ ಸಿಗಲು ಪ್ರಾರ್ಥನೆ ಮಾಡಿ ತರ್ಪಣ ನೀಡಲಾಗುವುದು ಹಾಗೂ ದೇವಾಲಯಗಳಿಗೆ ಭೇಟಿ ನೀಡುತ್ತಾರೆ. ಯಾತ್ರಾ ಸ್ಥಳಗಳಿಗೆ ಭೇಟಿ ನೀಡಲು ಪಿತೃಪಕ್ಷ ಶುಭ ಸಮಯವಾಗಿದೆ.

ಕೊನೆಯದಾಗಿ:
ಪಿತೃಪಕ್ಷದ ಸಮಯದಲ್ಲಿ ರಿಷಿಕೇಶ-ಹರಿದ್ವಾರ, ವಾರಣಸಿ ಮುಂತಾದ ಪುಣ್ಯ ಕ್ಷೇತ್ರಗಳಿಗೆ ಯಾತ್ರೆ ಮಾಡುತ್ತಾರೆ. ಈ ರೀತಿ ಪುಣ್ಯ ಕ್ಷೇತ್ರಗಳಿಗೆ ಭೇಟಿ ನೀಡಿ ಪೂಜೆ ಮಾಡುವುದರಿಂದ ಹಿರಿಯರಿಗೆ ಮೋಕ್ಷ ಸಿಗುವುದು , ನಮಗೆ ಪುಣ್ಯ ಸಿಗುವುದು ಎಂದು ನಂಬಲಾಗಿದೆ. ಆದ್ದರಿಂದ ಪಿತೃಪಕ್ಷದಲ್ಲಿಇಂಥ ಸ್ಥಳಗಳಿಗೆ ತುಂಬಾ ಯಾತ್ರಾರ್ಥಿಗಳು ಬರುತ್ತಾರೆ.
ಪಿತೃದೋಷ ಗುರಿಯಾದರೆ ಕಷ್ಟ
ಪಿತೃದೋಷಕ್ಕೆ ಗುರಿಯಾದರೆ ಜೀವನದಲ್ಲಿ ತುಂಬಾ ಕಷ್ಟ ಸಹಿಸಬೇಕಾಗುತ್ತದೆ. ಈ ಪಿತೃದೋಷ ನಿವಾರಣೆಗೆ ಪಿತೃಪಕ್ಷ ಸೂಕ್ತ ಸಮಯವಾಗಿದೆ. ಈ ಸಮಯದಲ್ಲಿ ದಾನ ಮಾಡುವುದು, ಪಿತೃಗಳನ್ನು ತೃಪ್ತಿ ಪಡಿಸಲು ಅವರಿಗೆ ತರ್ಪಣ ನೀಡಬೇಕು, ಆಗ ಪಿತೃದೋಷ ನಿವಾರಣೆಯಾಗುವುದು.



Click it and Unblock the Notifications