Latest Updates
-
ಮಳೆಗಾಲದಲ್ಲಿ 'ರನ್ ಫಾರ್ ಯೋಗ': ಜಾರುವ ರಸ್ತೆಯಲ್ಲಿ ಸುರಕ್ಷಿತವಾಗಿ ಓಡಲು ಈ ಟಿಪ್ಸ್ ಪಾಲಿಸಿ -
ಫಾದರ್ಸ್ ಡೇ: ಅಪ್ಪನ ಜೊತೆಗಿನ ಮೌನ ಮುರಿಯಲು ಮತ್ತು ಸಂಬಂಧ ಗಟ್ಟಿಗೊಳಿಸಲು ಇಲ್ಲಿದೆ ಸರಳ ಟಿಪ್ಸ್ -
ಮುಂಬೈ ಜನರೇ ಎಚ್ಚರ! ಜೂನ್ 18-19ರಂದು ಭಾರಿ ಹೈ-ಟೈಡ್ ಭೀತಿ: ಪ್ರವಾಹದಿಂದ ಪಾರಾಗಲು ಈ ಮುನ್ನೆಚ್ಚರಿಕೆ ಮರೆಯದಿರಿ -
ಮಳೆಗಾಲದ ಎಚ್ಚರಿಕೆ: ಟೈಫಾಯಿಡ್ ಮತ್ತು ಸೋಂಕಿನಿಂದ ಪಾರಾಗಲು ನಿಮ್ಮ ಆಹಾರ ಕ್ರಮ ಹೀಗಿರಲಿ -
ಯುಜಿಸಿ ನೆಟ್ 2026 ಪ್ರವೇಶ ಪತ್ರ ಬಿಡುಗಡೆ: ಪರೀಕ್ಷಾ ಕೇಂದ್ರಕ್ಕೆ ತೆರಳುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಸಿಡಿಲು-ಮಳೆಯ ಎಚ್ಚರಿಕೆ: ಹೊರಗೆ ಹೋಗುವ ಸಾಹಸ ಬೇಡ, ಮನೆಯಲ್ಲೇ ಫಿಟ್ ಆಗಿರಲು ಈ ಟಿಪ್ಸ್ ಫಾಲೋ ಮಾಡಿ! -
ನೀಟ್ ಮರುಪರೀಕ್ಷೆ: ಅಡ್ಮಿಟ್ ಕಾರ್ಡ್ ಬಿಡುಗಡೆ, ಪರೀಕ್ಷೆಗೆ ಹೋಗುವ ಮುನ್ನ ವಿದ್ಯಾರ್ಥಿಗಳು ಮತ್ತು ಪೋಷಕರು ತಪ್ಪದೇ ಮಾಡಬೇಕಾದ ಕೆಲಸಗಳಿವು! -
ಮಳೆಗಾಲದ ಅಬ್ಬರಕ್ಕೆ ನಿಮ್ಮ ಮನೆ ಸಿದ್ಧವೇ? ಸೋರಿಕೆ ಮತ್ತು ಹಾನಿ ತಪ್ಪಿಸಲು ಈ ಸರಳ ಟಿಪ್ಸ್ ಪಾಲಿಸಿ -
ಸುಡುವ ಬಿಸಿಲಿಗೆ ಹವಾಮಾನ ಇಲಾಖೆ ಎಚ್ಚರಿಕೆ: ದೇಹ ತಂಪಾಗಿಡಲು ಈ ಪಾನೀಯಗಳೇ ರಾಮಬಾಣ! -
ಲಕ್ನೋದಲ್ಲಿ ಭಾರತ-ಅಫ್ಘಾನಿಸ್ತಾನ ಹೈ-ವೋಲ್ಟೇಜ್ ಕದನ: ಪಂದ್ಯದ ಮಜಾ ಸವಿಯಲು ಈ ಟಿಪ್ಸ್ ಮಿಸ್ ಮಾಡ್ಬೇಡಿ!
ಪಿತೃ ಪಕ್ಷದಲ್ಲಿ ಪ್ರಯಾಣ ಮಾಡಬಹುದೇ?
ಪಿತೃಪಕ್ಷವೆಂಬ 16 ದಿನ ಸ್ವರ್ಗಸ್ಥರಾದ ಹಿರಿಯರಿಗೆ ಮೋಕ್ಷ ನೀಡುವ ದಿನವಾಗಿದೆ. ಈ ಸಮಯದಲ್ಲಿ ತರ್ಪಣ ನೀಡುವುದರಿಂದ ಮೋಕ್ಷ ಸಿಗುವುದು ಎಂದು ಹೇಳಲಾಗುವುದು.

ಹಿಂದೂ ಸಂಪ್ರದಾಯದ ಪ್ರಕಾರ ಈ ದಿನಗಳಲ್ಲಿ ಪಿತೃಗಳಿಗೆ ತರ್ಪಣ ನೀಡಲಾಗುವುದು, ಇದರಿಂದ ಅವರಿಗೆ ಮೋಕ್ಷ ಸಿಗುವುದು, ಹೀಗಾಗಿ ನಮ್ಮನ್ನು ಹರಿಸುತ್ತಾರೆ ಎಂದು ಹೇಳಲಾಗುವುದು. ಪಿತೃ ದೋಷವಿದ್ದರೆ ಬದುಕಿನಲ್ಲಿ ಅನೇಕ ತೊಂದರೆಗಳು ಎದುರಾಗುವುದು. ಈ ಪಿತೃ ದೋಷ ನಿವಾರಣೆಗೆ ಪಿತೃ ಪಕ್ಷ ಸೂಕ್ತವಾದ ಸಮಯವಾಗಿದೆ.

ಯಾವುದೇ ಶುಭ ಕಾರ್ಯಕ್ಕೆ ಸೂಕ್ತವಲ್ಲ
ಪಿತೃ ಪಕ್ಷದಲ್ಲಿ ಯಾವುದೇ ಶುಭ ಕಾರ್ಯ ಮಾಡಬಾರದು ಎಂದು ಹೇಳಲಾಗುವುದು. ಏನಾದರೂ ಹೊಸ ಕಾರ್ಯಗಳನ್ನು ಮಾಡಲು ಇದು ಸೂಕ್ತವಲ್ಲ. ಈ ಸಮಯದಲ್ಲಿ ಮಾಂಸಾಹಾರ ಸೇವಿಸಬಾರದು, ಈರುಳ್ಳಿ- ಬೆಳ್ಳುಳ್ಳಿ ಕೂಡ ತಿನ್ನಬಾರದು ಎಂದು ಹೇಳುತ್ತಾರೆ.

ವಿದೇಶ ಪ್ರಯಾಣ ಮಾಡಬಹುದೇ?
ಮೊದಲೇ ನಿಗದಿಪಡಿಸಿದ ದಿನಾಂಕವಾದರೆ ಹೋಗಬಹುದು. ವಿದೇಶಕ್ಕೆ ಪ್ರಯಾಣ ಮಾಡುವುದಾದರೆ ಒಳ್ಳೆಯ ಸಮಯ ನೋಡಿ ಪ್ರಯಾಣಿಸಿ.

ಯಾತ್ರಾ ಸ್ಥಳಗಳಿಗೆ ಹೋಗಲು ಶುಭ ಸಮಯ
ಪಿತೃ ಪಕ್ಷವೆಂಬುವುದು ಪಿತೃಗಳನ್ನು ಸ್ಮರಿಸುವ ದಿನಗಳಾಗಿವೆ. ಈ 16 ದಿನಗಳಲ್ಲಿ ಪಿತೃಗಳಿಗೆ ಮೋಕ್ಷ ಸಿಗಲು ಪ್ರಾರ್ಥನೆ ಮಾಡಿ ತರ್ಪಣ ನೀಡಲಾಗುವುದು ಹಾಗೂ ದೇವಾಲಯಗಳಿಗೆ ಭೇಟಿ ನೀಡುತ್ತಾರೆ. ಯಾತ್ರಾ ಸ್ಥಳಗಳಿಗೆ ಭೇಟಿ ನೀಡಲು ಪಿತೃಪಕ್ಷ ಶುಭ ಸಮಯವಾಗಿದೆ.

ಕೊನೆಯದಾಗಿ:
ಪಿತೃಪಕ್ಷದ ಸಮಯದಲ್ಲಿ ರಿಷಿಕೇಶ-ಹರಿದ್ವಾರ, ವಾರಣಸಿ ಮುಂತಾದ ಪುಣ್ಯ ಕ್ಷೇತ್ರಗಳಿಗೆ ಯಾತ್ರೆ ಮಾಡುತ್ತಾರೆ. ಈ ರೀತಿ ಪುಣ್ಯ ಕ್ಷೇತ್ರಗಳಿಗೆ ಭೇಟಿ ನೀಡಿ ಪೂಜೆ ಮಾಡುವುದರಿಂದ ಹಿರಿಯರಿಗೆ ಮೋಕ್ಷ ಸಿಗುವುದು , ನಮಗೆ ಪುಣ್ಯ ಸಿಗುವುದು ಎಂದು ನಂಬಲಾಗಿದೆ. ಆದ್ದರಿಂದ ಪಿತೃಪಕ್ಷದಲ್ಲಿಇಂಥ ಸ್ಥಳಗಳಿಗೆ ತುಂಬಾ ಯಾತ್ರಾರ್ಥಿಗಳು ಬರುತ್ತಾರೆ.
ಪಿತೃದೋಷ ಗುರಿಯಾದರೆ ಕಷ್ಟ
ಪಿತೃದೋಷಕ್ಕೆ ಗುರಿಯಾದರೆ ಜೀವನದಲ್ಲಿ ತುಂಬಾ ಕಷ್ಟ ಸಹಿಸಬೇಕಾಗುತ್ತದೆ. ಈ ಪಿತೃದೋಷ ನಿವಾರಣೆಗೆ ಪಿತೃಪಕ್ಷ ಸೂಕ್ತ ಸಮಯವಾಗಿದೆ. ಈ ಸಮಯದಲ್ಲಿ ದಾನ ಮಾಡುವುದು, ಪಿತೃಗಳನ್ನು ತೃಪ್ತಿ ಪಡಿಸಲು ಅವರಿಗೆ ತರ್ಪಣ ನೀಡಬೇಕು, ಆಗ ಪಿತೃದೋಷ ನಿವಾರಣೆಯಾಗುವುದು.



Click it and Unblock the Notifications