Latest Updates
-
ಡೆಂಗ್ಯೂ ಜ್ವರದಿಂದ ಬೇಗ ಚೇತರಿಸಿಕೊಳ್ಳಬೇಕೇ? ನಿಮ್ಮ ಆಹಾರದಲ್ಲಿ ಇರಲಿ ಈ ಪೌಷ್ಟಿಕಾಂಶಗಳು! -
ಡೆಂಗ್ಯೂ ಜ್ವರದ ಬಳಿಕ ಸುಸ್ತು ಕಾಡುತ್ತಿದೆಯೇ? ಬೇಗ ಚೇತರಿಸಿಕೊಳ್ಳಲು ಈ ಆಹಾರಕ್ರಮ ಪಾಲಿಸಿ, ಮನೆಯಲ್ಲೇ ORS ಮಾಡಿ -
ಓಣಂ ಸದ್ಯದ ಹಬ್ಬದೂಟಕ್ಕೆ ಭಾರಿ ಬೇಡಿಕೆ: ಬೆಂಗಳೂರು-ಕೊಚ್ಚಿಯಲ್ಲಿ ಸ್ಲಾಟ್ಗಳು ಫುಲ್, ಈಗಲೇ ಬುಕ್ ಮಾಡಿ! -
ವರಮಹಾ ಲಕ್ಷ್ಮಿ ವ್ರತ 2026: ಆಗಸ್ಟ್ 21 ಅಥವಾ 28? ದಿನಾಂಕದ ಗೊಂದಲಕ್ಕೆ ಇಲ್ಲಿದೆ ಪರಿಹಾರ! -
ಕಂಟೆಂಟ್ ಕ್ರಿಯೇಟರ್ಗಳೇ ಗಮನಿಸಿ: ಫೋಟೊ ಶೂಟ್ ವೇಳೆ ನೋವು ಮರೆಯಾಗಲು ಈ 12 ನಿಮಿಷದ ವರ್ಕೌಟ್ ಸಾಕು! -
ಫೋಟೋಗ್ರಾಫರ್ಗಳೇ ಎಚ್ಚರ! ನೋವಿಲ್ಲದೆ ಅದ್ಭುತ ಫೋಟೋ ಕ್ಲಿಕ್ಕಿಸಲು ಈ 7 ನಿಮಿಷದ ಮೊಬಿಲಿಟಿ ರಿಸೆಟ್ ಟ್ರೈ ಮಾಡಿ -
ಮಂಗಳ ಗೌರಿ ವ್ರತದ ದಿನ ದಂಪತಿಗಳ ನಡುವೆ ಕಿರಿಕಿರಿ ಬೇಡ: ಪ್ರೀತಿ ಹೆಚ್ಚಿಸಲು ಇಲ್ಲಿದೆ ಬೆಸ್ಟ್ ಟಿಪ್ಸ್ -
ನ್ಯಾಷನಲ್ ಕಪಲ್ಸ್ ಡೇ: ಪ್ರೀತಿಯ ಸಂಭ್ರಮದ ಜೊತೆಗೆ ಡಿಜಿಟಲ್ ಪ್ರೈವೆಸಿ ಮತ್ತು ರೊಮ್ಯಾಂಟಿಕ್ ಡೇಟ್ ಐಡಿಯಾಗಳು -
ವರಮಹಾಲಕ್ಷ್ಮಿ ಹಬ್ಬದ ಸೌಂದರ್ಯಕ್ಕೆ ಸಾಂಪ್ರದಾಯಿಕ ಆಭರಣಗಳ ಮೆರುಗು: ಈ ಬಾರಿಯ ಫ್ಯಾಷನ್ ಟ್ರೆಂಡ್ಸ್ -
ಅಪಾರ್ಟ್ಮೆಂಟ್ನಲ್ಲಿ ಓಣಂ ಸಂಭ್ರಮ: ಮಳೆಗೆ ಹಾಳಾಗದ, ಬಜೆಟ್ ಸ್ನೇಹಿ ಪೂಕಳಂಗೆ ಇಲ್ಲಿದೆ ಸೂಪರ್ ಟಿಪ್ಸ್!
ನದಿಯನ್ನು ಹೇಗೆ ದಾಟಬೇಕು!
Short Story
oi-Reena
By Hema S

ಒಬ್ಬ ಝೆನ್ ಗುರುಗಳು ತಮ್ಮ ಅನುಯಾಯಿಗಳೊಂದಿಗೆ ಒಂದು ಸಣ್ಣ ನದಿಯನ್ನು ದಾಟುತ್ತಿದ್ದರು . ಗುರುಗಳೇ, ನದಿಯನ್ನು ಹೇಗೆ ದಾಟಬೇಕು?" ಎಂದು ಶಿಷ್ಯರು ಗುರುಗಳನ್ನು ಕೇಳಲಾಗಿ, "ನಿಮ್ಮ ಪಾದವನ್ನು ನೀರಿನಲ್ಲಿ ತೊಯಿಸದಂತೆ ನದಿಯನ್ನು ದಾಟಿರಿ" ಎಂದು ಗುರುಗಳು ಪ್ರತಿಕ್ರಿಯಿಸಿದರು . ಗುರುಗಳ ಮಾತನ್ನು ಕೇಳಿ ಆಶ್ಚರ್ಯಗೊಂಡು, ಗುರುಗಳು ತಮ್ಮ ಪಾದವನ್ನು ನೀರು ತಾಗಿಸದೆ ಹೇಗೆ ದಾಟಿದರು ಎಂಬ ಸಂಶಯದಿಂದ ಗುರುಗಳ ಪಾದವನ್ನು ನೋಡಿದರು. ಆದರೆ ಗುರುಗಳ ಪಾದದಲ್ಲಿ ತೇವ ಕಂಡು ಶಿಷ್ಯರು " ಆದರೆ ಗುರುಗಳೇ , ನಿಮ್ಮ ಪಾದಗಳು ಒದ್ದೆಯಾಗಿವೆಯಲ್ಲಾ" ಎಂದು ಶಿಷ್ಯ ಮೊದಲಿಸಿದನು.
"ನಾನು ಒದ್ದೆಯಾಗಿಲ್ಲ . ಈ ತೇವ ಕೇವಲ ಬಾಹ್ಯ ಸ್ವರೂಪದ್ದಾಗಿದ್ದು , ಆಂತರಿಕವಾಗಿ ನಾನು ತೇವರಹಿತನಾಗಿರುವೆ. ನೀರು ನನನ್ನು ಸ್ಪರ್ಷಿಸಿಯೇ ಇಲ್ಲ!" ಎಂದು ಗುರುಗಳು ಪ್ರತಿಕ್ರಿಯಿಸಿದರು .
ಎಲ್ಲರೂ ಎಲ್ಲಾ ರೀತಿಯ ಅನುಭವಗಳಿಗೂ ತೆರೆದುಕೊಂಡಿರ ಬೇಕು, ಆದರೆ ಆಂತರಿಕವಾಗಿ ಅವನು ಯಾವುದಕ್ಕೂ ಪ್ರಭಾವಿತನಾಗಬಾರದು !
Comments
English summary
Kannada Zen story | Searching For God | Inspirational short stories | ಝೆನ್ ಕಥೆ : ನದಿಯನ್ನು ಹೇಗೆ ದಾಟಬೇಕು!
Story first published: Saturday, June 30, 2012, 10:29 [IST]
Other articles published on Jun 30, 2012



Click it and Unblock the Notifications