Latest Updates
-
ಮದುವೆಯಾದ ತಕ್ಷಣ ಸ್ವಾತಂತ್ರ್ಯ ಕೊನೆಗೊಳ್ಳುವುದಿಲ್ಲ: ದಾಂಪತ್ಯದಲ್ಲಿ 'ಸಮ್ಮತಿ'ಯ ಮಹತ್ವವೇನು? -
ಕೇರಳದಲ್ಲಿ ಭಾರೀ ಮಳೆ: ಯೆಲ್ಲೋ ಅಲರ್ಟ್ ಘೋಷಣೆ; ನಿಮ್ಮ ಮನೆ ಮತ್ತು ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳು ಅತ್ಯಗತ್ಯ -
ಗಣೇಶ ಹಬ್ಬದ ಪ್ರಸಾದ ತಯಾರಿಸುತ್ತಿದ್ದೀರಾ? ಕಲಬೆರಕೆ ತಡೆಯಲು ಮತ್ತು ಸುರಕ್ಷಿತ ಪ್ರಸಾದಕ್ಕೆ ಇಲ್ಲಿದೆ ಮಹತ್ವದ ಟಿಪ್ಸ್ -
ಐಫೋನ್ 18 ಪ್ರೋ ಮತ್ತು ಡ್ಯುವೋ ಭಾರತದಲ್ಲಿ ಲಾಂಚ್: ಬೆಲೆ, ಆಫರ್ ಮತ್ತು ಪ್ರಿ-ಆರ್ಡರ್ ಮಾಹಿತಿ ಇಲ್ಲಿದೆ! -
ವಿಶ್ವ ಆತ್ಮಹತ್ಯೆ ತಡೆ ದಿನ: ಮಾನಸಿಕ ಆರೋಗ್ಯ ಸುಧಾರಿಸಲು 10 ನಿಮಿಷದ ಸಿಂಪಲ್ ಮಾರ್ನಿಂಗ್ ರೂಟೀನ್ ಮತ್ತು ಹೆಲ್ಪ್ಲೈನ್ ವಿವರಗಳು -
ವಿಚ್ಛೇದನದ ನಂತರವೂ ಜೀವನಾಂಶ ಪಡೆಯಬಹುದೇ? ಮಧ್ಯಪ್ರದೇಶ ಹೈಕೋರ್ಟ್ನಿಂದ ಮಹತ್ವದ ತೀರ್ಪು! -
ದೆಹಲಿ ವಾಯು ಮಾಲಿನ್ಯ: ಮನೆಯಲ್ಲಿ ಶುದ್ಧ ಗಾಳಿ ಪಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ಪ್ಯಾಕ್ ಮಾಡಿದ ಆಹಾರದ ಮೇಲೆ 'ರೆಡ್ ಹೆಕ್ಸಗನ್' ಎಚ್ಚರಿಕೆ: ಇನ್ಮುಂದೆ ತಿನ್ನುವ ಮುನ್ನ ಈ ವಿಷಯ ಗಮನಿಸಿ! -
ಆಪಲ್ 'ಸರ್ಪ್ರೈಸ್ ಆಂಡ್ ಶೈನ್' ಈವೆಂಟ್: ಐಫೋನ್ 18 ಪ್ರೋ ಮತ್ತು ಫೋಲ್ಡಬಲ್ ಆಲ್ಟ್ರಾ ಲಾಂಚ್, ಭಾರತದಲ್ಲಿ ಬೆಲೆ ಎಷ್ಟು? -
ಟಾಟಾ ಮುಂಬೈ ಮ್ಯಾರಥಾನ್ ಡ್ರೀಮ್ ರನ್: ಇಂದೇ ನೋಂದಣಿ ಮುಕ್ತಾಯ, ಓಟಕ್ಕೆ ಸಜ್ಜಾಗಲು 20 ನಿಮಿಷದ ಪ್ಲಾನ್ ಇಲ್ಲಿದೆ!
ನದಿಯನ್ನು ಹೇಗೆ ದಾಟಬೇಕು!
Short Story
oi-Reena
By Hema S

ಒಬ್ಬ ಝೆನ್ ಗುರುಗಳು ತಮ್ಮ ಅನುಯಾಯಿಗಳೊಂದಿಗೆ ಒಂದು ಸಣ್ಣ ನದಿಯನ್ನು ದಾಟುತ್ತಿದ್ದರು . ಗುರುಗಳೇ, ನದಿಯನ್ನು ಹೇಗೆ ದಾಟಬೇಕು?" ಎಂದು ಶಿಷ್ಯರು ಗುರುಗಳನ್ನು ಕೇಳಲಾಗಿ, "ನಿಮ್ಮ ಪಾದವನ್ನು ನೀರಿನಲ್ಲಿ ತೊಯಿಸದಂತೆ ನದಿಯನ್ನು ದಾಟಿರಿ" ಎಂದು ಗುರುಗಳು ಪ್ರತಿಕ್ರಿಯಿಸಿದರು . ಗುರುಗಳ ಮಾತನ್ನು ಕೇಳಿ ಆಶ್ಚರ್ಯಗೊಂಡು, ಗುರುಗಳು ತಮ್ಮ ಪಾದವನ್ನು ನೀರು ತಾಗಿಸದೆ ಹೇಗೆ ದಾಟಿದರು ಎಂಬ ಸಂಶಯದಿಂದ ಗುರುಗಳ ಪಾದವನ್ನು ನೋಡಿದರು. ಆದರೆ ಗುರುಗಳ ಪಾದದಲ್ಲಿ ತೇವ ಕಂಡು ಶಿಷ್ಯರು " ಆದರೆ ಗುರುಗಳೇ , ನಿಮ್ಮ ಪಾದಗಳು ಒದ್ದೆಯಾಗಿವೆಯಲ್ಲಾ" ಎಂದು ಶಿಷ್ಯ ಮೊದಲಿಸಿದನು.
"ನಾನು ಒದ್ದೆಯಾಗಿಲ್ಲ . ಈ ತೇವ ಕೇವಲ ಬಾಹ್ಯ ಸ್ವರೂಪದ್ದಾಗಿದ್ದು , ಆಂತರಿಕವಾಗಿ ನಾನು ತೇವರಹಿತನಾಗಿರುವೆ. ನೀರು ನನನ್ನು ಸ್ಪರ್ಷಿಸಿಯೇ ಇಲ್ಲ!" ಎಂದು ಗುರುಗಳು ಪ್ರತಿಕ್ರಿಯಿಸಿದರು .
ಎಲ್ಲರೂ ಎಲ್ಲಾ ರೀತಿಯ ಅನುಭವಗಳಿಗೂ ತೆರೆದುಕೊಂಡಿರ ಬೇಕು, ಆದರೆ ಆಂತರಿಕವಾಗಿ ಅವನು ಯಾವುದಕ್ಕೂ ಪ್ರಭಾವಿತನಾಗಬಾರದು !
Comments
English summary
Kannada Zen story | Searching For God | Inspirational short stories | ಝೆನ್ ಕಥೆ : ನದಿಯನ್ನು ಹೇಗೆ ದಾಟಬೇಕು!
Story first published: Saturday, June 30, 2012, 10:29 [IST]
Other articles published on Jun 30, 2012



Click it and Unblock the Notifications
