Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ನದಿಯನ್ನು ಹೇಗೆ ದಾಟಬೇಕು!
Short Story
oi-Reena
By Hema S

ಒಬ್ಬ ಝೆನ್ ಗುರುಗಳು ತಮ್ಮ ಅನುಯಾಯಿಗಳೊಂದಿಗೆ ಒಂದು ಸಣ್ಣ ನದಿಯನ್ನು ದಾಟುತ್ತಿದ್ದರು . ಗುರುಗಳೇ, ನದಿಯನ್ನು ಹೇಗೆ ದಾಟಬೇಕು?" ಎಂದು ಶಿಷ್ಯರು ಗುರುಗಳನ್ನು ಕೇಳಲಾಗಿ, "ನಿಮ್ಮ ಪಾದವನ್ನು ನೀರಿನಲ್ಲಿ ತೊಯಿಸದಂತೆ ನದಿಯನ್ನು ದಾಟಿರಿ" ಎಂದು ಗುರುಗಳು ಪ್ರತಿಕ್ರಿಯಿಸಿದರು . ಗುರುಗಳ ಮಾತನ್ನು ಕೇಳಿ ಆಶ್ಚರ್ಯಗೊಂಡು, ಗುರುಗಳು ತಮ್ಮ ಪಾದವನ್ನು ನೀರು ತಾಗಿಸದೆ ಹೇಗೆ ದಾಟಿದರು ಎಂಬ ಸಂಶಯದಿಂದ ಗುರುಗಳ ಪಾದವನ್ನು ನೋಡಿದರು. ಆದರೆ ಗುರುಗಳ ಪಾದದಲ್ಲಿ ತೇವ ಕಂಡು ಶಿಷ್ಯರು " ಆದರೆ ಗುರುಗಳೇ , ನಿಮ್ಮ ಪಾದಗಳು ಒದ್ದೆಯಾಗಿವೆಯಲ್ಲಾ" ಎಂದು ಶಿಷ್ಯ ಮೊದಲಿಸಿದನು.
"ನಾನು ಒದ್ದೆಯಾಗಿಲ್ಲ . ಈ ತೇವ ಕೇವಲ ಬಾಹ್ಯ ಸ್ವರೂಪದ್ದಾಗಿದ್ದು , ಆಂತರಿಕವಾಗಿ ನಾನು ತೇವರಹಿತನಾಗಿರುವೆ. ನೀರು ನನನ್ನು ಸ್ಪರ್ಷಿಸಿಯೇ ಇಲ್ಲ!" ಎಂದು ಗುರುಗಳು ಪ್ರತಿಕ್ರಿಯಿಸಿದರು .
ಎಲ್ಲರೂ ಎಲ್ಲಾ ರೀತಿಯ ಅನುಭವಗಳಿಗೂ ತೆರೆದುಕೊಂಡಿರ ಬೇಕು, ಆದರೆ ಆಂತರಿಕವಾಗಿ ಅವನು ಯಾವುದಕ್ಕೂ ಪ್ರಭಾವಿತನಾಗಬಾರದು !
Comments
English summary
Kannada Zen story | Searching For God | Inspirational short stories | ಝೆನ್ ಕಥೆ : ನದಿಯನ್ನು ಹೇಗೆ ದಾಟಬೇಕು!
Story first published: Saturday, June 30, 2012, 10:29 [IST]
Other articles published on Jun 30, 2012



Click it and Unblock the Notifications