Just In
- 32 min ago ವಾರ ಭವಿಷ್ಯ (ಏಪ್ರಿಲ್20-27) : ಈ ವಾರ 12 ರಾಶಿಗಳ ರಾಶಿಫಲ ಹೇಗಿದೆ?
- 3 hrs ago ಗುರು ಸಂಚಾರ 2024: ಕನ್ಯಾ ರಾಶಿಯಲ್ಲಿ 12 ತಿಂಗಳು ಗುರುವಿನ ಪ್ರಭಾವ ಹೇಗಿರಲಿದೆ?
- 12 hrs ago ವಾರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಈ 7 ದಿನಗಳು ನಿಮಗೆ ಹೇಗಿರಲಿದೆ?
- 13 hrs ago ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
Don't Miss
- News Karnataka rain: ಗುಡುಗು, ಸಿಡಿಲು ಬಡಿತದಿಂದ ರಕ್ಷಣೆ ಪಡೆಯಲು ಏನೇನು ಮಾಡಬೇಕು? ಸಲಹೆಗಳು ಇಲ್ಲಿವೆ
- Sports DC vs SRH: ಹೈದರಾಬಾದ್ ಬ್ಯಾಟರ್ಗಳನ್ನು ಕಟ್ಟಿಹಾಕಲಿದ್ದಾರಾ ಡೆಲ್ಲಿ ಬೌಲರ್ಸ್?; ಸಂಭಾವ್ಯ ಆಡುವ 11ರ ಬಳಗ
- Technology ನಿಮ್ಮ ಬಳಿ ರೆಡ್ಮಿಯ ಈ ಫೋನ್ ಇದ್ರೆ, ಇಲ್ಲಿದೆ ನಿಮಗೆ ಗುಡ್ನ್ಯೂಸ್!
- Automobiles Mahindra: ದೊಡ್ಡ ಅಪಘಾತ ತಪ್ಪಿಸಿತು XUV700 ಕಾರಿನ ಈ ಸೇಫ್ಟಿ ಫೀಚರ್: ಎಲ್ಲರೂ ಸೇಫ್!
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Movies ಹಳೇ ಟ್ವೀಟ್ ಹಾಕಿ ರಕ್ಷಿತ್ ಶೆಟ್ಟಿ ಹೇಳಿದ್ದೇನು? 'ರಿಚರ್ಡ್ ಆಂಟನಿ' ಕಥೆ ಏನಾಯ್ತು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ದಸರಾ 2023: ವಿಜಯದಶಮಿಯಂದು ಇವುಗಳನ್ನು ನೋಡಿದರೆ ಅದೃಷ್ಟ
ಅಕ್ಟೋಬರ್ 24ರಂದು ವಿಜಯದಶಮಿಯನ್ನು ಸಡಗರದಿಂದ ಆಚರಿಸಲಾಗುತ್ತಿದೆ. ದುಷ್ಟಶಕ್ತಿಯ ವಿರುದ್ಧ ಸಾರಿದ ಜಯದ ಆಚರಣೆಯೇ ವಿಜಯದಶಮಿ. ದುರ್ಗಾ ದೇವಿ ಮಹಿಷಾಸುರ ಎಂಬ ಅಸುರನನ್ನು ಹತ್ಯೆ ಮಾಡಿದ ದಿನವೇ ವಿಜಯದಶಮಿ. ಪೌರಾಣಿಕ ಕತೆಯ ಪ್ರಕಾರ ರಾಮ ರಾವಣನನ್ನು ಕೊಂದ ದಿನವನ್ನು ವಿಜಯದಶಮಿಯೆಂದು ಆಚರಿಸಲಾಗುವುದು.
ವಿಜಯದಶಮಿಯಂದು ಕೆಲವು ವಸ್ತುಗಳನ್ನು ನೋಡುವುದರಿಂದ ಅಥವಾ ಕೆಲ ಕಾರ್ಯ ಮಾಡುವುದರಿಂದ ಅದೃಷ್ಟ ಒಲಿಯಲಿದೆ ಎಂದು ನಂಬಲಾಗುವುದು. ಅವುಗಳೇನು ಎಂದು ನೋಡೋಣ ಬನ್ನಿ:
ನೀರಿನಲ್ಲಿ ಮೀನು ನೋಡಿದರೆ
ವಿಜಯದಶಮಿಯಂದು ನೀರಿನಲ್ಲಿ ಮೀನು ನೋಡಿದರೆ ಶುಭವೆಂದು ಪರಿಗಣಿಸಲಾಗಿದೆ. ಇದರಿಂದ ಜೀವನದಲ್ಲಿರುವ ಎಲ್ಲಾ ಕಷ್ಟಗಳು ದೂರಾಗುವುದು ಎಂಬ ನಂಬಿಕೆ ಇದೆ.
ನೀಲಕಂಠ ಪಕ್ಷಿಯನ್ನು ನೋಡುವುದು
ದಸರಾ ಹಬ್ಬದಂದು ನೀಲಕಂಠ ಪಕ್ಷಿಯನ್ನು ನೋಡಿದರೆ ತುಂಬಾನೇ ಶುಭ ಎಂದು ಪರಿಗಣಿಸಲಾಗಿದೆ. ನಂಬಿಕೆಗಳ ಪ್ರಕಾರ ಇದನ್ನು ನೋಡಿದವರ ಅದೃಷ್ಟ ಹೆಚ್ಚುವುದು ಅಲ್ಲದೆ ಜೀವನದಲ್ಲಿ ಏಳಿಗೆ ಉಂಟಾಗುವುದು.
ರಾಮ ಅಥವಾ ಶಿವನ ದೇವಾಲಯಕ್ಕೆ ಹೋಗುವುದು
ದಸರಾ ಹಬ್ಬದಂದು ರಾಮ ಅಥವಾ ಶಿವನ ದೇವಾಲಯಕ್ಕೆ ಹೋಗಿ ದೇವರ ದರ್ಶನ ಪಡೆಯುವುದರಿಂದ ಶುಭ ಉಂಟಾಗುವುದು. ಈ ದಿನ ರಾಮ ಹಾಗೂ ಶಿವನ ಆರಾಧನೆ ಮಾಡಬೇಕು.
ಹನುಮಂತನಿಗೆ ಪಾನ್ ಇಡುವುದು
ದಸರಾ ಹಬ್ಬದಂದು ರಾಮನ ಮಾತ್ರವಲ್ಲ ರಾಮನ ಭಕ್ತ ಹನುಮಂತನನ್ನು ಕೂಡ ಪೂಜಿಸಬೇಕು. ಹನುಮಂತನಿಗೆ ಪಾನ್ ಅರ್ಪಿಸುವುದರಿಂದ ಶುಭ ಉಂಟಾಗುವುದು. ಪಾನ್ ಪ್ರೀತಿ ಹಾಗೂ ಗೌರವ, ವಿಜಯದ ಸಂಕೇತವಾಗಿದೆ.