Just In
- 1 hr ago ಗುರು ಸಂಚಾರ 2024: ಕನ್ಯಾ ರಾಶಿಯಲ್ಲಿ 12 ತಿಂಗಳು ಗುರುವಿನ ಪ್ರಭಾವ ಹೇಗಿರಲಿದೆ?
- 10 hrs ago ವಾರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಈ 7 ದಿನಗಳು ನಿಮಗೆ ಹೇಗಿರಲಿದೆ?
- 10 hrs ago ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- 12 hrs ago ಪರಿಸರ ದಿನ: ಇಂದು ನೀವು ಹೀಗೆ ಮಾಡಿದರೆ ಮುಂದಿನ ಪೀಳಿಗೆಗೆ ನೀಡುವ ದೊಡ್ಡ ಆಸ್ತಿ
Don't Miss
- News ನೇಹಾ ಹಿರೇಮಠ್ ಹತ್ಯೆ ಪ್ರಕರಣ; ನಟ ಧ್ರುವ ಸರ್ಜಾ ಏನಂದ್ರು?
- Sports RCB: 'ಗೋ ಗ್ರೀನ್' ಭಾಗವಾಗಿ 3 ಕೆರೆಗಳ ಅಭಿವೃದ್ಧಿಪಡಿಸಿದ ಆರ್ಸಿಬಿ
- Finance ನಾಳೆ ಬೆಂಗಳೂರಿನಲ್ಲಿ ಚಿಕನ್, ಮಟನ್ ಮಾರಾಟಕ್ಕೆ ನಿಷೇಧ
- Movies Amruthadhaare ; ಪಾರ್ಥ ಮತ್ತು ಅಪೇಕ್ಷಾ ಪ್ರೀತಿ, ಕೆಂಡಾಮಂಡಲಗೊಂಡ ಶಕುಂತಲಾ..!
- Technology ಆನ್ಲೈನ್ ಶಾಪಿಂಗ್ ಮಾಡಲು ಇಲ್ಲಿವೇ ನೋಡಿ ಬೆಸ್ಟ್ ವೆಬ್ಸೈಟ್ಗಳು!
- Automobiles Hyundai: ಹಳೆಯ ಹ್ಯುಂಡೈ ಕ್ರೆಟಾವನ್ನು ಮರೆತುಬಿಡಿ... ಹೊಸ ಕ್ರೆಟಾ ಈಗ ಮತ್ತಷ್ಟು ಪ್ರೀಮಿಯಂ SUV
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಇಂದು ದೇವ್ ದೀಪಾವಳಿ: ಏನಿದರ ಮಹತ್ವ?
ಪ್ರತಿವರ್ಷ ಕಾರ್ತಿಕ ಪೂರ್ಣಿಮೆಯಂದು ದೇವ್ ದೀಪಾವಳಿಯನ್ನು ಆಚರಿಸಲಾಗುವುದು. ದೇವ್ ದೀಪಾವಳಿಯನ್ನು ವಾರಾಣಸಿಯಲ್ಲಿ ಆಚರಿಸಲಾಗುವುದು. ಶಿವನು ಈ ದಿನ ಅಸುರ ತ್ರಿಪುರಾಸುರನನ್ನು ವಧಿಸಿದನು ಎಂದು ಹೇಳಲಾಗುವುದು. ಆದ್ದರಿಂದ ಈ ದಿನವನ್ನು ತ್ರಿಪುರಾರಿ ಪೂರ್ಣಿಮಾ ಎಂದು ಕರೆಯಲಾಗುವುದು.
ಈ
ದಿನ
ಶಿವ
ಭಕ್ತರು
ಪವಿತ್ರ
ಗಂಗೆಯಲ್ಲಿ
ಮಿಂದು
ಪೂಜೆಯನ್ನು
ಸಲ್ಲಿಸುತ್ತಾರೆ.
ಈ
ದಿನ
ಗಂಗೆಯ
ತೀರದಲ್ಲಿ
ದೀಪಗಳನ್ನು
ಹಚ್ಚಲಾಗುವುದು.
ಈ
ದಿನ
ಮನೆಗಳಿಗೂ
ಲೈಟಿಂಗ್ಸ್
ಹಾಕಿ
ಅಲಂಕರಿಸಲಾಗುವುದು.
ಸಂಜೆ
ಹೊತ್ತಿಗೆ
ಗಂಗೆಗೆ
ಆರತಿಯನ್ನು
ಮಾಡಲಾಗುವುದು.
ದೇವ್ ದೀಪಾವಳಿ ದಿನಾಂಕ ಮತ್ತು ಸಮಯ
ದೇವ್ ದೀಪಾವಳಿ ದಿನಾಂಕ: ನವೆಂಬರ್ 26
ದೇವ್ ದೀಪಾವಳಿ ಆಚರಣೆಯ ಮಹತ್ವ
ಅಸುರ ತ್ರಿಪುರಾನನ್ನು ಶಿವನು ಸೋಲಿಸಿದ ದಿನವನ್ನು ದೇವ್ ದೀಪಾವಳಿ ಎಮದು ಆಚರಿಸಲಾಗುವುದು. ಈ ದಿನ ನೂರಾರು ಮಣ್ಣಿನ ಹಣತೆಗಳನ್ನು ಗಂಗಾ ನದಿಯಲ್ಲಿ ತೇಲಿ ಬಿಡಲಾಗುವುದು. ಈ ಆಚರಣೆ 1985ರಿಂದ ಪ್ರಾರಂಭವಾಗಿದೆ. ರಾತ್ರಿ ಪೂರ್ತಿ ಶಿವನ ಕೀರ್ತನೆಗಳನ್ನು ಹಾಡುತ್ತಾ ವಾರಾಣಸಿ ಬೀದಿಗಳಲ್ಲಿ ಮೆರವಣಿಗೆ ಕೂಡ ಇಡುತ್ತದೆ.
ಈ ದಿನ 21 ಬ್ರಾಹ್ಮಣರು ಹಾಗೂ 24 ಮಹಿಳೆಯರು ಗಂಗೆಗೆ ಆರತಿ ಎತ್ತುತ್ತಾರೆ. ಗಂಗೆಗೆ ನೂರಾರು ಮಣ್ಣಿನ ಹಣತೆಗಳನ್ನು ತೇಲಿ ಬಿಡಲಾಗುವುದು, ಇದನ್ನು ಅಲ್ಲಿ ನೆರೆದ ಪ್ರವಾಸಿಗರು ಕಣ್ತುಂಬಿಕೊಳ್ಳುತ್ತಾರೆ. ಈ ಇನ ಗುರುನಾನಕ್ ಜಯಂತಿಯನ್ನು ಕೂಡ ಆಚರಿಸಲಾಗುವುದು.