Latest Updates
-
ತಾಯಂದಿರ ದಿನದ ಗೊಂದಲವೇ? ಅಮ್ಮ ಮತ್ತು ಅತ್ತೆ ಇಬ್ಬರನ್ನೂ ಖುಷಿಪಡಿಸಲು ಇಲ್ಲಿದೆ ಬೆಸ್ಟ್ ಪ್ಲಾನ್! -
ಅಮೆಜಾನ್ ಸೇಲ್ ಶುರು: ನಿಮ್ಮ ಬಾಲ್ಕನಿಯನ್ನು ಸುಂದರ ತೋಟವನ್ನಾಗಿಸಲು ಮಿಸ್ ಮಾಡ್ಬೇಡಿ ಈ ಬೆಸ್ಟ್ ಡೀಲ್ಸ್! -
ಬಿಸಿಲ ಧಗೆಯಿಂದ ಸುಸ್ತಾಗಿದ್ದೀರಾ? ದೇಹವನ್ನು ತಂಪಾಗಿಡಲು ಈ ಪಾನೀಯಗಳೇ ಮದ್ದು! -
ಅಮ್ಮನಿಗೆ ಕೊನೆಯ ನಿಮಿಷದಲ್ಲಿ ಗಿಫ್ಟ್ ಕೊಡಬೇಕಾ? ಈ ಟ್ರಿಕ್ಸ್ ಫಾಲೋ ಮಾಡಿ, ಅಮ್ಮನ ಮುಖದಲ್ಲಿ ನಗು ಮೂಡಿಸಿ! -
ಬಿಸಿಗಾಳಿಯ ಎಚ್ಚರಿಕೆ: ಮಧ್ಯಾಹ್ನ ವರ್ಕೌಟ್ ಮಾಡ್ತಿದ್ದೀರಾ? ಈ ತಪ್ಪು ನಿಮ್ಮ ಆರೋಗ್ಯಕ್ಕೆ ಕುತ್ತು ತರಬಹುದು! -
ಬಿಸಿಗಾಳಿಯ ನಡುವೆ ಮದುವೆ ಸಂಭ್ರಮ: ಅತಿಥಿಗಳ ಸುರಕ್ಷತೆಗಾಗಿ ನೀವು ಮಾಡಲೇಬೇಕಾದ ಬದಲಾವಣೆಗಳಿವು! -
ಬಿಸಿಗಾಳಿಯ ಅಬ್ಬರ ಶುರು: ನಿಮ್ಮ ಮನೆ ತಂಪಾಗಿರಲು ಮತ್ತು ಗಿಡಗಳನ್ನು ಉಳಿಸಲು ಈ ಸೀಕ್ರೆಟ್ ಟಿಪ್ಸ್ ಮಿಸ್ ಮಾಡ್ಬೇಡಿ! -
ಸುಡುವ ಬಿಸಿಲಿಗೆ ಸುಸ್ತಾಗಿದ್ದೀರಾ? ದೇಹವನ್ನು ತಂಪಾಗಿಡಲು ಈ ಆಹಾರ ಕ್ರಮ ಪಾಲಿಸಿ! -
ಮದರ್ಸ್ ಡೇ 2026: ಅಮ್ಮನಿಗೆ ಸರ್ಪ್ರೈಸ್ ನೀಡಲು ಈ ವೈರಲ್ ಟ್ರೆಂಡ್ಸ್ ಫಾಲೋ ಮಾಡಿ, ಮಿಸ್ ಮಾಡ್ಬೇಡಿ! -
ಅಮ್ಮನಿಗೆ ಈ ಬಾರಿ ವಿಶೇಷ ಉಡುಗೊರೆ: ತಾಯಂದಿರ ದಿನದಂದು 20 ನಿಮಿಷದ ಯೋಗದ ಮ್ಯಾಜಿಕ್!
ಇಂದು ದೇವ್ ದೀಪಾವಳಿ: ಏನಿದರ ಮಹತ್ವ?
ಪ್ರತಿವರ್ಷ ಕಾರ್ತಿಕ ಪೂರ್ಣಿಮೆಯಂದು ದೇವ್ ದೀಪಾವಳಿಯನ್ನು ಆಚರಿಸಲಾಗುವುದು. ದೇವ್ ದೀಪಾವಳಿಯನ್ನು ವಾರಾಣಸಿಯಲ್ಲಿ ಆಚರಿಸಲಾಗುವುದು. ಶಿವನು ಈ ದಿನ ಅಸುರ ತ್ರಿಪುರಾಸುರನನ್ನು ವಧಿಸಿದನು ಎಂದು ಹೇಳಲಾಗುವುದು. ಆದ್ದರಿಂದ ಈ ದಿನವನ್ನು ತ್ರಿಪುರಾರಿ ಪೂರ್ಣಿಮಾ ಎಂದು ಕರೆಯಲಾಗುವುದು.

ಈ ದಿನ ಶಿವ ಭಕ್ತರು ಪವಿತ್ರ ಗಂಗೆಯಲ್ಲಿ ಮಿಂದು ಪೂಜೆಯನ್ನು ಸಲ್ಲಿಸುತ್ತಾರೆ. ಈ ದಿನ ಗಂಗೆಯ ತೀರದಲ್ಲಿ ದೀಪಗಳನ್ನು ಹಚ್ಚಲಾಗುವುದು. ಈ ದಿನ ಮನೆಗಳಿಗೂ ಲೈಟಿಂಗ್ಸ್ ಹಾಕಿ ಅಲಂಕರಿಸಲಾಗುವುದು.
ಸಂಜೆ ಹೊತ್ತಿಗೆ ಗಂಗೆಗೆ ಆರತಿಯನ್ನು ಮಾಡಲಾಗುವುದು.
ದೇವ್ ದೀಪಾವಳಿ ದಿನಾಂಕ ಮತ್ತು ಸಮಯ
ದೇವ್ ದೀಪಾವಳಿ ದಿನಾಂಕ: ನವೆಂಬರ್ 26
ದೇವ್ ದೀಪಾವಳಿ ಆಚರಣೆಯ ಮಹತ್ವ
ಅಸುರ ತ್ರಿಪುರಾನನ್ನು ಶಿವನು ಸೋಲಿಸಿದ ದಿನವನ್ನು ದೇವ್ ದೀಪಾವಳಿ ಎಮದು ಆಚರಿಸಲಾಗುವುದು. ಈ ದಿನ ನೂರಾರು ಮಣ್ಣಿನ ಹಣತೆಗಳನ್ನು ಗಂಗಾ ನದಿಯಲ್ಲಿ ತೇಲಿ ಬಿಡಲಾಗುವುದು. ಈ ಆಚರಣೆ 1985ರಿಂದ ಪ್ರಾರಂಭವಾಗಿದೆ. ರಾತ್ರಿ ಪೂರ್ತಿ ಶಿವನ ಕೀರ್ತನೆಗಳನ್ನು ಹಾಡುತ್ತಾ ವಾರಾಣಸಿ ಬೀದಿಗಳಲ್ಲಿ ಮೆರವಣಿಗೆ ಕೂಡ ಇಡುತ್ತದೆ.
ಈ ದಿನ 21 ಬ್ರಾಹ್ಮಣರು ಹಾಗೂ 24 ಮಹಿಳೆಯರು ಗಂಗೆಗೆ ಆರತಿ ಎತ್ತುತ್ತಾರೆ. ಗಂಗೆಗೆ ನೂರಾರು ಮಣ್ಣಿನ ಹಣತೆಗಳನ್ನು ತೇಲಿ ಬಿಡಲಾಗುವುದು, ಇದನ್ನು ಅಲ್ಲಿ ನೆರೆದ ಪ್ರವಾಸಿಗರು ಕಣ್ತುಂಬಿಕೊಳ್ಳುತ್ತಾರೆ. ಈ ಇನ ಗುರುನಾನಕ್ ಜಯಂತಿಯನ್ನು ಕೂಡ ಆಚರಿಸಲಾಗುವುದು.



Click it and Unblock the Notifications