Latest Updates
-
ವಿಚ್ಛೇದನದ ನಂತರವೂ ಜೀವನಾಂಶ ಪಡೆಯಬಹುದೇ? ಮಧ್ಯಪ್ರದೇಶ ಹೈಕೋರ್ಟ್ನಿಂದ ಮಹತ್ವದ ತೀರ್ಪು! -
ದೆಹಲಿ ವಾಯು ಮಾಲಿನ್ಯ: ಮನೆಯಲ್ಲಿ ಶುದ್ಧ ಗಾಳಿ ಪಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ಪ್ಯಾಕ್ ಮಾಡಿದ ಆಹಾರದ ಮೇಲೆ 'ರೆಡ್ ಹೆಕ್ಸಗನ್' ಎಚ್ಚರಿಕೆ: ಇನ್ಮುಂದೆ ತಿನ್ನುವ ಮುನ್ನ ಈ ವಿಷಯ ಗಮನಿಸಿ! -
ಆಪಲ್ 'ಸರ್ಪ್ರೈಸ್ ಆಂಡ್ ಶೈನ್' ಈವೆಂಟ್: ಐಫೋನ್ 18 ಪ್ರೋ ಮತ್ತು ಫೋಲ್ಡಬಲ್ ಆಲ್ಟ್ರಾ ಲಾಂಚ್, ಭಾರತದಲ್ಲಿ ಬೆಲೆ ಎಷ್ಟು? -
ಟಾಟಾ ಮುಂಬೈ ಮ್ಯಾರಥಾನ್ ಡ್ರೀಮ್ ರನ್: ಇಂದೇ ನೋಂದಣಿ ಮುಕ್ತಾಯ, ಓಟಕ್ಕೆ ಸಜ್ಜಾಗಲು 20 ನಿಮಿಷದ ಪ್ಲಾನ್ ಇಲ್ಲಿದೆ! -
ಲೈವ್-ಇನ್ ಸಂಬಂಧಕ್ಕೂ ಅನ್ವಯವಾಗುತ್ತೆ 498A: ಕಲ್ಕತ್ತಾ ಹೈಕೋರ್ಟ್ ಮಹತ್ವದ ತೀರ್ಪು ಮತ್ತು ನೀವು ತಿಳಿಯಲೇಬೇಕಾದ ಸುರಕ್ಷತಾ ಕ್ರಮಗಳು -
ಬೆಂಗಳೂರಿನ ಬಿಸಿಲಿಗೆ ಹೈರಾಣಾಗಿದ್ದೀರಾ? ಎಸಿ ಇಲ್ಲದೆ ಮನೆ ತಂಪು ಮಾಡೋದು ಹೇಗೆ? ಇಲ್ಲಿದೆ ಸಿಂಪಲ್ ಟಿಪ್ಸ್ -
ವೆಜ್ ಥಾಲಿ ಬೆಲೆ ಗಗನಕ್ಕೆ: ಕಡಿಮೆ ಖರ್ಚಿನಲ್ಲಿ ಪೌಷ್ಟಿಕ ಊಟ ತಯಾರಿಸುವ ಸರಳ ಟಿಪ್ಸ್ -
ಶಿವಾಜಿನಗರ ಸೇಂಟ್ ಮೇರಿಸ್ ಬಾಸಿಲಿಕಾ ಜಾತ್ರೆ: ಇಂದಿನ ಸಂಚಾರ ಮಾರ್ಗ ಬದಲಾವಣೆ ಮತ್ತು ಪಾರ್ಕಿಂಗ್ ಬಗ್ಗೆ ನೀವು ತಿಳಿಯಲೇಬೇಕಾದ ವಿಷಯಗಳು! -
ವಿಶ್ವ ಫಿಸಿಯೋಥೆರಪಿ ದಿನ: ಹೃದಯದ ಆರೋಗ್ಯ ಮತ್ತು ನೋವು ಮುಕ್ತ ಜೀವನಕ್ಕೆ 12 ನಿಮಿಷದ ಮ್ಯಾಜಿಕ್ ವರ್ಕೌಟ್!
ಇಂದು ದೇವ್ ದೀಪಾವಳಿ: ಏನಿದರ ಮಹತ್ವ?
ಪ್ರತಿವರ್ಷ ಕಾರ್ತಿಕ ಪೂರ್ಣಿಮೆಯಂದು ದೇವ್ ದೀಪಾವಳಿಯನ್ನು ಆಚರಿಸಲಾಗುವುದು. ದೇವ್ ದೀಪಾವಳಿಯನ್ನು ವಾರಾಣಸಿಯಲ್ಲಿ ಆಚರಿಸಲಾಗುವುದು. ಶಿವನು ಈ ದಿನ ಅಸುರ ತ್ರಿಪುರಾಸುರನನ್ನು ವಧಿಸಿದನು ಎಂದು ಹೇಳಲಾಗುವುದು. ಆದ್ದರಿಂದ ಈ ದಿನವನ್ನು ತ್ರಿಪುರಾರಿ ಪೂರ್ಣಿಮಾ ಎಂದು ಕರೆಯಲಾಗುವುದು.

ಈ ದಿನ ಶಿವ ಭಕ್ತರು ಪವಿತ್ರ ಗಂಗೆಯಲ್ಲಿ ಮಿಂದು ಪೂಜೆಯನ್ನು ಸಲ್ಲಿಸುತ್ತಾರೆ. ಈ ದಿನ ಗಂಗೆಯ ತೀರದಲ್ಲಿ ದೀಪಗಳನ್ನು ಹಚ್ಚಲಾಗುವುದು. ಈ ದಿನ ಮನೆಗಳಿಗೂ ಲೈಟಿಂಗ್ಸ್ ಹಾಕಿ ಅಲಂಕರಿಸಲಾಗುವುದು.
ಸಂಜೆ ಹೊತ್ತಿಗೆ ಗಂಗೆಗೆ ಆರತಿಯನ್ನು ಮಾಡಲಾಗುವುದು.
ದೇವ್ ದೀಪಾವಳಿ ದಿನಾಂಕ ಮತ್ತು ಸಮಯ
ದೇವ್ ದೀಪಾವಳಿ ದಿನಾಂಕ: ನವೆಂಬರ್ 26
ದೇವ್ ದೀಪಾವಳಿ ಆಚರಣೆಯ ಮಹತ್ವ
ಅಸುರ ತ್ರಿಪುರಾನನ್ನು ಶಿವನು ಸೋಲಿಸಿದ ದಿನವನ್ನು ದೇವ್ ದೀಪಾವಳಿ ಎಮದು ಆಚರಿಸಲಾಗುವುದು. ಈ ದಿನ ನೂರಾರು ಮಣ್ಣಿನ ಹಣತೆಗಳನ್ನು ಗಂಗಾ ನದಿಯಲ್ಲಿ ತೇಲಿ ಬಿಡಲಾಗುವುದು. ಈ ಆಚರಣೆ 1985ರಿಂದ ಪ್ರಾರಂಭವಾಗಿದೆ. ರಾತ್ರಿ ಪೂರ್ತಿ ಶಿವನ ಕೀರ್ತನೆಗಳನ್ನು ಹಾಡುತ್ತಾ ವಾರಾಣಸಿ ಬೀದಿಗಳಲ್ಲಿ ಮೆರವಣಿಗೆ ಕೂಡ ಇಡುತ್ತದೆ.
ಈ ದಿನ 21 ಬ್ರಾಹ್ಮಣರು ಹಾಗೂ 24 ಮಹಿಳೆಯರು ಗಂಗೆಗೆ ಆರತಿ ಎತ್ತುತ್ತಾರೆ. ಗಂಗೆಗೆ ನೂರಾರು ಮಣ್ಣಿನ ಹಣತೆಗಳನ್ನು ತೇಲಿ ಬಿಡಲಾಗುವುದು, ಇದನ್ನು ಅಲ್ಲಿ ನೆರೆದ ಪ್ರವಾಸಿಗರು ಕಣ್ತುಂಬಿಕೊಳ್ಳುತ್ತಾರೆ. ಈ ಇನ ಗುರುನಾನಕ್ ಜಯಂತಿಯನ್ನು ಕೂಡ ಆಚರಿಸಲಾಗುವುದು.



Click it and Unblock the Notifications
