Latest Updates
-
ಮಳೆಗಾಲದಲ್ಲಿ ಅಂತರಾಷ್ಟ್ರೀಯ ಯೋಗ ದಿನ: ಹಿರಿಯರು ಸುರಕ್ಷಿತವಾಗಿ ಯೋಗ ಮಾಡುವುದು ಹೇಗೆ? -
ವಿಶ್ವ ಸಂಗೀತ ದಿನ: ಸಂಗಾತಿಯೊಂದಿಗೆ ಮರೆಯಲಾಗದ ಕ್ಷಣ ಕಳೆಯಲು ಇಲ್ಲಿದೆ ಸಿಂಪಲ್ ಪ್ಲಾನ್! -
ಮುಂಬೈನಲ್ಲಿ ತೀವ್ರ ನೀರಿನ ಅಭಾವ: ಬಿಎಂಸಿ ಕಠಿಣ ನಿಯಮಗಳ ನಡುವೆ ನೀರು ಉಳಿಸಲು ಈ ಟಿಪ್ಸ್ ಪಾಲಿಸಿ -
ಮಳೆಗಾಲದಲ್ಲಿ ಸಿಕಲ್ ಸೆಲ್ ಸಮಸ್ಯೆ: ಆರೋಗ್ಯ ಕಾಪಾಡಲು ಈ ಆಹಾರ ಕ್ರಮ ಪಾಲಿಸಿ, ನೋವು ದೂರವಿಡಿ! -
ಟೆಲಿಗ್ರಾಂ ಬ್ಯಾನ್: ಜೂನ್ 22ರವರೆಗೆ ಈ ಆಪ್ಗಳನ್ನು ಬಳಸಿ, ಇಲ್ಲದಿದ್ದರೆ ತೊಂದರೆ ಕಟ್ಟಿಟ್ಟ ಬುತ್ತಿ! -
ಮಳೆಗಾಲದಲ್ಲಿ 'ರನ್ ಫಾರ್ ಯೋಗ': ಜಾರುವ ರಸ್ತೆಯಲ್ಲಿ ಸುರಕ್ಷಿತವಾಗಿ ಓಡಲು ಈ ಟಿಪ್ಸ್ ಪಾಲಿಸಿ -
ಫಾದರ್ಸ್ ಡೇ: ಅಪ್ಪನ ಜೊತೆಗಿನ ಮೌನ ಮುರಿಯಲು ಮತ್ತು ಸಂಬಂಧ ಗಟ್ಟಿಗೊಳಿಸಲು ಇಲ್ಲಿದೆ ಸರಳ ಟಿಪ್ಸ್ -
ಮುಂಬೈ ಜನರೇ ಎಚ್ಚರ! ಜೂನ್ 18-19ರಂದು ಭಾರಿ ಹೈ-ಟೈಡ್ ಭೀತಿ: ಪ್ರವಾಹದಿಂದ ಪಾರಾಗಲು ಈ ಮುನ್ನೆಚ್ಚರಿಕೆ ಮರೆಯದಿರಿ -
ಮಳೆಗಾಲದ ಎಚ್ಚರಿಕೆ: ಟೈಫಾಯಿಡ್ ಮತ್ತು ಸೋಂಕಿನಿಂದ ಪಾರಾಗಲು ನಿಮ್ಮ ಆಹಾರ ಕ್ರಮ ಹೀಗಿರಲಿ -
ಯುಜಿಸಿ ನೆಟ್ 2026 ಪ್ರವೇಶ ಪತ್ರ ಬಿಡುಗಡೆ: ಪರೀಕ್ಷಾ ಕೇಂದ್ರಕ್ಕೆ ತೆರಳುವ ಮುನ್ನ ಈ ಎಚ್ಚರಿಕೆ ಮರೆಯದಿರಿ!
ನೀನು ಯಾರು ಎಂದು ಗೊತ್ತಾಯಿತೇ?
Short Story
oi-Reena
By Hema S

ಝನ್ ಗುರುಗಳಿಗೆ ಅವನ ಮುಖ ನೋಡಿದಾಗಲೇ ತುಂಬಾ ಸಮಸ್ಯೆ ಇರುವಂತೆ ತೋರಿತ್ತು. ಅವನು ಗುರುಗಳ ಹತ್ತಿರ "ಗುರುಗಳೇ ನನಗೆ ಜೀವನ ಸಾಕಾಗಿದೆ. ನನಗೆ ಏನಾಗಿದೆ, ನಾನು ಯಾರು?" ಎಂದು ಬಡಬಡಿಸುತ್ತಿದ್ದ. ಗುರುಗಳು ಏನೂ ಮಾತನಾಡಲಿಲ್ಲ. ಆ ವ್ಯಕ್ತಿಯು ಗುರುಗಳ ಹತ್ತಿರ "ನನ್ನ ಸಮಸ್ಯೆಗೆ ಪರಿಹಾರ ನೀಡಿ" ಎಂದು ಬಗೆಬಗೆಯಾಗಿ ಬೇಡಿಕೊಂಡನು. ಆದರೂ ಗುರುಗಳು ತುಟಿಪಿಟಕ್ ಎನ್ನಲಿಲ್ಲ.
ಆ ವ್ಯಕ್ತಿಗೆ ತುಂಬಾ ಕೋಪ ಬಂತು. ಗುರುಗಳ ಹತ್ತಿರ ಪರಿಹಾರ ದೊರಕುವುದಿಲ್ಲ ಎಮದು ಭಾಸವಾಯಿತು. ನನ್ನ ಸಮಸ್ಯೆಗೆ ನಾನೇಎದುರಿಸುತ್ತೇನೆ, ಇವರ ಸಹಾಯ ಬೇಕಾಗಿಲ್ಲ ಎಂಬ ಛಲದಿಂದ ಎದ್ದು ಹೊರನಡೆದನು. ಆಗ ಗುರುಗಳು ಅವನನ್ನು ಕರೆದು ಅವನ ಮುಖವನ್ನು ದಿಟ್ಟಿಸಿ ನೋಡುತ್ತಾ "ಈಗ ನಿನಗೆ ಎಲ್ಲವನ್ನು ಎದುರಿಸುತ್ತೇನೆ ಎಂಬ ಛಲ ಬಂತು ಅಲ್ಲವೇ? ನಿನಗೆ ನೀನು ಯಾರು, ನಿನ್ನ ಶಕ್ತಿ ಏನು ಎಂದು ತಿಳಿಯಿತು, ಆದ್ದರಿಂದ ಇನ್ನು ನಿನ್ನ ಸಮಸ್ಯೆ ಪರಿಹಾರವಾಗುವುದು" ಎಂದರು.
Comments
English summary
Kannada Zen story | Inspirational short stories | ಝೆನ್ ಕಥೆ : ನೀನು ಯಾರು ಎಂದು ಗೊತ್ತಾಯಿತೇ?
Story first published: Tuesday, August 21, 2012, 15:47 [IST]
Other articles published on Aug 21, 2012



Click it and Unblock the Notifications