Latest Updates
-
ಬಿಸಿಗಾಳಿಯ ಅಬ್ಬರ: ಮನೆಯನ್ನು ತಂಪಾಗಿಡಲು ಮತ್ತು ಆರೋಗ್ಯ ಕಾಪಾಡಿಕೊಳ್ಳಲು ಇಲ್ಲಿವೆ ಸರಳ ಉಪಾಯಗಳು -
ಬಿಸಿಲಿನ ತಾಪಕ್ಕೆ ಸುಸ್ತಾಗಿದ್ದೀರಾ? ಹೀಟ್ವೇವ್ನಿಂದ ಪಾರಾಗಲು ಈ ಆಹಾರ ಕ್ರಮ ಪಾಲಿಸಿ -
ಫ್ಯಾಶನ್ ರೆವಲ್ಯೂಷನ್ ಡೇ: ಬಟ್ಟೆಯನ್ನು ಉಲ್ಟಾ ಧರಿಸಿ ಫೋಟೋ ಹಾಕುತ್ತಿರುವುದೇಕೆ? ಈ ಟ್ರೆಂಡ್ ಹಿಂದಿದೆ ದೊಡ್ಡ ಕಥೆ! -
ಬಿಸಿಲ ಅಲೆ: ಸುಡುವ ಬಿಸಿಲಿನಲ್ಲಿ ವ್ಯಾಯಾಮ ಮಾಡುವಾಗ ಈ ತಪ್ಪುಗಳನ್ನು ಮಾಡಬೇಡಿ! -
ಉತ್ತರ ಭಾರತದ ಬಿಸಿಲ ಬೇಗೆ: ಮದುವೆ ಶಾಸ್ತ್ರಗಳೆಲ್ಲಾ ಈಗ ಸೂರ್ಯ ಮುಳುಗಿದ ಮೇಲೆ! -
ಬಿಸಿಗಾಳಿಯ ಆರ್ಭಟ: ನಿಮ್ಮ ಮನೆಯನ್ನು ಫ್ರಿಡ್ಜ್ನಂತೆ ತಂಪಾಗಿಡಲು ಇಲ್ಲಿವೆ ಅದ್ಭುತ ದೇಸಿ ಟಿಪ್ಸ್! -
ಹೀಟ್ವೇವ್ ಎಚ್ಚರಿಕೆ: ಬಿಸಿಲಿನ ಹೊಡೆತದಿಂದ ಪಾರಾಗಲು ಮನೆಯಲ್ಲೇ ತಯಾರಿಸಿ ಈ ಜೀವ ರಕ್ಷಕ ಪಾನೀಯ! -
ಬಿಸಿಗಾಳಿಯ ಆರ್ಭಟ: ಸುಡುವ ಬಿಸಿಲಿನಿಂದ ಪಾರಾಗಲು ನೀವು ಮಾಡಲೇಬೇಕಾದ ಬದಲಾವಣೆಗಳೇನು? -
ಬಿಸಿಗಾಳಿಯ ಆರ್ಭಟ: ನಿಮ್ಮ ಬೆಳಗಿನ ವ್ಯಾಯಾಮದ ದಿನಚರಿಯಲ್ಲಿ ಈ ಬದಲಾವಣೆ ಮಾಡಿಕೊಳ್ಳಿ -
ಆರ್ಬಿಐ ಹೊಸ ಆಟೋ-ಪೇ ನಿಯಮ: ನಿಮ್ಮ OTT ಮತ್ತು SIP ಪಾವತಿಗಳು ಸ್ಥಗಿತಗೊಳ್ಳುವ ಮುನ್ನ ಎಚ್ಚೆತ್ತುಕೊಳ್ಳಿ!
ಝೆನ್ ಕಥೆ: ಸ್ವರ್ಗ ಮತ್ತು ನರಕ ಇದೆಯೇ?
Short Story
oi-Reena
By Hema S

ಅದಕ್ಕೆ ಅವನು "ನಾನೊಬ್ಬ ಸೈನಿಕ" ಎಂದು ಹೇಳಿದ. ಅದಕ್ಕೆ ಗುರುಗಳು "ನೀನು ನೋಡಲಿಕ್ಕೆ ಭಿಕ್ಷುಕ ರೀತಿ ಕಾಣುತ್ತೀಯ, ನೀನು ದೇಶವನ್ನು ರಕ್ಷಿಸುತ್ತೀಯ ಅಂದರೆ ನಂಬಲಿಕ್ಕೆ ಸಾಧ್ಯವಾಗುತ್ತಿಲ್ಲ" ಎಂದು ಹೇಳಿದರು.
ತನ್ನ ಬಗ್ಗೆ ಈ ರೀತಿಯ ಹೇಳಿದ್ದನ್ನು ಕೇಳಿ ಆ ಸೈನಿಕನಿಗೆ ತುಂಬಾ ಕೋಪ ಬಂತು, ಮುಖ ಬಿಗಿದುಕೊಳ್ಳಲಾರಂಭಿಸಿತು, ಅವನ ಕೈಗಳು ಖಡ್ಗವನ್ನು ಮತ್ತಷ್ಟು ಬಿಗಿಯಾಯಿತು. ಇದನ್ನು ಗಮನಿಸಿದ ಝೆನ್ ಗುರು "ಖಡ್ಗವಿದ್ದರೆ ಮಾತ್ರ ಸಾಕೇ ಆ ನಿನ್ನ ಖಡ್ಗ ನನ್ನ ತಲೆಯನ್ನು ತೆಗೆಯುವಷ್ಟು ಹರಿತವಾಗಿಲ್ಲ" ಎಂದು ಹೇಳಿದರು.
ಇದನ್ನು ಕೇಳಿದ ಸೈನಿಕ ಕತ್ತಿಯನ್ನು ಮೇಲಕ್ಕೆ ಎತ್ತಿದನು. ಆಗ ಗುರುಗಳು "ಈಗ ನೀನು ಏನು ಮಾಡುತ್ತಿರುವೆ ಅದೇ ನರಕ" ಎಂದು ಹೇಳಿದರು. ಸೈನಿಕ ಖಡ್ಗ ಕೆಳಗೆ ಹಾಕಿ ಅವರ ಅನುಯಾಯಿಯಾದನು. ಆಗ ಗುರುಗಳು "ಇವತ್ತಿನಿಂದ ನಿನಗೆ ಸ್ವರ್ಗದ ಬಾಗಿಲು ತೆರೆಯಿತು" ಎಂದು ಹೇಳಿದರು.
Comments
English summary



Click it and Unblock the Notifications