Latest Updates
-
ಅಸ್ಸಾಂನಲ್ಲಿ ಲಿವ್-ಇನ್ ಸಂಬಂಧದಲ್ಲಿದ್ದೀರಾ? ಹೊಸ ಕಾನೂನಿನ ಪ್ರಕಾರ ನೋಂದಣಿ ಮಾಡದಿದ್ದರೆ ಜೈಲು ಶಿಕ್ಷೆ ಕಟ್ಟಿಟ್ಟ ಬುತ್ತಿ! -
ಬಿಸಿಲಿಗೆ ಗಿಡಗಳು ಬಾಡುತ್ತಿವೆಯೇ? ಈ ಮ್ಯಾಜಿಕ್ ಟಿಪ್ಸ್ ಬಳಸಿ ನಿಮ್ಮ ಬಾಲ್ಕನಿ ಗಾರ್ಡನ್ ಅನ್ನು ಹಸಿರಾಗಿಡಿ! -
ಬಿಸಿಲ ಝಳಕ್ಕೆ ಸುಸ್ತಾಗಿದ್ದೀರಾ? ಹೀಟ್ಸ್ಟ್ರೋಕ್ನಿಂದ ಪಾರಾಗಲು ಈ ತಂಪು ಪದಾರ್ಥಗಳು ನಿಮ್ಮ ಆಹಾರದಲ್ಲಿರಲಿ, ಇಂದೇ ಟ್ರೈ ಮಾಡಿ! -
ಬಕ್ರೀದ್ 2026: ಈ ಬಾರಿಯ ಹಬ್ಬದ ಸಂಭ್ರಮದಲ್ಲಿ ಮಿಂಚಲು ನೀವು ಮಿಸ್ ಮಾಡಲೇಬಾರದ ಫ್ಯಾಷನ್ ಟ್ರೆಂಡ್ಸ್ ಮತ್ತು ಸ್ಟೈಲಿಂಗ್ ಟಿಪ್ಸ್! -
ಬಿಸಿಲ ಬೇಗೆಯಲ್ಲಿ ವರ್ಕೌಟ್ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ನಿಮ್ಮ ಆರೋಗ್ಯಕ್ಕೆ ಕಾದಿದೆ ದೊಡ್ಡ ಅಪಾಯ! -
ಬಿಸಿಲಿನ ಬೇಗೆಗೆ ದಂಪತಿಗಳ ನಡುವೆ ಜಗಳವೇ? ಈ ಸಣ್ಣ ಬದಲಾವಣೆಗಳು ನಿಮ್ಮ ಸಂಬಂಧವನ್ನು ಬಿರುಕಿನಿಂದ ಕಾಪಾಡುತ್ತವೆ! -
ಉತ್ತರ ಭಾರತದಲ್ಲಿ ಸುಡುವ ಬಿಸಿಲು: ಮನೆಯನ್ನು ತಂಪಾಗಿಡಲು ಮತ್ತು ಗಿಡಗಳನ್ನು ಬಚಾವ್ ಮಾಡಲು ಈ ಟಿಪ್ಸ್ ಫಾಲೋ ಮಾಡಿ! -
ಬಿಸಿಲ ಬೇಗೆಯಿಂದ ಸುಸ್ತಾಗಿದ್ದೀರಾ? ದೇಹವನ್ನು ತಂಪಾಗಿಡಲು ಈ ಆಹಾರಗಳೇ ನಿಮಗೆ ರಾಮಬಾಣ! -
ಬಿಸಿಲ ಝಳಕ್ಕೆ ಸುಸ್ತಾಗಿದ್ದೀರಾ? ಈ ಸಿಂಪಲ್ ಟಿಪ್ಸ್ ಪಾಲಿಸಿದ್ರೆ ಬೇಸಿಗೆಯಲ್ಲೂ ನೀವು ಕೂಲ್ ಆಗಿರಬಹುದು! -
ಬಿಸಿಲ ಬೇಗೆಯಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ನಿಮ್ಮ ಹೃದಯದ ಆರೋಗ್ಯಕ್ಕೆ ಕಾದಿದೆ ದೊಡ್ಡ ಅಪಾಯ, ಎಚ್ಚರ!
ಝೆನ್ ಕಥೆ: ಸ್ವರ್ಗ ಮತ್ತು ನರಕ ಇದೆಯೇ?
Short Story
oi-Reena
By Hema S

ಅದಕ್ಕೆ ಅವನು "ನಾನೊಬ್ಬ ಸೈನಿಕ" ಎಂದು ಹೇಳಿದ. ಅದಕ್ಕೆ ಗುರುಗಳು "ನೀನು ನೋಡಲಿಕ್ಕೆ ಭಿಕ್ಷುಕ ರೀತಿ ಕಾಣುತ್ತೀಯ, ನೀನು ದೇಶವನ್ನು ರಕ್ಷಿಸುತ್ತೀಯ ಅಂದರೆ ನಂಬಲಿಕ್ಕೆ ಸಾಧ್ಯವಾಗುತ್ತಿಲ್ಲ" ಎಂದು ಹೇಳಿದರು.
ತನ್ನ ಬಗ್ಗೆ ಈ ರೀತಿಯ ಹೇಳಿದ್ದನ್ನು ಕೇಳಿ ಆ ಸೈನಿಕನಿಗೆ ತುಂಬಾ ಕೋಪ ಬಂತು, ಮುಖ ಬಿಗಿದುಕೊಳ್ಳಲಾರಂಭಿಸಿತು, ಅವನ ಕೈಗಳು ಖಡ್ಗವನ್ನು ಮತ್ತಷ್ಟು ಬಿಗಿಯಾಯಿತು. ಇದನ್ನು ಗಮನಿಸಿದ ಝೆನ್ ಗುರು "ಖಡ್ಗವಿದ್ದರೆ ಮಾತ್ರ ಸಾಕೇ ಆ ನಿನ್ನ ಖಡ್ಗ ನನ್ನ ತಲೆಯನ್ನು ತೆಗೆಯುವಷ್ಟು ಹರಿತವಾಗಿಲ್ಲ" ಎಂದು ಹೇಳಿದರು.
ಇದನ್ನು ಕೇಳಿದ ಸೈನಿಕ ಕತ್ತಿಯನ್ನು ಮೇಲಕ್ಕೆ ಎತ್ತಿದನು. ಆಗ ಗುರುಗಳು "ಈಗ ನೀನು ಏನು ಮಾಡುತ್ತಿರುವೆ ಅದೇ ನರಕ" ಎಂದು ಹೇಳಿದರು. ಸೈನಿಕ ಖಡ್ಗ ಕೆಳಗೆ ಹಾಕಿ ಅವರ ಅನುಯಾಯಿಯಾದನು. ಆಗ ಗುರುಗಳು "ಇವತ್ತಿನಿಂದ ನಿನಗೆ ಸ್ವರ್ಗದ ಬಾಗಿಲು ತೆರೆಯಿತು" ಎಂದು ಹೇಳಿದರು.
Comments
English summary



Click it and Unblock the Notifications