Latest Updates
-
ಮನೆಯವರ ವಿರೋಧದ ನಡುವೆ ಮದುವೆ: ಅಲಹಾಬಾದ್ ಹೈಕೋರ್ಟ್ನಿಂದ ಜೋಡಿಗಳಿಗೆ ಸಿಕ್ಕಿತು ಭರ್ಜರಿ ರಕ್ಷಣೆ! -
ಮಳೆ ನಂತರ ದೆಹಲಿ-ಎನ್ಸಿಆರ್ನಲ್ಲಿ ಶುದ್ಧ ಗಾಳಿ: ನಿಮ್ಮ ಮನೆಯನ್ನು ಫ್ರೆಶ್ ಆಗಿಡಲು ಈ ಸರಳ ಟಿಪ್ಸ್ ಪಾಲಿಸಿ! -
ಯೋಗಿನಿ ಏಕಾದಶಿ: ಮಧುಮೇಹಿಗಳು ಉಪವಾಸ ಮಾಡುವಾಗ ಈ ಆರೋಗ್ಯ ಟಿಪ್ಸ್ ಮರೆಯದಿರಿ! -
ವಿಶ್ವ ಜನಸಂಖ್ಯಾ ದಿನ: ಉಚಿತ ಗರ್ಭನಿರೋಧಕಗಳು ಮತ್ತು ನಿಮ್ಮ ಗೌಪ್ಯತೆ ಬಗ್ಗೆ ತಿಳಿಯಲೇಬೇಕಾದ ಸತ್ಯಗಳು -
ಭಾರತ-ಇಂಗ್ಲೆಂಡ್ ಟಿ20 ಪಂದ್ಯದ ರೋಚಕತೆ ನಡುವೆ ಫಿಟ್ ಆಗಿರಲು ಈ 7 ನಿಮಿಷದ ಟಿಪ್ಸ್ ಮಿಸ್ ಮಾಡ್ಬೇಡಿ! -
ಮಳೆಗಾಲದ ಡೇಟಿಂಗ್: ಬಜೆಟ್ ಸ್ನೇಹಿ ಐಡಿಯಾಗಳು ಮತ್ತು ಸುರಕ್ಷಿತವಾಗಿರಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ಕೋಲ್ಕತ್ತಾದಲ್ಲಿ ಭಾರಿ ಮಳೆ: ನಿಮ್ಮ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ ಟಿಪ್ಸ್ ಮಿಸ್ ಮಾಡಬೇಡಿ! -
ಮಳೆಗಾಲದಲ್ಲಿ ಹೊಟ್ಟೆಯ ಸಮಸ್ಯೆ ಕಾಡ್ತಿದೆಯಾ? ಆರೋಗ್ಯವಾಗಿರಲು ಈ ಆಹಾರ ಪದ್ಧತಿ ಪಾಲಿಸಿ -
ಧಮಾಲ್ 4 ರಿಲೀಸ್: ಅಜಯ್ ದೇವಗನ್ ಕಾಮಿಡಿ ಹಬ್ಬಕ್ಕೆ ಫ್ಯಾಮಿಲಿ ಜೊತೆ ರೆಡಿಯಾಗಿ! -
ಸಮಲಿಂಗಿ ಜೋಡಿಗಳೇ ಎಚ್ಚರ: ಗಿಫ್ಟ್ ಟ್ಯಾಕ್ಸ್ನಿಂದ ಪಾರಾಗಲು ಈ ದಾಖಲೆಗಳು ಕಡ್ಡಾಯ!
ಝೆನ್ ಕಥೆ: ಸ್ವರ್ಗ ಮತ್ತು ನರಕ ಇದೆಯೇ?
Short Story
oi-Reena
By Hema S

ಅದಕ್ಕೆ ಅವನು "ನಾನೊಬ್ಬ ಸೈನಿಕ" ಎಂದು ಹೇಳಿದ. ಅದಕ್ಕೆ ಗುರುಗಳು "ನೀನು ನೋಡಲಿಕ್ಕೆ ಭಿಕ್ಷುಕ ರೀತಿ ಕಾಣುತ್ತೀಯ, ನೀನು ದೇಶವನ್ನು ರಕ್ಷಿಸುತ್ತೀಯ ಅಂದರೆ ನಂಬಲಿಕ್ಕೆ ಸಾಧ್ಯವಾಗುತ್ತಿಲ್ಲ" ಎಂದು ಹೇಳಿದರು.
ತನ್ನ ಬಗ್ಗೆ ಈ ರೀತಿಯ ಹೇಳಿದ್ದನ್ನು ಕೇಳಿ ಆ ಸೈನಿಕನಿಗೆ ತುಂಬಾ ಕೋಪ ಬಂತು, ಮುಖ ಬಿಗಿದುಕೊಳ್ಳಲಾರಂಭಿಸಿತು, ಅವನ ಕೈಗಳು ಖಡ್ಗವನ್ನು ಮತ್ತಷ್ಟು ಬಿಗಿಯಾಯಿತು. ಇದನ್ನು ಗಮನಿಸಿದ ಝೆನ್ ಗುರು "ಖಡ್ಗವಿದ್ದರೆ ಮಾತ್ರ ಸಾಕೇ ಆ ನಿನ್ನ ಖಡ್ಗ ನನ್ನ ತಲೆಯನ್ನು ತೆಗೆಯುವಷ್ಟು ಹರಿತವಾಗಿಲ್ಲ" ಎಂದು ಹೇಳಿದರು.
ಇದನ್ನು ಕೇಳಿದ ಸೈನಿಕ ಕತ್ತಿಯನ್ನು ಮೇಲಕ್ಕೆ ಎತ್ತಿದನು. ಆಗ ಗುರುಗಳು "ಈಗ ನೀನು ಏನು ಮಾಡುತ್ತಿರುವೆ ಅದೇ ನರಕ" ಎಂದು ಹೇಳಿದರು. ಸೈನಿಕ ಖಡ್ಗ ಕೆಳಗೆ ಹಾಕಿ ಅವರ ಅನುಯಾಯಿಯಾದನು. ಆಗ ಗುರುಗಳು "ಇವತ್ತಿನಿಂದ ನಿನಗೆ ಸ್ವರ್ಗದ ಬಾಗಿಲು ತೆರೆಯಿತು" ಎಂದು ಹೇಳಿದರು.
Comments
English summary



Click it and Unblock the Notifications