Latest Updates
-
NEET ಮರುಪರೀಕ್ಷೆ ಮುಗಿದಿದೆ: ಮಕ್ಕಳ ಆತಂಕ ದೂರ ಮಾಡಲು ಪೋಷಕರು ಮಾಡಬೇಕಾದ ಅತ್ಯಗತ್ಯ ಕೆಲಸಗಳಿವು! -
ಪುಣೆ-ಮುಂಬೈ ಮಳೆಗಾಲ: ನಿಮ್ಮ ಮನೆಯನ್ನು ಸುರಕ್ಷಿತವಾಗಿಡಲು ಇಂದೇ ರಾತ್ರಿ ಈ 45 ನಿಮಿಷಗಳ ಕೆಲಸ ಮಾಡಿ! -
ಮಳೆಗಾಲದಲ್ಲಿ ಆರೋಗ್ಯದ ಬಗ್ಗೆ ಎಚ್ಚರ: ಅತಿಸಾರ ತಡೆಯಲು ಮತ್ತು ಸುರಕ್ಷಿತ ಆಹಾರಕ್ಕಾಗಿ ಈ ಸರಳ ಟಿಪ್ಸ್ ಪಾಲಿಸಿ -
ಫಾದರ್ಸ್ ಡೇ 2026: ಅಪ್ಪನ ಮುಖದಲ್ಲಿ ನಗು ಮೂಡಿಸಲು ಇಲ್ಲಿದೆ ಸಿಂಪಲ್ ಮತ್ತು ಬೆಸ್ಟ್ ಐಡಿಯಾಗಳು! -
10ನೇ ಅಂತರಾಷ್ಟ್ರೀಯ ಯೋಗ ದಿನ: ಮಳೆಯನ್ನೂ ಮೀರಿ ಕೋಲ್ಕತ್ತಾದಲ್ಲಿ ಯೋಗ ಸಂಭ್ರಮ, ಮನೆಯಲ್ಲೇ ಅಭ್ಯಾಸ ಮಾಡಲು ಇಲ್ಲಿದೆ ಸರಳ ಟಿಪ್ಸ್! -
ಭಾರತ vs ಅಫ್ಘಾನಿಸ್ತಾನ ಪಂದ್ಯ: ಮ್ಯಾಚ್ ನೋಡುವಾಗ ಮನೆಯಲ್ಲಿ ಶಾಂತಿ ಕಾಪಾಡಲು ಈ ಟಿಪ್ಸ್ ಫಾಲೋ ಮಾಡಿ! -
ನಾಳೆ ನೀಟ್ ಮರುಪರೀಕ್ಷೆ: ಮಳೆಗಾಲದ ನಡುವೆ ಪರೀಕ್ಷೆಗೆ ಸಜ್ಜಾಗುವುದು ಹೇಗೆ? ಇಲ್ಲಿದೆ ಫೈನಲ್ ಚೆಕ್ಲಿಸ್ಟ್ -
ಪಿಎಂ-ಕಿಸಾನ್ ಹಣ ಜಮೆ: ರೈತರೇ, ಈ 2,000 ರೂಪಾಯಿಯಲ್ಲಿ ಆರೋಗ್ಯಕರ ಆಹಾರ ಖರೀದಿಸಿ, ಮಧುಮೇಹ ನಿಯಂತ್ರಿಸಿ! -
ಭಾರಿ ಗಾಳಿ-ಮಳೆಯ ಎಚ್ಚರಿಕೆ: ಜೂನ್ 20ರಂದು ನಿಮ್ಮ ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳನ್ನು ಮರೆಯದಿರಿ! -
ಮಳೆಗಾಲದಲ್ಲಿ ಅಂತರಾಷ್ಟ್ರೀಯ ಯೋಗ ದಿನ: ಹಿರಿಯರು ಸುರಕ್ಷಿತವಾಗಿ ಯೋಗ ಮಾಡುವುದು ಹೇಗೆ?
ಝೆನ್ ಕಥೆ: ಸ್ವರ್ಗ ಮತ್ತು ನರಕ ಇದೆಯೇ?
Short Story
oi-Reena
By Hema S

ಅದಕ್ಕೆ ಅವನು "ನಾನೊಬ್ಬ ಸೈನಿಕ" ಎಂದು ಹೇಳಿದ. ಅದಕ್ಕೆ ಗುರುಗಳು "ನೀನು ನೋಡಲಿಕ್ಕೆ ಭಿಕ್ಷುಕ ರೀತಿ ಕಾಣುತ್ತೀಯ, ನೀನು ದೇಶವನ್ನು ರಕ್ಷಿಸುತ್ತೀಯ ಅಂದರೆ ನಂಬಲಿಕ್ಕೆ ಸಾಧ್ಯವಾಗುತ್ತಿಲ್ಲ" ಎಂದು ಹೇಳಿದರು.
ತನ್ನ ಬಗ್ಗೆ ಈ ರೀತಿಯ ಹೇಳಿದ್ದನ್ನು ಕೇಳಿ ಆ ಸೈನಿಕನಿಗೆ ತುಂಬಾ ಕೋಪ ಬಂತು, ಮುಖ ಬಿಗಿದುಕೊಳ್ಳಲಾರಂಭಿಸಿತು, ಅವನ ಕೈಗಳು ಖಡ್ಗವನ್ನು ಮತ್ತಷ್ಟು ಬಿಗಿಯಾಯಿತು. ಇದನ್ನು ಗಮನಿಸಿದ ಝೆನ್ ಗುರು "ಖಡ್ಗವಿದ್ದರೆ ಮಾತ್ರ ಸಾಕೇ ಆ ನಿನ್ನ ಖಡ್ಗ ನನ್ನ ತಲೆಯನ್ನು ತೆಗೆಯುವಷ್ಟು ಹರಿತವಾಗಿಲ್ಲ" ಎಂದು ಹೇಳಿದರು.
ಇದನ್ನು ಕೇಳಿದ ಸೈನಿಕ ಕತ್ತಿಯನ್ನು ಮೇಲಕ್ಕೆ ಎತ್ತಿದನು. ಆಗ ಗುರುಗಳು "ಈಗ ನೀನು ಏನು ಮಾಡುತ್ತಿರುವೆ ಅದೇ ನರಕ" ಎಂದು ಹೇಳಿದರು. ಸೈನಿಕ ಖಡ್ಗ ಕೆಳಗೆ ಹಾಕಿ ಅವರ ಅನುಯಾಯಿಯಾದನು. ಆಗ ಗುರುಗಳು "ಇವತ್ತಿನಿಂದ ನಿನಗೆ ಸ್ವರ್ಗದ ಬಾಗಿಲು ತೆರೆಯಿತು" ಎಂದು ಹೇಳಿದರು.
Comments
English summary



Click it and Unblock the Notifications