Latest Updates
-
ಜನ್ಮಾಷ್ಟಮಿ ಉಪವಾಸ: ಹಬ್ಬದ ಸಂಭ್ರಮದ ನಡುವೆ ಆರೋಗ್ಯ ಕಾಪಾಡಿಕೊಳ್ಳುವುದು ಹೇಗೆ? -
ಕಜರಿ ತೀಜ್ 2026: ಉಪವಾಸದ ದಿನ ಆರೋಗ್ಯ ಮತ್ತು ಸಂಗಾತಿಯೊಂದಿಗೆ ಸುಗಮ ಸಂವಹನಕ್ಕೆ ಇಲ್ಲಿದೆ ಬೆಸ್ಟ್ ಟಿಪ್ಸ್! -
ಇಂದೇ ಕೊನೆಯ ಅವಕಾಶ: ಎಲ್ಪಿಜಿ ಇ-ಕೆವೈಸಿ ಮಾಡದಿದ್ದರೆ ಸಿಲಿಂಡರ್ ದರ ಏರಿಕೆ ಖಚಿತ! -
ಈರುಳ್ಳಿ ಬೆಲೆ ಏರಿಕೆ: ಅಡುಗೆಮನೆ ಬಜೆಟ್ ಉಳಿಸಿ, ಈರುಳ್ಳಿ ಇಲ್ಲದೆಯೂ ರುಚಿಕರ ಹೈ-ಪ್ರೋಟೀನ್ ಊಟ ಮಾಡಿ! -
#5DayWeekandFairPLI ಟ್ರೆಂಡ್: ಬ್ಯಾಂಕ್ ಮತ್ತು ಐಟಿ ಉದ್ಯೋಗಿಗಳ ಆಕ್ರೋಶ, 5 ದಿನದ ಕೆಲಸಕ್ಕೆ ಸಿಗುತ್ತಾ ಮನ್ನಣೆ? -
ಮಕ್ಕಳಿಗಾಗಿ ದಾಂಪತ್ಯ ಉಳಿಸಿಕೊಳ್ಳಬೇಕೇ? ಜೀನತ್ ಅಮಾನ್ ಅವರ ವೈರಲ್ ಸಲಹೆ ಮತ್ತು ಪೋಷಕರಿಗೆ ಮಹತ್ವದ ಪಾಠ -
ಇಂದು ಬೆಂಗಳೂರಿನಲ್ಲಿ ಪವರ್ ಕಟ್: ವೈಟ್ಫೀಲ್ಡ್, ಪೀಣ್ಯ, ಮಲ್ಲೇಶ್ವರಂ ಸೇರಿ ಪ್ರಮುಖ ಏರಿಯಾಗಳ ಪಟ್ಟಿ ಇಲ್ಲಿದೆ -
ಇನ್ಮುಂದೆ ಬಿಸ್ಕತ್ತು, ಕೂಲ್ ಡ್ರಿಂಕ್ಸ್ ಮೇಲೆ ಕೆಂಪು ಎಚ್ಚರಿಕೆ ಲೇಬಲ್: FSSAI ಹೊಸ ನಿಯಮವೇನು? -
ಮುಂಬೈ ಲೋಕಲ್ ರೈಲು ಪ್ರಯಾಣಿಕರೇ ಗಮನಿಸಿ: ಇಂದು ಮೆಗಾ ಬ್ಲಾಕ್, ಯಾವ ಮಾರ್ಗದಲ್ಲಿ ಸಂಚಾರ ಸ್ಥಗಿತ? -
ರಾಷ್ಟ್ರೀಯ ಪೋಷಕಾಂಶ ವಾರ: ಕನ್ನಡಿಗರ ಆರೋಗ್ಯಕ್ಕಾಗಿ 7 ದಿನಗಳ ಸಿಂಪಲ್ ಡಯಟ್ ಮತ್ತು ವ್ಯಾಯಾಮ ಪ್ಲಾನ್!
ಝೆನ್ ಕಥೆ: ಸ್ವರ್ಗ ಮತ್ತು ನರಕ ಇದೆಯೇ?
Short Story
oi-Reena
By Hema S

ಅದಕ್ಕೆ ಅವನು "ನಾನೊಬ್ಬ ಸೈನಿಕ" ಎಂದು ಹೇಳಿದ. ಅದಕ್ಕೆ ಗುರುಗಳು "ನೀನು ನೋಡಲಿಕ್ಕೆ ಭಿಕ್ಷುಕ ರೀತಿ ಕಾಣುತ್ತೀಯ, ನೀನು ದೇಶವನ್ನು ರಕ್ಷಿಸುತ್ತೀಯ ಅಂದರೆ ನಂಬಲಿಕ್ಕೆ ಸಾಧ್ಯವಾಗುತ್ತಿಲ್ಲ" ಎಂದು ಹೇಳಿದರು.
ತನ್ನ ಬಗ್ಗೆ ಈ ರೀತಿಯ ಹೇಳಿದ್ದನ್ನು ಕೇಳಿ ಆ ಸೈನಿಕನಿಗೆ ತುಂಬಾ ಕೋಪ ಬಂತು, ಮುಖ ಬಿಗಿದುಕೊಳ್ಳಲಾರಂಭಿಸಿತು, ಅವನ ಕೈಗಳು ಖಡ್ಗವನ್ನು ಮತ್ತಷ್ಟು ಬಿಗಿಯಾಯಿತು. ಇದನ್ನು ಗಮನಿಸಿದ ಝೆನ್ ಗುರು "ಖಡ್ಗವಿದ್ದರೆ ಮಾತ್ರ ಸಾಕೇ ಆ ನಿನ್ನ ಖಡ್ಗ ನನ್ನ ತಲೆಯನ್ನು ತೆಗೆಯುವಷ್ಟು ಹರಿತವಾಗಿಲ್ಲ" ಎಂದು ಹೇಳಿದರು.
ಇದನ್ನು ಕೇಳಿದ ಸೈನಿಕ ಕತ್ತಿಯನ್ನು ಮೇಲಕ್ಕೆ ಎತ್ತಿದನು. ಆಗ ಗುರುಗಳು "ಈಗ ನೀನು ಏನು ಮಾಡುತ್ತಿರುವೆ ಅದೇ ನರಕ" ಎಂದು ಹೇಳಿದರು. ಸೈನಿಕ ಖಡ್ಗ ಕೆಳಗೆ ಹಾಕಿ ಅವರ ಅನುಯಾಯಿಯಾದನು. ಆಗ ಗುರುಗಳು "ಇವತ್ತಿನಿಂದ ನಿನಗೆ ಸ್ವರ್ಗದ ಬಾಗಿಲು ತೆರೆಯಿತು" ಎಂದು ಹೇಳಿದರು.
Comments
English summary



Click it and Unblock the Notifications