Latest Updates
-
ಪ್ರೈಡ್ ಮಂತ್ 2026: ಮನೆಯವರ ಮುಂದೆ ನಿಮ್ಮ ನಿಜವಾದ ವ್ಯಕ್ತಿತ್ವವನ್ನು ಹೇಳಿಕೊಳ್ಳಲು ಹೆದರುತ್ತಿದ್ದೀರಾ? ಈ ಸಲಹೆಗಳು ನಿಮಗಾಗಿ! -
ಮಳೆಗಾಲದ ಮೊದಲ ಮಳೆ ಬಂತು: ನಿಮ್ಮ ಮನೆಯನ್ನು ದುಬಾರಿ ರಿಪೇರಿಯಿಂದ ರಕ್ಷಿಸಲು ಈ ಸಣ್ಣ ಕೆಲಸಗಳನ್ನು ಇಂದೇ ಮಾಡಿ! -
ಮಳೆಗಾಲದಲ್ಲಿ ಪದೇ ಪದೇ ಕಾಯಿಲೆ ಬೀಳ್ತಿದ್ದೀರಾ? ಆರೋಗ್ಯವಾಗಿರಲು ಈ ಆಹಾರ ಪದ್ಧತಿ ಪಾಲಿಸಿ, ವೈರಲ್ ಜ್ವರದಿಂದ ದೂರವಿರಿ! -
ಆರ್ಸಿಬಿ ಗೆಲುವಿನ ಅಬ್ಬರ: ಬೆಂಗಳೂರಿನಲ್ಲಿ ವಿರಾಟ್-ಅನುಷ್ಕಾ ಸಂಭ್ರಮದ ವಿಡಿಯೋ ವೈರಲ್, ನೀವು ನೋಡಲೇಬೇಕಾದ ದೃಶ್ಯಗಳಿವು! -
ಮಳೆಗಾಲದಲ್ಲಿ ವ್ಯಾಯಾಮ ಮಾಡ್ತೀರಾ? ಈ ತಪ್ಪುಗಳನ್ನು ಮಾಡಿದರೆ ನಿಮ್ಮ ಆರೋಗ್ಯಕ್ಕೆ ಅಪಾಯ ಕಟ್ಟಿಟ್ಟ ಬುತ್ತಿ! -
ಪ್ರೈಡ್ ಮಂತ್ 2026: ಕ್ವೀರ್ ಜೋಡಿಗಳ ಭವಿಷ್ಯ ಭದ್ರಪಡಿಸಲು ಮತ್ತು ಕುಟುಂಬದ ಮನವೊಲಿಸಲು ಇಲ್ಲಿದೆ ವಿಶೇಷ ಮಾರ್ಗದರ್ಶಿ! -
ಮಳೆಗಾಲ ಶುರುವಾಗುವ ಮುನ್ನವೇ ನಿಮ್ಮ ಮನೆಯನ್ನು ಹೀಗೆ ರಕ್ಷಿಸಿಕೊಳ್ಳಿ: ದುಬಾರಿ ರಿಪೇರಿ ತಪ್ಪಿಸಲು ಇಲ್ಲಿವೆ ಸರಳ ಟಿಪ್ಸ್! -
ಬಿಸಿಲು-ಮಳೆಯ ಆಟದಲ್ಲಿ ಸುಸ್ತಾಗಿದ್ದೀರಾ? ಆರೋಗ್ಯ ಕಾಪಾಡಿಕೊಳ್ಳಲು ಈ ಸರಳ ಆಹಾರ ಕ್ರಮಗಳನ್ನು ಮಿಸ್ ಮಾಡಬೇಡಿ! -
ದಿಢೀರ್ ಮಳೆಗೆ ರೆಡಿಯಾಗಿದ್ದೀರಾ? ಸ್ಟೈಲಿಶ್ ಆಗಿ ಕಾಣಲು ಮತ್ತು ಮಳೆಯಿಂದ ಪಾರಾಗಲು ಈ ಟಿಪ್ಸ್ ಮಿಸ್ ಮಾಡ್ಬೇಡಿ! -
ಹವಾಮಾನ ಬದಲಾಗಿದೆ, ನಿಮ್ಮ ವರ್ಕೌಟ್ ಪ್ಲಾನ್ ಬದಲಾಯಿಸಿದ್ದೀರಾ? ಇಲ್ಲದಿದ್ದರೆ ಈ ಎಚ್ಚರಿಕೆ ನಿಮಗಾಗಿ!
ಎಲ್ಲಾ ಮಾನವ ಗುಣಗಳನ್ನು ರಕ್ಷಿಸುವ ಸೈನಿಕರು
Short Story
oi-Reena
By Hema S

ಅಡುಗೆಯವನು ಆಹಾರ ಮಾಡಲು ಸಿದ್ಧ ಮಾಡುತ್ತಿರುವಾಗ ಗಸನ್ ತನ್ನ ಅಡುಗೆಯವನಿಗೆ "ಅಧಿಕಾರಿಗಳೂ ಕೂಡಾ ನಾವು ಸೇವಿಸುವ ಸಾಧಾರಣ ಆಹಾರವನ್ನೇ ನೀಡಿ." ಎಂದು ಆದೇಶಿಸಿದ.
ಗಸನ್ ಅಡುಗೆಯವನಿಗೆ ಆ ರೀತಿ ಆದೇಶ ಮಾಡಿದ್ದನ್ನು ಕೇಳಿ ಯೋಧರು ಸಿಟ್ಟಾದರು. ಅದರಲ್ಲಿಒ ಒಬ್ಬ ಯೋಧ "ನಾವು ಯಾರು ಅಂತ ನೀವು ತಿಳಿದಿದ್ದೀರಿ? ನಾವು ಯೋಧರು. ದೇಶದ ಹಿತಕ್ಕಾಗಿ ನಾವು ನಮ್ಮ ಜೀವವನ್ನು ಪಣಕ್ಕಿಟ್ಟಿದ್ದೇವೆ. ನಮ್ಮನ್ನು ಇನ್ನೂ ಉತ್ತಮವಾಗಿ ನೋಡಿಕೊಳ್ಳಬಾರದೇ?" ಎಂದು ಕೇಳಿದನು.
ಅದನ್ನು ಕೇಳಿದ ಗಸನ್ ತಕ್ಷಣವೇ ಕಠಿಣವಾಗಿ "ನಾವು ಯಾರು ಎಂದು ತಿಳಿದಿದ್ದೀರಿ? ನಾವು ಕೂಡಾ ಯೋಧರು. ಎಲ್ಲಾ ಮಾನವ ಗುಣಗಳನ್ನು ರಕ್ಷಿಸುವ ಸಲುವಾಗಿ ಇರುವ ಯೋಧರು ನಾವು." ಎಂದು ಹೇಳಿದನು.
ಆಗ ಯೋಧರಿಗೆ ತಮ್ಮ ತಪ್ಪಿನ ಅರಿವಾಗಿ ಗಸನ್ ಬಳಿ ಕ್ಷಮೆ ಯಾಚಿಸಿದರು.
Comments
English summary



Click it and Unblock the Notifications