Latest Updates
-
ಬೆಂಗಳೂರಿನ ಬಿಸಿಲಿಗೆ ಹೈರಾಣಾಗಿದ್ದೀರಾ? ಎಸಿ ಇಲ್ಲದೆ ಮನೆ ತಂಪು ಮಾಡೋದು ಹೇಗೆ? ಇಲ್ಲಿದೆ ಸಿಂಪಲ್ ಟಿಪ್ಸ್ -
ವೆಜ್ ಥಾಲಿ ಬೆಲೆ ಗಗನಕ್ಕೆ: ಕಡಿಮೆ ಖರ್ಚಿನಲ್ಲಿ ಪೌಷ್ಟಿಕ ಊಟ ತಯಾರಿಸುವ ಸರಳ ಟಿಪ್ಸ್ -
ಶಿವಾಜಿನಗರ ಸೇಂಟ್ ಮೇರಿಸ್ ಬಾಸಿಲಿಕಾ ಜಾತ್ರೆ: ಇಂದಿನ ಸಂಚಾರ ಮಾರ್ಗ ಬದಲಾವಣೆ ಮತ್ತು ಪಾರ್ಕಿಂಗ್ ಬಗ್ಗೆ ನೀವು ತಿಳಿಯಲೇಬೇಕಾದ ವಿಷಯಗಳು! -
ವಿಶ್ವ ಫಿಸಿಯೋಥೆರಪಿ ದಿನ: ಹೃದಯದ ಆರೋಗ್ಯ ಮತ್ತು ನೋವು ಮುಕ್ತ ಜೀವನಕ್ಕೆ 12 ನಿಮಿಷದ ಮ್ಯಾಜಿಕ್ ವರ್ಕೌಟ್! -
ವೈವಾಹಿಕ ಅತ್ಯಾಚಾರ: ಸುಪ್ರೀಂ ಕೋರ್ಟ್ನಿಂದ ಕೇಂದ್ರಕ್ಕೆ ಪ್ರಶ್ನೆ, ಮಹಿಳೆಯರ ಸುರಕ್ಷತೆಗೆ ಹೊಸ ತಿರುವು? -
ದೆಹಲಿ ಪಿಜಿ ದುರಂತ: ಕಟ್ಟಡ ಕುಸಿಯುವ ಮುನ್ನವೇ ಎಚ್ಚರಿಸುವ 10 ಅಪಾಯಕಾರಿ ಲಕ್ಷಣಗಳಿವು! -
ಅಂಗನವಾಡಿ ಊಟದ ಬಗ್ಗೆ ಪೋಷಕರಿಗೆ ಎಚ್ಚರ! ಪೋಷಣ್ ಮಾಹ್ 2026ರ ಹೊಸ ನಿಯಮಗಳು ಮತ್ತು ದೂರು ನೀಡುವುದು ಹೇಗೆ? -
ಇಂದಿನ ಪೆಟ್ರೋಲ್ ದರ: ಬೆಂಗಳೂರಿನಲ್ಲಿ ಬೆಲೆ ಎಷ್ಟು? ಹಣ ಉಳಿಸಲು ಈ ಟಿಪ್ಸ್ ಮಿಸ್ ಮಾಡ್ಬೇಡಿ -
ರಾಷ್ಟ್ರೀಯ ಪೋಷಕಾಂಶ ಸಪ್ತಾಹ: ಕೇವಲ 15 ನಿಮಿಷದಲ್ಲಿ ನಿಮ್ಮ ಬೆಳಗಿನ ದಿನಚರಿಯನ್ನು ರೀಸೆಟ್ ಮಾಡಿ, ದಿನವಿಡೀ ಎನರ್ಜಿ ಪಡೆಯಿರಿ! -
ಭಾರೀ ಮಳೆ ಎಚ್ಚರಿಕೆ: ನಿಮ್ಮ ಮನೆಯ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ 30 ನಿಮಿಷದ ಟಿಪ್ಸ್ ಪಾಲಿಸಿ
ಝೆನ್ ಕಥೆ: ದುಡಿಯದೆ ತಿನ್ನುವುದು ಒಳ್ಳೆಯದಲ್ಲ

ಗುರುಗಳು ಈ ಇಳಿ ವಯಸ್ಸಿನಲ್ಲಿ ಆ ರೀತಿ ಕಷ್ಟಪಟ್ಟು ದುಡಿಯುವುದು ನೋಡಲು ಶಿಷ್ಯರಿಗೆ ತುಂಬಾ ಸಂಕಟವಾಗುತ್ತಿತ್ತು. ಈ ರೀತಿ ಕೆಲಸ ಮಾಡಬೇಡಿ, ಒಂದು ಕಡೆ ಕೂತು ವಿಶ್ರಾಂತಿ ತೆಗೆದುಕೊಳ್ಳಿ ಎಂದು ಎಷ್ಟು ಹೇಳಿದರೂ ಇವರ ಮಾತು ಕೇಳುತ್ತಿರಲಿಲ್ಲ.
ಹೇಗಾದರೂ ಮಾಡಿ ಗುರುಗಳು ಕೆಲಸ ಮಾಡುವುದನ್ನು ನಿಲ್ಲಿಸಬೇಕು ಎಂದು ಯೋಚಿಸಿದ ಶಿಷ್ಯರು ಒಂದು ಉಪಾಯ ಹೂಡಿದರು. ಅದರಂತೆ ಗುರುಗಳು ಕೆಲಸ ಮಾಡುವಾಗ ಬಳಸುತ್ತಿದ್ದ ಗುದ್ದಲಿ, ಕತ್ತಿ ಮುಂತಾದ ಉಪಕರಣಗಳನ್ನು ಬಚ್ಚಿಟ್ಟರು. ಗುರುಗಳು ಯಾವತ್ತಿನಂತೆ ತೋಟದಲ್ಲಿ ಕೆಲಸ ಮಾಡಲು ಬಂದಾಗ ಯಾವುದೇ ಉಪಕರಣಗಳು ಕಣ್ಣಿಗೆ ಬೀಳಲಿಲ್ಲ, ಇದು ತನ್ನ ಶಿಷ್ಯರ ಕೆಲಸವೆಂದು ಗೊತ್ತಾಯಿತು.
ತನ್ನ ಕೆಲಸದ ಸಾಮಾನುಗಳನ್ನು ಮರಳಿ ಕೊಡುವವರೆಗೆ ತಿನ್ನುವುದಿಲ್ಲ ಎಂದು ಉಪವಾಸ ಕೂತರು. ಈ ರೀತಿ ಎರಡು ದಿನ ಏನೂ ತಿನ್ನಲಿಲ್ಲ. ಕೊನೆಗೆ ಗುರುವಿನ ಹಠದ ಮುಂದೆ ಶಿಷ್ಯರು ಸೋತರು. ಗುರುವಿಗೆ ತಾವು ಬಚ್ಚಿಟ್ಟಿದ್ದ ಸಾಮಾನುಗಳನ್ನು ಹಿಂತಿರುಗಿಸಿದರು. ಆಗ ಗುರುಗಳು ಕೆಲಸವನ್ನು ಮಾಡಿ ನಂತರ ಊಟ ಮಾಡಿದರು. ಗುರುಗಳನ್ನೇ ಆಶ್ಚರ್ಯದಿಂದ ನೋಡುತ್ತಿದ್ದ ಶಿಷ್ಯರ ಹತ್ತಿರ "ಮೈ ಬಗ್ಗಿಸಿ ದುಡಿಯದೆ ತಿನ್ನುವುದು ಒಳ್ಳೆಯ ಲಕ್ಷಣವಲ್ಲ" ಅಂದರು.



Click it and Unblock the Notifications
