Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಝೆನ್ ಕಥೆ: ದುಡಿಯದೆ ತಿನ್ನುವುದು ಒಳ್ಳೆಯದಲ್ಲ

ಗುರುಗಳು ಈ ಇಳಿ ವಯಸ್ಸಿನಲ್ಲಿ ಆ ರೀತಿ ಕಷ್ಟಪಟ್ಟು ದುಡಿಯುವುದು ನೋಡಲು ಶಿಷ್ಯರಿಗೆ ತುಂಬಾ ಸಂಕಟವಾಗುತ್ತಿತ್ತು. ಈ ರೀತಿ ಕೆಲಸ ಮಾಡಬೇಡಿ, ಒಂದು ಕಡೆ ಕೂತು ವಿಶ್ರಾಂತಿ ತೆಗೆದುಕೊಳ್ಳಿ ಎಂದು ಎಷ್ಟು ಹೇಳಿದರೂ ಇವರ ಮಾತು ಕೇಳುತ್ತಿರಲಿಲ್ಲ.
ಹೇಗಾದರೂ ಮಾಡಿ ಗುರುಗಳು ಕೆಲಸ ಮಾಡುವುದನ್ನು ನಿಲ್ಲಿಸಬೇಕು ಎಂದು ಯೋಚಿಸಿದ ಶಿಷ್ಯರು ಒಂದು ಉಪಾಯ ಹೂಡಿದರು. ಅದರಂತೆ ಗುರುಗಳು ಕೆಲಸ ಮಾಡುವಾಗ ಬಳಸುತ್ತಿದ್ದ ಗುದ್ದಲಿ, ಕತ್ತಿ ಮುಂತಾದ ಉಪಕರಣಗಳನ್ನು ಬಚ್ಚಿಟ್ಟರು. ಗುರುಗಳು ಯಾವತ್ತಿನಂತೆ ತೋಟದಲ್ಲಿ ಕೆಲಸ ಮಾಡಲು ಬಂದಾಗ ಯಾವುದೇ ಉಪಕರಣಗಳು ಕಣ್ಣಿಗೆ ಬೀಳಲಿಲ್ಲ, ಇದು ತನ್ನ ಶಿಷ್ಯರ ಕೆಲಸವೆಂದು ಗೊತ್ತಾಯಿತು.
ತನ್ನ ಕೆಲಸದ ಸಾಮಾನುಗಳನ್ನು ಮರಳಿ ಕೊಡುವವರೆಗೆ ತಿನ್ನುವುದಿಲ್ಲ ಎಂದು ಉಪವಾಸ ಕೂತರು. ಈ ರೀತಿ ಎರಡು ದಿನ ಏನೂ ತಿನ್ನಲಿಲ್ಲ. ಕೊನೆಗೆ ಗುರುವಿನ ಹಠದ ಮುಂದೆ ಶಿಷ್ಯರು ಸೋತರು. ಗುರುವಿಗೆ ತಾವು ಬಚ್ಚಿಟ್ಟಿದ್ದ ಸಾಮಾನುಗಳನ್ನು ಹಿಂತಿರುಗಿಸಿದರು. ಆಗ ಗುರುಗಳು ಕೆಲಸವನ್ನು ಮಾಡಿ ನಂತರ ಊಟ ಮಾಡಿದರು. ಗುರುಗಳನ್ನೇ ಆಶ್ಚರ್ಯದಿಂದ ನೋಡುತ್ತಿದ್ದ ಶಿಷ್ಯರ ಹತ್ತಿರ "ಮೈ ಬಗ್ಗಿಸಿ ದುಡಿಯದೆ ತಿನ್ನುವುದು ಒಳ್ಳೆಯ ಲಕ್ಷಣವಲ್ಲ" ಅಂದರು.



Click it and Unblock the Notifications