Latest Updates
-
ಎಲ್ಜಿಪಿ ಬಳಸದೆ ನೀರಿನಿಂದ ಅಡುಗೆ ಮಾಡಿ: ರವಿಶಂಕರ್ ಗುರೂಜಿ ವಿಡಿಯೋ ವೈರಲ್ -
ಬೇಸಿಗೆಯ ಉರಿಗೆ ಪೈನಾಪಲ್ ರಸಂ ಮಾಡಿ: ಎಷ್ಟು ಸುಲಭ ಮಾಡೋದು ಗೊತ್ತಾ? -
ಅಕ್ಕಿ ಬೇಡ, ನೆನೆಸೋ ಸಮಯವೂ ಬೇಡ.. ತಕ್ಷಣ ಮಾಡಿ ಈ ದೋಸೆ! ಈ ಟ್ರಿಕ್ ಗೊತ್ತಿದ್ರೆ ಯಾರೂ ಮಾಡಬಹುದು -
ಸುಡು ಬಿಸಿಲಲ್ಲೂ ನಿಮ್ಮ ಮುಖ ಹಾಲಿನಂತೆ ಬೆಳ್ಳಗಾಗುತ್ತೆ! ಕೇವಲ 2 ನಿಮಿಷ ಈ ಮಸಾಜ್ ಸಾಕು.. ಮುಖ ಹೊಳೆಯುತ್ತೆ! -
ಮಾರ್ಚ್ 15ಕ್ಕೆ ರೇವತಿ ನಕ್ಷತ್ರಕ್ಕೆ ಶುಕ್ರ ಸಂಚಾರ: ಈ 4 ರಾಶಿಯವರಿಗೆ ಹೆಚ್ಚಲಿದೆ ಸಂಕಷ್ಟ! -
ಜಿಡ್ಡು ಬೊಜ್ಜು ಬೆಣ್ಣೆಯಂತೆ ಕರಗುತ್ತೆ! ದಿನಾ ಈ ಮ್ಯಾಜಿಕಲ್ ಸೂಪ್ ಕುಡಿಯಿರಿ.. 15 ದಿನಗಳಲ್ಲಿ ಕೊಬ್ಬು ಮಾಯ -
ಮೆಂತ್ಯ ಸೊಪ್ಪಿನ ಮೊಟ್ಟೆ ಪಲ್ಯ: ಊಟ, ತಿಂಡಿಯೊಂದಿಗೆ ಇದು ಬೆಸ್ಟ್! -
ಕಾಲಾಷ್ಟಮಿ 2026: ನಾಳೆ ಕಾಲಾಷ್ಟಮಿ ಆಚರಣೆ, ಶಿವನ ಉಗ್ರವತಾರ ಕಾಲಭೈರವನ ಪೂಜಿಸುವುದು ಏಕೆ? -
ಅಜ್ಜಿಯ ಕಾಲದ ಅಮೃತ! ಬೇಸಿಗೆಯಲ್ಲಿ ದೇಹ ತಂಪಾಗಿರಬೇಕಾ? ಒಂದು ಗ್ಲಾಸ್ ಸಾಕು.. ಟ್ರೈ ಮಾಡಿ ನೋಡಿ -
ಗುರು ನೇರ ಸಂಚಾರ: ಮಾರ್ಚ್ 11 ರಿಂದ ಗಜಕೇಸರಿ ಯೋಗ.. ಈ ರಾಶಿಯವರ ಸಕಲ ಕಷ್ಟಗಳಿಗೂ ಮುಕ್ತಿ ಸಿಗುವ ಕಾಲ
ಹನುಮಾನ್ ಜಯಂತಿಯ ಪ್ರಾಮುಖ್ಯತೆ ತಿಳಿಯಿರಿ
ಏಪ್ರಿಲ್ 15 ರಂದು ಹನುಮಾನ್ ಜಯಂತಿಯನ್ನು ನಾವು ಆಚರಿಸುತ್ತೇವೆ. ಶ್ರೀ ಹನುಮಂತ ದೇವರ ಜನ್ಮದಿನವನ್ನು ಈ ದಿನ ಆಚರಿಸಲಾಗುತ್ತದೆ. ಕೆಂಪು ಬಣ್ಣದಿಂದಾಗಿ ಹನುಮಂತನು ರುದ್ರ ದೇವರ ಅವತಾರವೆಂದು ಪರಿಗಣಿಸಲಾಗುತ್ತದೆ.
ಹನುಮಾನ್ ದೇವರಿಗೆ ಕೆಂಪು ಬಣ್ಣವು ತುಂಬಾ ಪ್ರಿಯವಾಗಿರುವುದರಿಂದ ಭಕ್ತಾದಿಗಳು ಹನುಮಂತನ ಮೂರ್ತಿಗೆ ಕೆಂಪು ಬಣ್ಣವನ್ನು ಹಚ್ಚುತ್ತಾರೆ. ಹನುಮಾನ್ ಜಯಂತಿಯ ಮಹತ್ವವನ್ನು ಈ ಲೇಖನದಲ್ಲಿ ನಾವು ತಿಳಿಸುತ್ತಿದ್ದು ಇಂದಿನ ವಿಶೇಷತೆಯನ್ನು ಅರಿಯೋಣ.

1.ಶಿವ ದೇವರು ಮತ್ತು ವಾಯುವಿನ ಅವತಾರವೆಂದು ಹನುಮಂತ ದೇವರನ್ನು ನಂಬಲಾಗುತ್ತದೆ.
2.ಶ್ರೀರಾಮ ದೇವರ ಪರಮ ಭಕ್ತನೂ ಹನುಮಂತ ದೇವರಾಗಿದ್ದಾರೆ.
3.ಚೈತ್ರ ಮಾಸದ ಶುಕ್ಲ ಪಕ್ಷದ 15 ರಂದು ಹನುಮಾನ್ ಜಯಂತಿಯನ್ನು ಆಚರಿಸಲಾಗುತ್ತದೆ.
4.ಹನುಮಾನ್ ದೇವರು ಯಾರನ್ನೂ ಮದುವೆಯಾಗಿಲ್ಲ ಮತ್ತು ಬ್ರಹ್ಮಚಾರಿಯಾಗಿಯೇ ಶ್ರೀ ರಾಮ ದೇವರ ಭಕ್ತರಾಗಿದ್ದಾರೆ.
5.ಹನುಮಾನ್ ದೇವರನ್ನು ಶನಿ ದೇವರೂ ಎಂದೂ ಪರಿಗಣಿಸಲಾಗುತ್ತದೆ. ಹನುಂತನ ಕಪ್ಪಗಿನ ಆಕಾರವು ಶನಿ ದೇವರನ್ನು ಪ್ರತಿಬಿಂಬಿಸುತ್ತದೆ. ಹನುಮಂತನ ಅನುಗ್ರಹವನ್ನು ಪಡೆದುಕೊಳ್ಳಲು ಭಕ್ತರು ಶನಿ ಮತ್ತು ಶ್ರೀ ರಾಮ ದೇವರನ್ನು ಪೂಜಿಸುತ್ತಾರೆ.
6.ತಮ್ಮ ಜಾತಕದಲ್ಲಿ ಶನಿ ದೋಷವನ್ನು ಹೊಂದಿರುವವರು ಹನುಮಂತನನ್ನು ಪೂಜಿಸಿದರೆ ಆ ದೋಷ ನಿವಾರಣೆಯಾಗುತ್ತದೆ ಎಂಬ ನಂಬಿಕೆ ಇದೆ.
7.ನಂಬಿಕೆಗಳ ಪ್ರಕಾರ, ಹನುಮಂತ ದೇವರನ್ನು ಪೂಜಿಸಲು ಮಧ್ಯ ರಾತ್ರಿ ಸೂಕ್ತ ಸಮಯವಾಗಿದೆ.
ರಾಮ ನವಮಿಯ ಮಹತ್ವವನ್ನು ತಿಳಿಯೋಣ ಬನ್ನಿ
8.ಹನುಮಾನ್ ಚಾಲೀಸವನ್ನು ಓದುವ ಹೊರತಾಗಿ, ಹನುಮಾನ್ ಜಯಂತಿಯಂದು ಭಕ್ತರು ಹನುಮಾನ್ ಮಂತ್ರವನ್ನು ಪಠಿಸಬಹುದು.
9.ಹನುಮಂತ ದೇವರ ಅನುಗ್ರಹ ಪಡೆಯಲು ನೀವು ಶ್ರೀ ರಾಮ ದೇವರನ್ನು ಪೂಜಿಸಬೇಕು.
10.ಹನುಮಾನ್ ಜಯಂತಿಯನ್ನು ಭಕ್ತರು ಹಣೆಗೆ ತಿಲಕವನ್ನಿಟ್ಟು ಹನುಮಂತನ ದೇವಸ್ಥಾನಗಳಿಗೆ ಹೋಗುತ್ತಾರೆ. ಕೋತಿಗಳಿಗೆ ಬಾಳೆಹಣ್ಣನ್ನು ನೀಡಿ ಪುರುಷರು ಇಡೀ ದಿನ ಉಪವಾಸವನ್ನು ಕೈಗೊಳ್ಳುತ್ತಾರೆ.
ಹನುಮಂತನು ಬಾಲ್ಯದಲ್ಲಿಯೇ ಬ್ರಹ್ಮಚಾರಿಯಾಗಿರುವುರಿಂದ ಹನುಮಂತನ ವಿಗ್ರಹವನ್ನು ಮುಟ್ಟಲು ಪುರುಷರಿಗೆ ಅನುಮತಿ ಇದೆ. ಮಹಿಳೆಯರು ಹನುಮಂತ ದೇವರನ್ನು ಪೂಜಿಸಬಹುದು ಆದರೆ ವಿಗ್ರಹವನ್ನು
ಮುಟ್ಟುವಂತಿಲ್ಲ.



Click it and Unblock the Notifications











