Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
Hanuman Jayanti Wishes in kannada : ಹನುಮಾನ್ ಜಯಂತಿಗೆ ಶುಭ ಕೋರಲು ಇಲ್ಲಿದೆ ನೋಡಿ ಶುಭಾಶಯಗಳು
ವಾಯು ಪುತ್ರ, ರಾಮನ ಭಕ್ತ ಹನುಮಂತನ ಪೂಜಿಸಿದರೆ, ಹನುಮಾನ್ ಮಂತ್ರಗಳನ್ನು ಹೇಳಿದರೆ ಜೀವನದಲ್ಲಿ ಕಷ್ಟಗಳೆಲ್ಲಾ ದೂರವಾಗುವುದು.
ಏನಾದರೂ ಸಮಸ್ಯೆ ಬಂದಾಗ, ಹೆದರಿಕೆ ಉಂಟಾದಾಗ ಹನುಮಾನ್ ಚಾಲೀಸ ಹೇಳಿದರೆ ಸಮಸ್ಯೆ ದೂರವಾಗುವುದು, ಧೈರ್ಯ ಸಿಗುವುದು. ಆಂಜನೇಯನ ಮಂತ್ರವನ್ನು ಪಠಿಸುವುದರಿಂದ ನಮಗೆ ಹಲವಾರು ಪ್ರಯೋಜನಗಳು ದೊರೆಯುತ್ತವೆ.

ಹನುಮಂತನ ಮಂತ್ರ ಪಠಿಸಿದರೆ ಆತ ಧೈರ್ಯ, ಆರೋಗ್ಯ, ಸಂಪತ್ತು ಎಲ್ಲಾ ಕರುಣಿಸುತ್ತಾನೆ, ವಿಘ್ನ ನಿವಾರಕನಂತೆಯೇ ಹನುಮಂತ ಕೂಡ ನಮ್ಮ ಬದುಕಿನಲ್ಲಿರುವ ಎಲ್ಲಾ ಕಷ್ಟಗಳನ್ನು ನಿವಾರಿಸುತ್ತಾನೆ. ಈ ವರ್ಷ ಹನುಮಾನ್ ಜಯಂತಿಯನ್ನು ಏಪ್ರಿಲ್ 12ರಂದು ಆಚರಿಸಲಾಗುವುದು. ಹನುಮಂತನ ಭಕ್ತಿಯಿಂದ ಪೂಜಿಸಿದರೆ ಎಲ್ಲಾ ಕಷ್ಟವೂ ಬಗೆಹರಿಯಲಿದೆ.
ಹನುಮಾನ್ ಜಯಂತಿಗೆ ನಿಮ್ಮ ಪ್ರೀತಿ ಪಾತ್ರರರಿಗೆ ಶುಭ ಕೋರಲು ಇಲ್ಲಿದೆ ಅದ್ಭುತ ಸಾಲುಗಳ ಸಂದೇಶ:
1. ನಿಮಗೆ ಹನುಮಾನ್ ಜಯಂತಿಯ ಶುಭಾಶಯಗಳು
2. ಜೈ..ಜೈ ಹನುಮಾನ್
ಎಲ್ಲರಿಗೂ ಹನುಮಾನ್ ಜಯಂತಿಯ ಶುಭಾಶಯಗಳು
ಆ ಭಗವಂತ ನಿಮಗೆ, ನಿಮ್ಮ ಕುಟುಂಬಕ್ಕೆ ಆರೋಗ್ಯ, ಐಶ್ವರ್ಯ ನೀಡಿ ಸಂರಕ್ಷಿಸಲಿ
3."ಓಂ ಐಮ್ ಬ್ರೀಮ್ ಹನುಮತೇ, ಶ್ರೀರಾಮ ಧೂತಾಯ ನಮಃ.
ಆಂಜನೇಯನ ಕೃಪೆ ನಿಮ್ಮ ಮೇಲಿರಲಿ
ಎಲ್ಲರಿಗೂ ಹನುಮಾನ್ ಜಯಂತಿಯ ಶುಭಾಶಯಗಳು
4. "ಓಂ ಆಂಜನೇಯ ವಿಧ್ಮಹೇ ಮಹಾ ಬಾಲಾಯ ಧೀಮಹೇ
ಥನ್ನೋ ಹನುಮಾನ್ ಪ್ರಚೋದಯಾಥ್,
ಓಂ ಆಂಜನೇಯ ವಿಧ್ಮಹೇ ವಾಯು ಪುತ್ರಾಯ ಧೀಮಹೀ
ಥನ್ನೋ ಹನುಮಾನ್ ಪ್ರಚೋದಯಾಥ್,
ಹನುಮಾನ್ ಜಯಂತಿಯ ಶುಭಾಶಯಗಳು
5. ವಾಯು ಪುತ್ರ ಆಂಜನೇಯ ಶಕ್ತಿ ಹಾಗೂ ಶೌರ್ಯದ ದೇವರಷ್ಟೇ ಅಲ್ಲ, ತನ್ನ ಭಕ್ತರನ್ನು ಸದಾ ರಕ್ಷಿಸುವವನು. ಎಲ್ಲರಿಗೂ ಹನುಮಾನ್ ಜಯಂತಿಯ ಶುಭಾಶಯಗಳು
6. ಹನುಮಂತನನ್ನು ಭಕ್ತಿಯಿಂದ ಪೂಜಿಸಿದರೆ ಎಲ್ಲಾ ಕಷ್ಟಗಳಿಂದ ಮುಕ್ತಿ ಪಡೆಯಬಹುದು ಎಂಬುವುದು ಆತನ ಭಕ್ತರ ಅಚಲ ನಂಬಿಕೆ. ಆಂಜನೇಯನ ಕೃಪೆಯಿಂದ ನಿಮ್ಮ ಜೀವನದಲ್ಲಿ ಖುಷಿ ಇರಲಿ, ಒಳ್ಳೆಯ ಆರೋಗ್ಯ, ಐಶ್ವರ್ಯ ಕೊಟ್ಟು ಕಾಪಾಡಲಿ
ಹನುಮಾನ್ ಜಯಂತಿಯ ಶುಭಾಶಯಗಳು
7. ಓಂ ಈಮ್ ಬ್ರೀಮ್ ಹನುಮತೇ, ಶ್ರೀ ರಾಮ ದೂತಾಯ ನಮಃ.
ಆಂಜನೇಯನ ಕೃಪೆಯಿಂದ ನಿಮ್ಮ ಎಲ್ಲಾ ಆಸೆಗಳು ನೆರವೇರಲಿ, ಹನುಮಾನ್ ಜಯಂತಿಯ ಶುಭಾಶಯಗಳು
8. ಓಂ ನಮೇ ಭಗವತೇ ಆಂಜನೇಯ ಮಹಾಬಲಯಾ ಸ್ವಾಹಾ
ಆಂಜನೇಯ ನಿಮಗೆ ಆರೋಗ್ಯ, ಆಯುಸ್ಸು ನೀಡಿ ಆಶೀರ್ವದಿಸಲಿ



Click it and Unblock the Notifications








