Latest Updates
-
BRICS ಶೃಂಗಸಭೆ: ದೆಹಲಿಯಲ್ಲಿ ಟ್ರಾಫಿಕ್ ನಿರ್ಬಂಧ, ಪ್ರಯಾಣಕ್ಕೂ ಮುನ್ನ ಈ ರೂಟ್ ಮ್ಯಾಪ್ ನೋಡಿ! -
ತೆಲಂಗಾಣದಲ್ಲಿ ಭಾರಿ ಮಳೆ: ಮಳೆಯಲ್ಲಿ ವಾಕಿಂಗ್ ಹೋಗುವ ಮುನ್ನ ಈ ಸುರಕ್ಷತಾ ಟಿಪ್ಸ್ ಮರೆಯದಿರಿ -
ಮದುವೆಯಾದ ತಕ್ಷಣ ಸ್ವಾತಂತ್ರ್ಯ ಕೊನೆಗೊಳ್ಳುವುದಿಲ್ಲ: ದಾಂಪತ್ಯದಲ್ಲಿ 'ಸಮ್ಮತಿ'ಯ ಮಹತ್ವವೇನು? -
ಕೇರಳದಲ್ಲಿ ಭಾರೀ ಮಳೆ: ಯೆಲ್ಲೋ ಅಲರ್ಟ್ ಘೋಷಣೆ; ನಿಮ್ಮ ಮನೆ ಮತ್ತು ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳು ಅತ್ಯಗತ್ಯ -
ಗಣೇಶ ಹಬ್ಬದ ಪ್ರಸಾದ ತಯಾರಿಸುತ್ತಿದ್ದೀರಾ? ಕಲಬೆರಕೆ ತಡೆಯಲು ಮತ್ತು ಸುರಕ್ಷಿತ ಪ್ರಸಾದಕ್ಕೆ ಇಲ್ಲಿದೆ ಮಹತ್ವದ ಟಿಪ್ಸ್ -
ಐಫೋನ್ 18 ಪ್ರೋ ಮತ್ತು ಡ್ಯುವೋ ಭಾರತದಲ್ಲಿ ಲಾಂಚ್: ಬೆಲೆ, ಆಫರ್ ಮತ್ತು ಪ್ರಿ-ಆರ್ಡರ್ ಮಾಹಿತಿ ಇಲ್ಲಿದೆ! -
ವಿಶ್ವ ಆತ್ಮಹತ್ಯೆ ತಡೆ ದಿನ: ಮಾನಸಿಕ ಆರೋಗ್ಯ ಸುಧಾರಿಸಲು 10 ನಿಮಿಷದ ಸಿಂಪಲ್ ಮಾರ್ನಿಂಗ್ ರೂಟೀನ್ ಮತ್ತು ಹೆಲ್ಪ್ಲೈನ್ ವಿವರಗಳು -
ವಿಚ್ಛೇದನದ ನಂತರವೂ ಜೀವನಾಂಶ ಪಡೆಯಬಹುದೇ? ಮಧ್ಯಪ್ರದೇಶ ಹೈಕೋರ್ಟ್ನಿಂದ ಮಹತ್ವದ ತೀರ್ಪು! -
ದೆಹಲಿ ವಾಯು ಮಾಲಿನ್ಯ: ಮನೆಯಲ್ಲಿ ಶುದ್ಧ ಗಾಳಿ ಪಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ಪ್ಯಾಕ್ ಮಾಡಿದ ಆಹಾರದ ಮೇಲೆ 'ರೆಡ್ ಹೆಕ್ಸಗನ್' ಎಚ್ಚರಿಕೆ: ಇನ್ಮುಂದೆ ತಿನ್ನುವ ಮುನ್ನ ಈ ವಿಷಯ ಗಮನಿಸಿ!
Hanuman Jayanti Wishes in kannada : ಹನುಮಾನ್ ಜಯಂತಿಗೆ ಶುಭ ಕೋರಲು ಇಲ್ಲಿದೆ ನೋಡಿ ಶುಭಾಶಯಗಳು
ವಾಯು ಪುತ್ರ, ರಾಮನ ಭಕ್ತ ಹನುಮಂತನ ಪೂಜಿಸಿದರೆ, ಹನುಮಾನ್ ಮಂತ್ರಗಳನ್ನು ಹೇಳಿದರೆ ಜೀವನದಲ್ಲಿ ಕಷ್ಟಗಳೆಲ್ಲಾ ದೂರವಾಗುವುದು.
ಏನಾದರೂ ಸಮಸ್ಯೆ ಬಂದಾಗ, ಹೆದರಿಕೆ ಉಂಟಾದಾಗ ಹನುಮಾನ್ ಚಾಲೀಸ ಹೇಳಿದರೆ ಸಮಸ್ಯೆ ದೂರವಾಗುವುದು, ಧೈರ್ಯ ಸಿಗುವುದು. ಆಂಜನೇಯನ ಮಂತ್ರವನ್ನು ಪಠಿಸುವುದರಿಂದ ನಮಗೆ ಹಲವಾರು ಪ್ರಯೋಜನಗಳು ದೊರೆಯುತ್ತವೆ.

ಹನುಮಂತನ ಮಂತ್ರ ಪಠಿಸಿದರೆ ಆತ ಧೈರ್ಯ, ಆರೋಗ್ಯ, ಸಂಪತ್ತು ಎಲ್ಲಾ ಕರುಣಿಸುತ್ತಾನೆ, ವಿಘ್ನ ನಿವಾರಕನಂತೆಯೇ ಹನುಮಂತ ಕೂಡ ನಮ್ಮ ಬದುಕಿನಲ್ಲಿರುವ ಎಲ್ಲಾ ಕಷ್ಟಗಳನ್ನು ನಿವಾರಿಸುತ್ತಾನೆ. ಈ ವರ್ಷ ಹನುಮಾನ್ ಜಯಂತಿಯನ್ನು ಏಪ್ರಿಲ್ 12ರಂದು ಆಚರಿಸಲಾಗುವುದು. ಹನುಮಂತನ ಭಕ್ತಿಯಿಂದ ಪೂಜಿಸಿದರೆ ಎಲ್ಲಾ ಕಷ್ಟವೂ ಬಗೆಹರಿಯಲಿದೆ.
ಹನುಮಾನ್ ಜಯಂತಿಗೆ ನಿಮ್ಮ ಪ್ರೀತಿ ಪಾತ್ರರರಿಗೆ ಶುಭ ಕೋರಲು ಇಲ್ಲಿದೆ ಅದ್ಭುತ ಸಾಲುಗಳ ಸಂದೇಶ:
1. ನಿಮಗೆ ಹನುಮಾನ್ ಜಯಂತಿಯ ಶುಭಾಶಯಗಳು
2. ಜೈ..ಜೈ ಹನುಮಾನ್
ಎಲ್ಲರಿಗೂ ಹನುಮಾನ್ ಜಯಂತಿಯ ಶುಭಾಶಯಗಳು
ಆ ಭಗವಂತ ನಿಮಗೆ, ನಿಮ್ಮ ಕುಟುಂಬಕ್ಕೆ ಆರೋಗ್ಯ, ಐಶ್ವರ್ಯ ನೀಡಿ ಸಂರಕ್ಷಿಸಲಿ
3."ಓಂ ಐಮ್ ಬ್ರೀಮ್ ಹನುಮತೇ, ಶ್ರೀರಾಮ ಧೂತಾಯ ನಮಃ.
ಆಂಜನೇಯನ ಕೃಪೆ ನಿಮ್ಮ ಮೇಲಿರಲಿ
ಎಲ್ಲರಿಗೂ ಹನುಮಾನ್ ಜಯಂತಿಯ ಶುಭಾಶಯಗಳು
4. "ಓಂ ಆಂಜನೇಯ ವಿಧ್ಮಹೇ ಮಹಾ ಬಾಲಾಯ ಧೀಮಹೇ
ಥನ್ನೋ ಹನುಮಾನ್ ಪ್ರಚೋದಯಾಥ್,
ಓಂ ಆಂಜನೇಯ ವಿಧ್ಮಹೇ ವಾಯು ಪುತ್ರಾಯ ಧೀಮಹೀ
ಥನ್ನೋ ಹನುಮಾನ್ ಪ್ರಚೋದಯಾಥ್,
ಹನುಮಾನ್ ಜಯಂತಿಯ ಶುಭಾಶಯಗಳು
5. ವಾಯು ಪುತ್ರ ಆಂಜನೇಯ ಶಕ್ತಿ ಹಾಗೂ ಶೌರ್ಯದ ದೇವರಷ್ಟೇ ಅಲ್ಲ, ತನ್ನ ಭಕ್ತರನ್ನು ಸದಾ ರಕ್ಷಿಸುವವನು. ಎಲ್ಲರಿಗೂ ಹನುಮಾನ್ ಜಯಂತಿಯ ಶುಭಾಶಯಗಳು
6. ಹನುಮಂತನನ್ನು ಭಕ್ತಿಯಿಂದ ಪೂಜಿಸಿದರೆ ಎಲ್ಲಾ ಕಷ್ಟಗಳಿಂದ ಮುಕ್ತಿ ಪಡೆಯಬಹುದು ಎಂಬುವುದು ಆತನ ಭಕ್ತರ ಅಚಲ ನಂಬಿಕೆ. ಆಂಜನೇಯನ ಕೃಪೆಯಿಂದ ನಿಮ್ಮ ಜೀವನದಲ್ಲಿ ಖುಷಿ ಇರಲಿ, ಒಳ್ಳೆಯ ಆರೋಗ್ಯ, ಐಶ್ವರ್ಯ ಕೊಟ್ಟು ಕಾಪಾಡಲಿ
ಹನುಮಾನ್ ಜಯಂತಿಯ ಶುಭಾಶಯಗಳು
7. ಓಂ ಈಮ್ ಬ್ರೀಮ್ ಹನುಮತೇ, ಶ್ರೀ ರಾಮ ದೂತಾಯ ನಮಃ.
ಆಂಜನೇಯನ ಕೃಪೆಯಿಂದ ನಿಮ್ಮ ಎಲ್ಲಾ ಆಸೆಗಳು ನೆರವೇರಲಿ, ಹನುಮಾನ್ ಜಯಂತಿಯ ಶುಭಾಶಯಗಳು
8. ಓಂ ನಮೇ ಭಗವತೇ ಆಂಜನೇಯ ಮಹಾಬಲಯಾ ಸ್ವಾಹಾ
ಆಂಜನೇಯ ನಿಮಗೆ ಆರೋಗ್ಯ, ಆಯುಸ್ಸು ನೀಡಿ ಆಶೀರ್ವದಿಸಲಿ



Click it and Unblock the Notifications









