Latest Updates
-
ಮಳೆಗಾಲದಲ್ಲಿ ಮದುವೆ ನಿಶ್ಚಯವಾಗಿದೆಯೇ? ನಿಮ್ಮ ಮದುವೆ ಸಂಭ್ರಮ ಹಾಳಾಗದಂತೆ ತಡೆಯಲು ಇಲ್ಲಿವೆ ಸ್ಮಾರ್ಟ್ ಟಿಪ್ಸ್! -
ಮಳೆಗಾಲ ಶುರುವಾಗುವ ಮುನ್ನವೇ ನಿಮ್ಮ ಮನೆಯನ್ನು ಹೀಗೆ ಸಜ್ಜುಗೊಳಿಸಿ: ಸೋರಿಕೆ ಮತ್ತು ತೇವಾಂಶದಿಂದ ಮುಕ್ತಿ ಪಡೆಯಿರಿ! -
ಬಿಸಿಲಿನ ಬೇಗೆಗೆ ಸುಸ್ತಾಗಿದ್ದೀರಾ? ದೇಹ ತಂಪಾಗಿಡಲು ಈ ಸಾಂಪ್ರದಾಯಿಕ ಪಾನೀಯಗಳೇ ಮದ್ದು! -
ಬೆಂಗಳೂರಿನಲ್ಲಿ ಇವತ್ತು ಭಾರಿ ಮಳೆ: ಟ್ರಾಫಿಕ್ ಕಿರಿಕಿರಿ ತಪ್ಪಿಸಲು ಈ ಕೆಲಸಗಳನ್ನು ಮಿಸ್ ಮಾಡ್ಬೇಡಿ! -
ಬಿಸಿಲಿನಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ನಿಮ್ಮ ಆರೋಗ್ಯಕ್ಕೆ ಅಪಾಯ ಕಾದಿದೆ! -
ಸೋಶಿಯಲ್ ಮೀಡಿಯಾದಲ್ಲಿ ನಿಮ್ಮ ಸಂಬಂಧವನ್ನು ರಹಸ್ಯವಾಗಿಡಬೇಕಾ? ನೆಮ್ಮದಿಯ ಬದುಕಿಗೆ ಈ ಡಿಜಿಟಲ್ ಬೌಂಡರಿಗಳು ಮಸ್ಟ್! -
ದೆಹಲಿ-ಎನ್ಸಿಆರ್ನಲ್ಲಿ ಬಿರುಗಾಳಿ ಅಬ್ಬರ: ನಿಮ್ಮ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ ಮುನ್ನೆಚ್ಚರಿಕೆ ಮರೆಯದಿರಿ! -
ಅಡುಗೆಮನೆಯಲ್ಲಿ ಕಡಲೆ ಹಿಟ್ಟು ಬಳಸುವ ಮುನ್ನ ಎಚ್ಚರ: FSSAI ಜಾರಿಗೆ ತಂದಿದೆ ಹೊಸ ಕಠಿಣ ನಿಯಮಗಳು! -
ಫ್ಲಿಪ್ಕಾರ್ಟ್ GRWM ಸೇಲ್: ಟ್ರೆಂಡಿ ಲುಕ್ ಪಡೆಯಲು ಇನ್ಫ್ಲುಯೆನ್ಸರ್ ಸಜೆಸ್ಟ್ ಮಾಡಿದ ಬೆಸ್ಟ್ ಡೀಲ್ಗಳು ಇಲ್ಲಿವೆ! -
ಬಿಸಿಲಿನಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ಹೀಟ್ಸ್ಟ್ರೋಕ್ ಕಟ್ಟಿಟ್ಟ ಬುತ್ತಿ, ಎಚ್ಚರವಿರಲಿ!
Hanuman Jayanti Wishes in kannada : ಹನುಮಾನ್ ಜಯಂತಿಗೆ ಶುಭ ಕೋರಲು ಇಲ್ಲಿದೆ ನೋಡಿ ಶುಭಾಶಯಗಳು
ವಾಯು ಪುತ್ರ, ರಾಮನ ಭಕ್ತ ಹನುಮಂತನ ಪೂಜಿಸಿದರೆ, ಹನುಮಾನ್ ಮಂತ್ರಗಳನ್ನು ಹೇಳಿದರೆ ಜೀವನದಲ್ಲಿ ಕಷ್ಟಗಳೆಲ್ಲಾ ದೂರವಾಗುವುದು.
ಏನಾದರೂ ಸಮಸ್ಯೆ ಬಂದಾಗ, ಹೆದರಿಕೆ ಉಂಟಾದಾಗ ಹನುಮಾನ್ ಚಾಲೀಸ ಹೇಳಿದರೆ ಸಮಸ್ಯೆ ದೂರವಾಗುವುದು, ಧೈರ್ಯ ಸಿಗುವುದು. ಆಂಜನೇಯನ ಮಂತ್ರವನ್ನು ಪಠಿಸುವುದರಿಂದ ನಮಗೆ ಹಲವಾರು ಪ್ರಯೋಜನಗಳು ದೊರೆಯುತ್ತವೆ.

ಹನುಮಂತನ ಮಂತ್ರ ಪಠಿಸಿದರೆ ಆತ ಧೈರ್ಯ, ಆರೋಗ್ಯ, ಸಂಪತ್ತು ಎಲ್ಲಾ ಕರುಣಿಸುತ್ತಾನೆ, ವಿಘ್ನ ನಿವಾರಕನಂತೆಯೇ ಹನುಮಂತ ಕೂಡ ನಮ್ಮ ಬದುಕಿನಲ್ಲಿರುವ ಎಲ್ಲಾ ಕಷ್ಟಗಳನ್ನು ನಿವಾರಿಸುತ್ತಾನೆ. ಈ ವರ್ಷ ಹನುಮಾನ್ ಜಯಂತಿಯನ್ನು ಏಪ್ರಿಲ್ 12ರಂದು ಆಚರಿಸಲಾಗುವುದು. ಹನುಮಂತನ ಭಕ್ತಿಯಿಂದ ಪೂಜಿಸಿದರೆ ಎಲ್ಲಾ ಕಷ್ಟವೂ ಬಗೆಹರಿಯಲಿದೆ.
ಹನುಮಾನ್ ಜಯಂತಿಗೆ ನಿಮ್ಮ ಪ್ರೀತಿ ಪಾತ್ರರರಿಗೆ ಶುಭ ಕೋರಲು ಇಲ್ಲಿದೆ ಅದ್ಭುತ ಸಾಲುಗಳ ಸಂದೇಶ:
1. ನಿಮಗೆ ಹನುಮಾನ್ ಜಯಂತಿಯ ಶುಭಾಶಯಗಳು
2. ಜೈ..ಜೈ ಹನುಮಾನ್
ಎಲ್ಲರಿಗೂ ಹನುಮಾನ್ ಜಯಂತಿಯ ಶುಭಾಶಯಗಳು
ಆ ಭಗವಂತ ನಿಮಗೆ, ನಿಮ್ಮ ಕುಟುಂಬಕ್ಕೆ ಆರೋಗ್ಯ, ಐಶ್ವರ್ಯ ನೀಡಿ ಸಂರಕ್ಷಿಸಲಿ
3."ಓಂ ಐಮ್ ಬ್ರೀಮ್ ಹನುಮತೇ, ಶ್ರೀರಾಮ ಧೂತಾಯ ನಮಃ.
ಆಂಜನೇಯನ ಕೃಪೆ ನಿಮ್ಮ ಮೇಲಿರಲಿ
ಎಲ್ಲರಿಗೂ ಹನುಮಾನ್ ಜಯಂತಿಯ ಶುಭಾಶಯಗಳು
4. "ಓಂ ಆಂಜನೇಯ ವಿಧ್ಮಹೇ ಮಹಾ ಬಾಲಾಯ ಧೀಮಹೇ
ಥನ್ನೋ ಹನುಮಾನ್ ಪ್ರಚೋದಯಾಥ್,
ಓಂ ಆಂಜನೇಯ ವಿಧ್ಮಹೇ ವಾಯು ಪುತ್ರಾಯ ಧೀಮಹೀ
ಥನ್ನೋ ಹನುಮಾನ್ ಪ್ರಚೋದಯಾಥ್,
ಹನುಮಾನ್ ಜಯಂತಿಯ ಶುಭಾಶಯಗಳು
5. ವಾಯು ಪುತ್ರ ಆಂಜನೇಯ ಶಕ್ತಿ ಹಾಗೂ ಶೌರ್ಯದ ದೇವರಷ್ಟೇ ಅಲ್ಲ, ತನ್ನ ಭಕ್ತರನ್ನು ಸದಾ ರಕ್ಷಿಸುವವನು. ಎಲ್ಲರಿಗೂ ಹನುಮಾನ್ ಜಯಂತಿಯ ಶುಭಾಶಯಗಳು
6. ಹನುಮಂತನನ್ನು ಭಕ್ತಿಯಿಂದ ಪೂಜಿಸಿದರೆ ಎಲ್ಲಾ ಕಷ್ಟಗಳಿಂದ ಮುಕ್ತಿ ಪಡೆಯಬಹುದು ಎಂಬುವುದು ಆತನ ಭಕ್ತರ ಅಚಲ ನಂಬಿಕೆ. ಆಂಜನೇಯನ ಕೃಪೆಯಿಂದ ನಿಮ್ಮ ಜೀವನದಲ್ಲಿ ಖುಷಿ ಇರಲಿ, ಒಳ್ಳೆಯ ಆರೋಗ್ಯ, ಐಶ್ವರ್ಯ ಕೊಟ್ಟು ಕಾಪಾಡಲಿ
ಹನುಮಾನ್ ಜಯಂತಿಯ ಶುಭಾಶಯಗಳು
7. ಓಂ ಈಮ್ ಬ್ರೀಮ್ ಹನುಮತೇ, ಶ್ರೀ ರಾಮ ದೂತಾಯ ನಮಃ.
ಆಂಜನೇಯನ ಕೃಪೆಯಿಂದ ನಿಮ್ಮ ಎಲ್ಲಾ ಆಸೆಗಳು ನೆರವೇರಲಿ, ಹನುಮಾನ್ ಜಯಂತಿಯ ಶುಭಾಶಯಗಳು
8. ಓಂ ನಮೇ ಭಗವತೇ ಆಂಜನೇಯ ಮಹಾಬಲಯಾ ಸ್ವಾಹಾ
ಆಂಜನೇಯ ನಿಮಗೆ ಆರೋಗ್ಯ, ಆಯುಸ್ಸು ನೀಡಿ ಆಶೀರ್ವದಿಸಲಿ



Click it and Unblock the Notifications








