Latest Updates
-
ಪ್ರೈಡ್ ಮಂತ್ 2026: ಮನೆಯವರ ಮುಂದೆ ನಿಮ್ಮ ನಿಜವಾದ ವ್ಯಕ್ತಿತ್ವವನ್ನು ಹೇಳಿಕೊಳ್ಳಲು ಹೆದರುತ್ತಿದ್ದೀರಾ? ಈ ಸಲಹೆಗಳು ನಿಮಗಾಗಿ! -
ಮಳೆಗಾಲದ ಮೊದಲ ಮಳೆ ಬಂತು: ನಿಮ್ಮ ಮನೆಯನ್ನು ದುಬಾರಿ ರಿಪೇರಿಯಿಂದ ರಕ್ಷಿಸಲು ಈ ಸಣ್ಣ ಕೆಲಸಗಳನ್ನು ಇಂದೇ ಮಾಡಿ! -
ಮಳೆಗಾಲದಲ್ಲಿ ಪದೇ ಪದೇ ಕಾಯಿಲೆ ಬೀಳ್ತಿದ್ದೀರಾ? ಆರೋಗ್ಯವಾಗಿರಲು ಈ ಆಹಾರ ಪದ್ಧತಿ ಪಾಲಿಸಿ, ವೈರಲ್ ಜ್ವರದಿಂದ ದೂರವಿರಿ! -
ಆರ್ಸಿಬಿ ಗೆಲುವಿನ ಅಬ್ಬರ: ಬೆಂಗಳೂರಿನಲ್ಲಿ ವಿರಾಟ್-ಅನುಷ್ಕಾ ಸಂಭ್ರಮದ ವಿಡಿಯೋ ವೈರಲ್, ನೀವು ನೋಡಲೇಬೇಕಾದ ದೃಶ್ಯಗಳಿವು! -
ಮಳೆಗಾಲದಲ್ಲಿ ವ್ಯಾಯಾಮ ಮಾಡ್ತೀರಾ? ಈ ತಪ್ಪುಗಳನ್ನು ಮಾಡಿದರೆ ನಿಮ್ಮ ಆರೋಗ್ಯಕ್ಕೆ ಅಪಾಯ ಕಟ್ಟಿಟ್ಟ ಬುತ್ತಿ! -
ಪ್ರೈಡ್ ಮಂತ್ 2026: ಕ್ವೀರ್ ಜೋಡಿಗಳ ಭವಿಷ್ಯ ಭದ್ರಪಡಿಸಲು ಮತ್ತು ಕುಟುಂಬದ ಮನವೊಲಿಸಲು ಇಲ್ಲಿದೆ ವಿಶೇಷ ಮಾರ್ಗದರ್ಶಿ! -
ಮಳೆಗಾಲ ಶುರುವಾಗುವ ಮುನ್ನವೇ ನಿಮ್ಮ ಮನೆಯನ್ನು ಹೀಗೆ ರಕ್ಷಿಸಿಕೊಳ್ಳಿ: ದುಬಾರಿ ರಿಪೇರಿ ತಪ್ಪಿಸಲು ಇಲ್ಲಿವೆ ಸರಳ ಟಿಪ್ಸ್! -
ಬಿಸಿಲು-ಮಳೆಯ ಆಟದಲ್ಲಿ ಸುಸ್ತಾಗಿದ್ದೀರಾ? ಆರೋಗ್ಯ ಕಾಪಾಡಿಕೊಳ್ಳಲು ಈ ಸರಳ ಆಹಾರ ಕ್ರಮಗಳನ್ನು ಮಿಸ್ ಮಾಡಬೇಡಿ! -
ದಿಢೀರ್ ಮಳೆಗೆ ರೆಡಿಯಾಗಿದ್ದೀರಾ? ಸ್ಟೈಲಿಶ್ ಆಗಿ ಕಾಣಲು ಮತ್ತು ಮಳೆಯಿಂದ ಪಾರಾಗಲು ಈ ಟಿಪ್ಸ್ ಮಿಸ್ ಮಾಡ್ಬೇಡಿ! -
ಹವಾಮಾನ ಬದಲಾಗಿದೆ, ನಿಮ್ಮ ವರ್ಕೌಟ್ ಪ್ಲಾನ್ ಬದಲಾಯಿಸಿದ್ದೀರಾ? ಇಲ್ಲದಿದ್ದರೆ ಈ ಎಚ್ಚರಿಕೆ ನಿಮಗಾಗಿ!
ಝೆನ್ ಕಥೆ: ಒಂದೇ ಹಸ್ತದ ಶಬ್ಧವನ್ನು ಆಲಿಸು

ಸುವೊ ಆ ವಿದ್ಯಾರ್ಥಿಗೆ " ಒಂದೇ ಹಸ್ತದ ಶಬ್ಧವನ್ನು ಆಲಿಸು " ಎಂಬ ಪಾಠವನ್ನು ಕಲಿಯಲು ಹೇಳಿದರು.
ಆ ವಿದ್ಯಾರ್ಥಿ ಮೂರು ವರ್ಷ ಪರಿಶ್ರಮ ಪಟ್ಟರೂ ಅದನ್ನು ಸಾಧಿಸಲಾಗಲಿಲ್ಲ.
ಕಣ್ಣಲ್ಲಿ ನೀರು ತುಂಬಿಕೊಂಡು ಆ ವಿದ್ಯಾರ್ಥಿ ಗುರುಗಳ ಬಳಿ ಬಂದು, "ಗುರುಗಳೇ, ನಾನೀಗ ಅತ್ಯಂತ ನಾಚಿಕೆ ಮತ್ತು ಮುಜುಗರದಿಂದ ನನ್ನ ಊರಿಗೆ ವಾಪಸಾಗಬೇಕಾಗಿದೆ. ನೀವು ಹೇಳಿಕೊಟ್ಟ ಪಾಠವನ್ನು ನನಗೆ ಕಲಿಯಲು ಸಾಧ್ಯವಾಗಲಿಲ್ಲ " ಎಂದನು.
ಗುರುಗಳು, "ಇನ್ನು ಒಂದು ವಾರದ ತನಕ ಧ್ಯಾನ ಮಾಡು" ಎಂದರು.
ಆದರೂ ಆ ವಿದ್ಯಾರ್ಥಿಗೆ ಅದು ಸಾಧ್ಯವಾಗಲಿಲ್ಲ.
ಆದರೂ ಗುರುಗಳು, " ಇನ್ನೂ ಒಂದು ವಾರದ ತನಕ ಧ್ಯಾನ ಮಾಡು " ಎಂದರು.
ಅದಾಗ್ಯೂ ಆ ವಿದ್ಯಾರ್ಥಿಗೆ ಜ್ಞಾನೋದಯವಾಗಲಿಲ್ಲ!
ಆ ವಿದ್ಯಾರ್ಥಿ ತನ್ನನ್ನು ಊರಿಗೆ ಕಳುಹಿಸುವಂತೆ ಗುರುಗಳಲ್ಲಿ ಬೇಡಿದ. ಉಹುಂ! ಗುರುಗಳು ಸುತರಾಂ ಒಪ್ಪಲಿಲ್ಲ. ಇನ್ನೂ ಐದು ದಿನ ಧ್ಯಾನಿಸುವಂತೆ ಹೇಳಿದರು. ಆದರೆ, ಅದರಿಂದ ಏನೂ ಪ್ರಯೋಜನವಾಗಲಿಲ್ಲ.
ಆಗ ಗುರುಗಳು, " ಇನ್ನು ಕೇವಲ ಮೂರು ದಿನ ಧ್ಯಾನಿಸು. ಒಂದು ವೇಳೆ ಆವಾಗಲೂ ನಿನಗೆ ಜ್ಞಾನೋದಯ ಆಗದಿದ್ದರೆ ನಿನ್ನನ್ನು ನೀನೇ ಕೊಂದುಕೊಳ್ಳುವುದೇ ಒಳ್ಳೆಯದು " ಎಂದರು!
ಆ ವಿದ್ಯಾರ್ಥಿಗೆ ಎರಡನೇ ದಿನಕ್ಕೇ ....... ಜ್ಞಾನೋದಯವಾಯಿತು!!



Click it and Unblock the Notifications