Just In
- 1 hr ago ರೆಸಿಪಿ: ಮಾವಿನ ಕಾಯಿ ತುರಿದು ಮಾಡುವ ಉಪ್ಪಿನಕಾಯಿ, ಎಣ್ಣೆ ಬಳಸಿಲ್ಲ, ವರ್ಷದವರೆಗೆ ಇಡಲೂ ಬಹುದು
- 3 hrs ago ಮೊಲದ ಜೊತೆ ಓಡಿ ಮತ್ತೊಮ್ಮೆ ರೇಸ್ ಗೆದ್ದ ಆಮೆ..! ಈ ಕಥೆ ನಿಜವಾಗಿದ್ದು ಹೇಗೆ ನೋಡಿ.!
- 3 hrs ago ಗುರು ಸಂಚಾರ: ಮೇ 1ರಿಂದ 3ನೇ ಸ್ಥಾನದಲ್ಲಿರುವ ಗುರು ಮೀನ ರಾಶಿಯವರಿಗೆ ಅದೃಷ್ಟವೇ?
- 16 hrs ago ಗುರು ಸಂಚಾರದಿಂದ ಕುಂಭ ರಾಶಿಯವರ ಆರ್ಥಿಕ ಬದುಕು ಸುಧಾರಿಸಲಿದೆಯೇ?
Don't Miss
- News ಶಿವಮೊಗ್ಗ ಲೋಕಸಭಾ ಕ್ಷೇತ್ರ: ಶಾಂತಿಯುತ ಮತದಾನಕ್ಕಾಗಿ ಅಧಿಕಾರಿಗಳಿಗೆ ಖಡಕ್ ಸೂಚನೆ
- Movies Sathya : ತಾಜ್ ಮಹಲ್ ಎದುರು ನಿಂತ ಸತ್ಯಾ, ಪತಿ ಜೊತೆ ಗೌತಮಿ ಪ್ರವಾಸ...!
- Sports ಟಿ20 ವಿಶ್ವಕಪ್-2024: "ಬಾಗಿಲು ಮುಚ್ಚಿದ್ದೇನೆ" ಎಂದಿದ್ದೇಕೆ ಸ್ಪಿನ್ ಮಾಂತ್ರಿಕ ನರೈನ್
- Technology Google: ಗೂಗಲ್ ಪಿಕ್ಸೆಲ್ 8a ಬೆಲೆ ಮಾಹಿತಿ ಲೀಕ್! ಈ ಫೋನ್ ಫೀಚರ್ಸ್ ಏನು?
- Automobiles ಯುವಕರಿಗೆ ಸಿಹಿಸುದ್ದಿ: ಕೈಗೆಟುಕುವ ಬೆಲೆ, ಮಾಸ್ ಲುಕ್ನಲ್ಲಿ ಬರುತ್ತಿದೆ ಹೊಸ ಬಜಾಜ್ ಪಲ್ಸರ್ 400 ಬೈಕ್
- Finance ಇನ್ಮುಂದೆ ನಿಮ್ಮ ಜಮೀನಿನಲ್ಲಿ ನೀವು ಮನೆ ಕಟ್ಟೋದಕ್ಕೂ ಸರ್ಕಾರದ ಅನುಮತಿ ಅಗತ್ಯ, ಏನಿದು ಹೋಸ ನಿಯಮ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮುಂದೊಂದು ದಿನ ನೀನೂ ಮುದುಕ ಆಗ್ತೀಯ!
"ಇವರು ಇನ್ನು ಮುಂದೆ ಯಾವುದೇ ಕೆಲಸಕ್ಕೂ ಉಪಯೋಗಕ್ಕೆ ಬರುವುದಿಲ್ಲ" ಎಂದು ಮಗನು ಭಾವಿಸಿದನು. "ಇನ್ನು ಮುಂದೆ ಇವರಿಂದ ಏನೂ ಮಾಡಲು ಸಾಧ್ಯವಿಲ್ಲ" ಎಂದು ತಿಳಿಯಿತು. ಇದರಿಂದ ಮಗನಿಗೆ ತುಂಬಾ ನಿರಾಸೆಯಾಯಿತು.
ಒಂದು ದಿನ ಮಗನು ಒಂದು ದೊಡ್ಡದಾದ ಮರದ ಶವದ ಪೆಟ್ಟಿಗೆಯನ್ನು ತಯಾರು ಮಾಡಿಸಿದನು. ಮತ್ತು ಅದನ್ನು ವರಾಂಡದಲ್ಲಿ ಎಳೆದು ತಂದು ಅವರ ತಂದೆಗೆ ಒಳಗೆ ಮಲಗಿಕೊಳ್ಳಲು ಹೇಳಿದನು. ಏನೂ ಮಾತನಾಡದೇ ಅವರ ತಂದೆ ಅದರ ಮೇಲೆ ಏರಿ ಒಳಗೆ ಮಲಗಿದರು. ನಂತರ ಮಗನು ಆ ಶವದ ಪೆಟ್ಟಿಗೆಯ ಮುಚ್ಚಳವನ್ನು ಮುಚ್ಚಿ, ಅದನ್ನು ಹೊಲದ ಕೊನೆಯಲ್ಲಿ ಇರುವ ದೊಡ್ಡದಾದ ಪ್ರಪಾತಕ್ಕೆ ಎಳೆದು ತರುತ್ತಿದ್ದನು.
ಆ ಪ್ರಪಾತ ಸಮೀಪಿಸುತ್ತಿದ್ದಂತೆ ಶವದ ಪೆಟ್ಟಿಗೆಯ ಒಳಗಿನಿಂದ ನಿಧಾನವಾಗಿ ಮುಚ್ಚಳ ಸರಿದಾಡಲಾರಂಭಿಸಿತು. ಮಗನು ಆ ಮುಚ್ಚಳವನ್ನು ತೆರೆದು ನೋಡಿದನು. ಅದರ ಒಳಗೆ ಅವರ ತಂದೆ ಪ್ರಶಾಂತವಾಗಿ ಮಲಗಿದ್ದರು. ಅವರ ತಂದೆ ಮಗನ ಕಡೆ ನೋಡಿ "ಮಗನೇ ನೀನು ನನ್ನನ್ನು ಪ್ರಪಾತದಿಂದ ಕೆಳಗೆ ತಳ್ಳಲು ಕರೆದೊಯ್ಯುತ್ತಿದ್ದೀಯ ಅಂತ ನನಗೆ ಗೊತ್ತಿದೆ. ಆದರೆ ನೀನು ಹಾಗೆ ಮಾಡುವುದಕ್ಕಿಂತ ಮೊದಲು ನಾನು ನಿನಗೆ ಒಂದು ಸಲಹೆಯನ್ನು ನೀಡಲೇ? ಎಂದು ಕೇಳಿದನು.
"ಏನದು..?" ಎಂದು ಮಗನು ಕೇಳಿದನು. "ನೀನು ನನ್ನನ್ನು ಪ್ರಪಾತದಿಂದ ಎಸೆಯಬೇಕು ಎಂದು ಬಯಸಿದರೆ ನನ್ನನ್ನು ಎಸೆದು ಬಿಡು. ಆದರೆ ಈ ಅತ್ಯುತ್ತಮವಾದ ಮರದ ಶವದ ಪೆಟ್ಟಿಗೆಯನ್ನು ಉಳಿಸಿ ಜೋಪಾನವಾಗಿ ಕಾಪಾಡು. ಮುಂದೆ ನಿನ್ನ ಮಕ್ಕಳು ಇದನ್ನು ಬಳಸಲು ಉಪಯುಕ್ತವಾಗುತ್ತದೆ!" ಎಂದು ಹೇಳಿದನು ಆ ವೃದ್ಧ ತಂದೆ. ಆಗ ಮಗನಿಗೆ ತನ್ನ ತಪ್ಪಿನ ಅರಿವಾಯಿತು. ತಂದೆಯ ಕ್ಷಮೆ ಕೇಳಿ, ಗೌರವದಿಂದ ತಂದೆಯನ್ನು ಮನೆಗೆ ವಾಪಸ್ ಕರೆದುಕೊಂಡು ಹೋದನು.