Just In
- 9 min ago ತಾವರೆಯ ಬೀಜವನ್ನು ಹಾಲಿನ ಜೊತೆ ಸೇವಿಸಿದರೆ ಇಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ?
- 18 min ago ಗಂಡು ಎಂದು ಸಾಕಿದ್ದ ನೀರು ಕುದುರೆ 7 ವರ್ಷದ ಬಳಿಕ ಹೆಣ್ಣಾಗಿತ್ತು..! ಝೂನಲ್ಲಿ ಅಚ್ಚರಿ..!
- 1 hr ago ಬೆಳ್ಳುಳ್ಳಿ ಕಬಾಬ್ ಅಂದುಕೊಂಡ್ರಾ? ಇದು ಚಿಕನ್ ರುಚಿಯ ಹೂವಿನ ಫ್ರೈ..!
- 5 hrs ago ಮಲೆನಾಡ ಶೈಲಿನ ಮೃದುವಾದ ಕಡುಬು ಮಾಡೋದು ಹೇಗೆ.? ಸಿಂಪಲ್ ತಿಂಡಿ ರೆಸಿಪಿ
Don't Miss
- News Chardham Yatra Guidelines 2024: ಚಾರ್ಧಾಮ್ ಯಾತ್ರೆಗೆ ಹೋಗುವಾಗ ಈ ವಸ್ತುಗಳನ್ನು ಬ್ಯಾಗ್ ಅಲ್ಲಿ ಇಟ್ಟುಕೊಳ್ಳಿ....
- Automobiles ಹೊಸ ಜೀಪ್ ರಾಂಗ್ಲರ್ ಸಂಪೂರ್ಣ ರಿವ್ಯೂ ವಿಡಿಯೋ: ಆಫ್ರೋಡ್ನಲ್ಲಿ ಇದನ್ನು ಮೀರಿಸುವವರಿಲ್ಲ!
- Technology HMD ಪಲ್ಸ್ ಸರಣಿ ಅಡಿಯಲ್ಲಿ 3 ಹೊಸ ಸ್ಮಾರ್ಟ್ಫೋನ್ ಲಾಂಚ್! ಫೀಚರ್ಸ್ ಏನಿವೆ?
- Finance April 25 Gold Rate: ಇಂದಿನ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರ ಎಷ್ಟಿದೆ ತಿಳಿಯಿರಿ
- Sports 2009ರ ಐಪಿಎಲ್ ಫೈನಲ್ನಲ್ಲಿ ಆರ್ಸಿಬಿ ಸೋಲಲು ಕಾರಣ ತಿಳಿಸಿದ ಅನಿಲ್ ಕುಂಬ್ಳೆ
- Movies 'ಯುವ ರಣಧೀರ ಕಂಠೀರವ' ಸಿನಿಮಾ ನಿಂತಿದ್ದೇಕೆ? ಕಥೆಗಾರ ಭಗೀರಥ ಏನಂದ್ರು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮುಂದೊಂದು ದಿನ ನೀನೂ ಮುದುಕ ಆಗ್ತೀಯ!
"ಇವರು ಇನ್ನು ಮುಂದೆ ಯಾವುದೇ ಕೆಲಸಕ್ಕೂ ಉಪಯೋಗಕ್ಕೆ ಬರುವುದಿಲ್ಲ" ಎಂದು ಮಗನು ಭಾವಿಸಿದನು. "ಇನ್ನು ಮುಂದೆ ಇವರಿಂದ ಏನೂ ಮಾಡಲು ಸಾಧ್ಯವಿಲ್ಲ" ಎಂದು ತಿಳಿಯಿತು. ಇದರಿಂದ ಮಗನಿಗೆ ತುಂಬಾ ನಿರಾಸೆಯಾಯಿತು.
ಒಂದು ದಿನ ಮಗನು ಒಂದು ದೊಡ್ಡದಾದ ಮರದ ಶವದ ಪೆಟ್ಟಿಗೆಯನ್ನು ತಯಾರು ಮಾಡಿಸಿದನು. ಮತ್ತು ಅದನ್ನು ವರಾಂಡದಲ್ಲಿ ಎಳೆದು ತಂದು ಅವರ ತಂದೆಗೆ ಒಳಗೆ ಮಲಗಿಕೊಳ್ಳಲು ಹೇಳಿದನು. ಏನೂ ಮಾತನಾಡದೇ ಅವರ ತಂದೆ ಅದರ ಮೇಲೆ ಏರಿ ಒಳಗೆ ಮಲಗಿದರು. ನಂತರ ಮಗನು ಆ ಶವದ ಪೆಟ್ಟಿಗೆಯ ಮುಚ್ಚಳವನ್ನು ಮುಚ್ಚಿ, ಅದನ್ನು ಹೊಲದ ಕೊನೆಯಲ್ಲಿ ಇರುವ ದೊಡ್ಡದಾದ ಪ್ರಪಾತಕ್ಕೆ ಎಳೆದು ತರುತ್ತಿದ್ದನು.
ಆ ಪ್ರಪಾತ ಸಮೀಪಿಸುತ್ತಿದ್ದಂತೆ ಶವದ ಪೆಟ್ಟಿಗೆಯ ಒಳಗಿನಿಂದ ನಿಧಾನವಾಗಿ ಮುಚ್ಚಳ ಸರಿದಾಡಲಾರಂಭಿಸಿತು. ಮಗನು ಆ ಮುಚ್ಚಳವನ್ನು ತೆರೆದು ನೋಡಿದನು. ಅದರ ಒಳಗೆ ಅವರ ತಂದೆ ಪ್ರಶಾಂತವಾಗಿ ಮಲಗಿದ್ದರು. ಅವರ ತಂದೆ ಮಗನ ಕಡೆ ನೋಡಿ "ಮಗನೇ ನೀನು ನನ್ನನ್ನು ಪ್ರಪಾತದಿಂದ ಕೆಳಗೆ ತಳ್ಳಲು ಕರೆದೊಯ್ಯುತ್ತಿದ್ದೀಯ ಅಂತ ನನಗೆ ಗೊತ್ತಿದೆ. ಆದರೆ ನೀನು ಹಾಗೆ ಮಾಡುವುದಕ್ಕಿಂತ ಮೊದಲು ನಾನು ನಿನಗೆ ಒಂದು ಸಲಹೆಯನ್ನು ನೀಡಲೇ? ಎಂದು ಕೇಳಿದನು.
"ಏನದು..?" ಎಂದು ಮಗನು ಕೇಳಿದನು. "ನೀನು ನನ್ನನ್ನು ಪ್ರಪಾತದಿಂದ ಎಸೆಯಬೇಕು ಎಂದು ಬಯಸಿದರೆ ನನ್ನನ್ನು ಎಸೆದು ಬಿಡು. ಆದರೆ ಈ ಅತ್ಯುತ್ತಮವಾದ ಮರದ ಶವದ ಪೆಟ್ಟಿಗೆಯನ್ನು ಉಳಿಸಿ ಜೋಪಾನವಾಗಿ ಕಾಪಾಡು. ಮುಂದೆ ನಿನ್ನ ಮಕ್ಕಳು ಇದನ್ನು ಬಳಸಲು ಉಪಯುಕ್ತವಾಗುತ್ತದೆ!" ಎಂದು ಹೇಳಿದನು ಆ ವೃದ್ಧ ತಂದೆ. ಆಗ ಮಗನಿಗೆ ತನ್ನ ತಪ್ಪಿನ ಅರಿವಾಯಿತು. ತಂದೆಯ ಕ್ಷಮೆ ಕೇಳಿ, ಗೌರವದಿಂದ ತಂದೆಯನ್ನು ಮನೆಗೆ ವಾಪಸ್ ಕರೆದುಕೊಂಡು ಹೋದನು.