Latest Updates
-
ಮದುವೆಯಾದ ತಕ್ಷಣ ಸ್ವಾತಂತ್ರ್ಯ ಕೊನೆಗೊಳ್ಳುವುದಿಲ್ಲ: ದಾಂಪತ್ಯದಲ್ಲಿ 'ಸಮ್ಮತಿ'ಯ ಮಹತ್ವವೇನು? -
ಕೇರಳದಲ್ಲಿ ಭಾರೀ ಮಳೆ: ಯೆಲ್ಲೋ ಅಲರ್ಟ್ ಘೋಷಣೆ; ನಿಮ್ಮ ಮನೆ ಮತ್ತು ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳು ಅತ್ಯಗತ್ಯ -
ಗಣೇಶ ಹಬ್ಬದ ಪ್ರಸಾದ ತಯಾರಿಸುತ್ತಿದ್ದೀರಾ? ಕಲಬೆರಕೆ ತಡೆಯಲು ಮತ್ತು ಸುರಕ್ಷಿತ ಪ್ರಸಾದಕ್ಕೆ ಇಲ್ಲಿದೆ ಮಹತ್ವದ ಟಿಪ್ಸ್ -
ಐಫೋನ್ 18 ಪ್ರೋ ಮತ್ತು ಡ್ಯುವೋ ಭಾರತದಲ್ಲಿ ಲಾಂಚ್: ಬೆಲೆ, ಆಫರ್ ಮತ್ತು ಪ್ರಿ-ಆರ್ಡರ್ ಮಾಹಿತಿ ಇಲ್ಲಿದೆ! -
ವಿಶ್ವ ಆತ್ಮಹತ್ಯೆ ತಡೆ ದಿನ: ಮಾನಸಿಕ ಆರೋಗ್ಯ ಸುಧಾರಿಸಲು 10 ನಿಮಿಷದ ಸಿಂಪಲ್ ಮಾರ್ನಿಂಗ್ ರೂಟೀನ್ ಮತ್ತು ಹೆಲ್ಪ್ಲೈನ್ ವಿವರಗಳು -
ವಿಚ್ಛೇದನದ ನಂತರವೂ ಜೀವನಾಂಶ ಪಡೆಯಬಹುದೇ? ಮಧ್ಯಪ್ರದೇಶ ಹೈಕೋರ್ಟ್ನಿಂದ ಮಹತ್ವದ ತೀರ್ಪು! -
ದೆಹಲಿ ವಾಯು ಮಾಲಿನ್ಯ: ಮನೆಯಲ್ಲಿ ಶುದ್ಧ ಗಾಳಿ ಪಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ಪ್ಯಾಕ್ ಮಾಡಿದ ಆಹಾರದ ಮೇಲೆ 'ರೆಡ್ ಹೆಕ್ಸಗನ್' ಎಚ್ಚರಿಕೆ: ಇನ್ಮುಂದೆ ತಿನ್ನುವ ಮುನ್ನ ಈ ವಿಷಯ ಗಮನಿಸಿ! -
ಆಪಲ್ 'ಸರ್ಪ್ರೈಸ್ ಆಂಡ್ ಶೈನ್' ಈವೆಂಟ್: ಐಫೋನ್ 18 ಪ್ರೋ ಮತ್ತು ಫೋಲ್ಡಬಲ್ ಆಲ್ಟ್ರಾ ಲಾಂಚ್, ಭಾರತದಲ್ಲಿ ಬೆಲೆ ಎಷ್ಟು? -
ಟಾಟಾ ಮುಂಬೈ ಮ್ಯಾರಥಾನ್ ಡ್ರೀಮ್ ರನ್: ಇಂದೇ ನೋಂದಣಿ ಮುಕ್ತಾಯ, ಓಟಕ್ಕೆ ಸಜ್ಜಾಗಲು 20 ನಿಮಿಷದ ಪ್ಲಾನ್ ಇಲ್ಲಿದೆ!
ಹಸಿವಾದಾಗ ಊಟ ದಣಿವಾದಾಗ ನಿದ್ದೆ, ಅದೇ ಜ್ಞಾನೋದಯ

ಆಗ ಗುರುಗಳು "ಹಸಿವಾದಾಗ ಊಟ ಮಾಡುತ್ತೇವೆ. ದಣಿವಾದಾಗ ನಿದ್ದೆ ಮಾಡುತ್ತೇವೆ. ಇದೇ ಜ್ಞಾನೋದಯ" ಎಂದು ಉತ್ತರಿಸಿದರು.
ಈ ಕಥೆಯ ಇನ್ನೊಂದು ಆವೃತ್ತಿಯಲ್ಲಿ, ಒಬ್ಬ ಶಿಷ್ಯನು ತನ್ನ ಗುರುಗಳ ಬಗ್ಗೆ ಇನ್ನೊಬ್ಬ ಗುರುವಿನ ಶಿಷ್ಯನ ಹತ್ತಿರ ಜಂಭ ಕೊಚ್ಚಿಕೊಳ್ಳುತ್ತಿದ್ದನು. "ನಮ್ಮ ಗುರುಗಳು ಕುಂಚದಿಂದ (ಬ್ರಶ್ ನಿಂದ) ಗಾಳಿಯಲ್ಲಿ ಬರೆಯುತ್ತಾರೆ ಮತ್ತು ಒಂದು ಕಾಗದದ ಚೂರನ್ನು ನೂರಾರು ಅಡಿಗಳ ದೂರದಿಂದಲೂ ಗುರುತಿಸುತ್ತಾರೆ. ಅವರು ಒಂದು ರೀತಿಯ ಮಾಂತ್ರಿಕ ಶಕ್ತಿ ಸಾಮರ್ಥ್ಯಗಳನ್ನು ಹೊಂದಿದ್ದಾರೆ" ಎಂದು ಹೇಳುತ್ತಿದ್ದನು.
"ನಿಮ್ಮ ಗುರುಗಳು ಏನು ಮಾಡ್ತಾರೆ" ಅಂತ ಇನ್ನೊಬ್ಬ ಶಿಷ್ಯನಿಗೆ ಕೆಣಕಿದನು.
ಆಗ ಮತ್ತೊಬ್ಬ ಶಿಷ್ಯನು "ನಮ್ಮ ಗುರುಗಳೂ ಕೂಡಾ ಅತ್ಯದ್ಭುತವಾದ ಸಾಧನೆಗಳನ್ನು ಮಾಡ್ತಾರೆ". ಎಂದು ಉತ್ತರಿಸಿದನು. "ನಮ್ಮ ಗುರುಗಳು ದಣಿವಾದಾಗ ಮಲಗುತ್ತಾರೆ ಮತ್ತು ಅವರಿಗೆ ಹಸಿವಾದಾಗ ಊಟ ಮಾಡುತ್ತಾರೆ". ಅಥವಾ ಸರಳವಾಗಿ "ಅವರು ಯಾವಾಗ ನಿದ್ದೆ ಮಾಡುತ್ತಾರೋ ಆಗ ನಿದ್ದೆ ಮಾಡುತ್ತಾ ಇರುತ್ತಾರೆ.. ಅವರು ಯಾವಾಗ ಊಟ ಮಾಡುತ್ತಾರೋ ಆಗ ಊಟ ಮಾಡುತ್ತಿರುತ್ತಾರೆ.." ಎಂದು ಅವನು ಹೇಳಿದನು. ಆಗ ಜಂಭ ಕೊಚ್ಚಿಕೊಳ್ಳುತ್ತಿದ್ದ ಶಿಷ್ಯನ ಬಳಿ ಯಾವುದೇ ಉತ್ತರವಿರಲಿಲ್ಲ.



Click it and Unblock the Notifications
