Latest Updates
-
NEET ಮರುಪರೀಕ್ಷೆ ಮುಗಿದಿದೆ: ಮಕ್ಕಳ ಆತಂಕ ದೂರ ಮಾಡಲು ಪೋಷಕರು ಮಾಡಬೇಕಾದ ಅತ್ಯಗತ್ಯ ಕೆಲಸಗಳಿವು! -
ಪುಣೆ-ಮುಂಬೈ ಮಳೆಗಾಲ: ನಿಮ್ಮ ಮನೆಯನ್ನು ಸುರಕ್ಷಿತವಾಗಿಡಲು ಇಂದೇ ರಾತ್ರಿ ಈ 45 ನಿಮಿಷಗಳ ಕೆಲಸ ಮಾಡಿ! -
ಮಳೆಗಾಲದಲ್ಲಿ ಆರೋಗ್ಯದ ಬಗ್ಗೆ ಎಚ್ಚರ: ಅತಿಸಾರ ತಡೆಯಲು ಮತ್ತು ಸುರಕ್ಷಿತ ಆಹಾರಕ್ಕಾಗಿ ಈ ಸರಳ ಟಿಪ್ಸ್ ಪಾಲಿಸಿ -
ಫಾದರ್ಸ್ ಡೇ 2026: ಅಪ್ಪನ ಮುಖದಲ್ಲಿ ನಗು ಮೂಡಿಸಲು ಇಲ್ಲಿದೆ ಸಿಂಪಲ್ ಮತ್ತು ಬೆಸ್ಟ್ ಐಡಿಯಾಗಳು! -
10ನೇ ಅಂತರಾಷ್ಟ್ರೀಯ ಯೋಗ ದಿನ: ಮಳೆಯನ್ನೂ ಮೀರಿ ಕೋಲ್ಕತ್ತಾದಲ್ಲಿ ಯೋಗ ಸಂಭ್ರಮ, ಮನೆಯಲ್ಲೇ ಅಭ್ಯಾಸ ಮಾಡಲು ಇಲ್ಲಿದೆ ಸರಳ ಟಿಪ್ಸ್! -
ಭಾರತ vs ಅಫ್ಘಾನಿಸ್ತಾನ ಪಂದ್ಯ: ಮ್ಯಾಚ್ ನೋಡುವಾಗ ಮನೆಯಲ್ಲಿ ಶಾಂತಿ ಕಾಪಾಡಲು ಈ ಟಿಪ್ಸ್ ಫಾಲೋ ಮಾಡಿ! -
ನಾಳೆ ನೀಟ್ ಮರುಪರೀಕ್ಷೆ: ಮಳೆಗಾಲದ ನಡುವೆ ಪರೀಕ್ಷೆಗೆ ಸಜ್ಜಾಗುವುದು ಹೇಗೆ? ಇಲ್ಲಿದೆ ಫೈನಲ್ ಚೆಕ್ಲಿಸ್ಟ್ -
ಪಿಎಂ-ಕಿಸಾನ್ ಹಣ ಜಮೆ: ರೈತರೇ, ಈ 2,000 ರೂಪಾಯಿಯಲ್ಲಿ ಆರೋಗ್ಯಕರ ಆಹಾರ ಖರೀದಿಸಿ, ಮಧುಮೇಹ ನಿಯಂತ್ರಿಸಿ! -
ಭಾರಿ ಗಾಳಿ-ಮಳೆಯ ಎಚ್ಚರಿಕೆ: ಜೂನ್ 20ರಂದು ನಿಮ್ಮ ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳನ್ನು ಮರೆಯದಿರಿ! -
ಮಳೆಗಾಲದಲ್ಲಿ ಅಂತರಾಷ್ಟ್ರೀಯ ಯೋಗ ದಿನ: ಹಿರಿಯರು ಸುರಕ್ಷಿತವಾಗಿ ಯೋಗ ಮಾಡುವುದು ಹೇಗೆ?
ಹಸಿವಾದಾಗ ಊಟ ದಣಿವಾದಾಗ ನಿದ್ದೆ, ಅದೇ ಜ್ಞಾನೋದಯ

ಆಗ ಗುರುಗಳು "ಹಸಿವಾದಾಗ ಊಟ ಮಾಡುತ್ತೇವೆ. ದಣಿವಾದಾಗ ನಿದ್ದೆ ಮಾಡುತ್ತೇವೆ. ಇದೇ ಜ್ಞಾನೋದಯ" ಎಂದು ಉತ್ತರಿಸಿದರು.
ಈ ಕಥೆಯ ಇನ್ನೊಂದು ಆವೃತ್ತಿಯಲ್ಲಿ, ಒಬ್ಬ ಶಿಷ್ಯನು ತನ್ನ ಗುರುಗಳ ಬಗ್ಗೆ ಇನ್ನೊಬ್ಬ ಗುರುವಿನ ಶಿಷ್ಯನ ಹತ್ತಿರ ಜಂಭ ಕೊಚ್ಚಿಕೊಳ್ಳುತ್ತಿದ್ದನು. "ನಮ್ಮ ಗುರುಗಳು ಕುಂಚದಿಂದ (ಬ್ರಶ್ ನಿಂದ) ಗಾಳಿಯಲ್ಲಿ ಬರೆಯುತ್ತಾರೆ ಮತ್ತು ಒಂದು ಕಾಗದದ ಚೂರನ್ನು ನೂರಾರು ಅಡಿಗಳ ದೂರದಿಂದಲೂ ಗುರುತಿಸುತ್ತಾರೆ. ಅವರು ಒಂದು ರೀತಿಯ ಮಾಂತ್ರಿಕ ಶಕ್ತಿ ಸಾಮರ್ಥ್ಯಗಳನ್ನು ಹೊಂದಿದ್ದಾರೆ" ಎಂದು ಹೇಳುತ್ತಿದ್ದನು.
"ನಿಮ್ಮ ಗುರುಗಳು ಏನು ಮಾಡ್ತಾರೆ" ಅಂತ ಇನ್ನೊಬ್ಬ ಶಿಷ್ಯನಿಗೆ ಕೆಣಕಿದನು.
ಆಗ ಮತ್ತೊಬ್ಬ ಶಿಷ್ಯನು "ನಮ್ಮ ಗುರುಗಳೂ ಕೂಡಾ ಅತ್ಯದ್ಭುತವಾದ ಸಾಧನೆಗಳನ್ನು ಮಾಡ್ತಾರೆ". ಎಂದು ಉತ್ತರಿಸಿದನು. "ನಮ್ಮ ಗುರುಗಳು ದಣಿವಾದಾಗ ಮಲಗುತ್ತಾರೆ ಮತ್ತು ಅವರಿಗೆ ಹಸಿವಾದಾಗ ಊಟ ಮಾಡುತ್ತಾರೆ". ಅಥವಾ ಸರಳವಾಗಿ "ಅವರು ಯಾವಾಗ ನಿದ್ದೆ ಮಾಡುತ್ತಾರೋ ಆಗ ನಿದ್ದೆ ಮಾಡುತ್ತಾ ಇರುತ್ತಾರೆ.. ಅವರು ಯಾವಾಗ ಊಟ ಮಾಡುತ್ತಾರೋ ಆಗ ಊಟ ಮಾಡುತ್ತಿರುತ್ತಾರೆ.." ಎಂದು ಅವನು ಹೇಳಿದನು. ಆಗ ಜಂಭ ಕೊಚ್ಚಿಕೊಳ್ಳುತ್ತಿದ್ದ ಶಿಷ್ಯನ ಬಳಿ ಯಾವುದೇ ಉತ್ತರವಿರಲಿಲ್ಲ.



Click it and Unblock the Notifications