Just In
- 1 hr ago UPSCಯಲ್ಲಿ 2ನೇ ರ್ಯಾಂಕ್ ಗಳಿಸಿದ ಸಾಧಕನ ಡ್ಯಾನ್ಸ್ ವೀಡಿಯೋ ವೈರಲ್: ಇವರ ಬದುಕಿನಲ್ಲಿ ನಡೆದಿದೆ ಹಲವು ದುರಂತಗಳು
- 1 hr ago ಹುಟ್ಟುಹಬ್ಬದ ಕೇಕ್ ತಿಂದು ಬಾಲಕಿ ಸಾವು..! ಕೇಕ್ನಲ್ಲಿತ್ತು ಕೃತಕ ಸಿಹಿ ಸಾಕ್ರರಿನ್..!
- 3 hrs ago ಮೊಬೈಲ್ ಬೇಡ..ಗ್ಯಾಜೆಟ್ ಬೇಡ..ಹಸ್ತದಿಂದ ಪೇಮೆಂಟ್ ಮಾಡಿ..! ಇದು ಟಿಜಿಟಲ್ ಕ್ರಾಂತಿ..!
- 3 hrs ago ಮಂಗಳ ಗೋಚಾರ ಫಲ 2024: ಇನ್ನು 38 ದಿನಗಳ ಕಾಲ ನಿಮ್ಮ ರಾಶಿಯಲ್ಲಿ ಮಂಗಳದ ಪ್ರಭಾವ ಹೇಗಿರಲಿದೆ?
Don't Miss
- News ಕಾಂಗ್ರೆಸ್ ಜನರಿಗೆ ಹೋಲ್ಸೆಲ್ ಮೋಸ ಮಾಡುತ್ತಿದೆ: ಮಾಜಿ ಸಿಎಂ
- Sports ಲಾರೆಸ್ ವರ್ಲ್ಡ್ ಸ್ಪೋರ್ಟ್ಸ್ ಅವಾರ್ಡ್ಸ್ನಲ್ಲಿ ವಿರಾಟ್ ಕೊಹ್ಲಿಯ 50ನೇ ಏಕದಿನ ಶತಕ!
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Movies ನಿರಂತರ ಪ್ಲಾಫ್ ಸಿನಿಮಾಳನ್ನ ನೀಡಿದ ಈ ವಿಶ್ವಸುಂದರಿ ಯಾರು ಗೊತ್ತಾ...?
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕರ್ಕ ಸಂಕ್ರಾಂತಿ 2021: ಯಾವಾಗ, ಈ ದಿನ ತುಂಬಾ ಮಹತ್ವವಾದದ್ದು ಏಕೆ?
ಸೂರ್ಯನು ಮಿಥುನ ರಾಶಿಯಿಂದ ಕರ್ಕ ರಾಶಿಗೆ ಸಂಚರಿಸುವುದನ್ನು ಕರ್ಕ ಸಂಕ್ರಾಂತಿ ಎಂದು ಕರೆಯಲಾಗುವುದು. ಈ ವರ್ಷ ಜುಲೈ 16ಕ್ಕೆ ಕರ್ಕ ಸಂಕ್ರಾಂತಿ. ಈ ಕರ್ಕ ಸಂಕ್ರಾಂತಿಯ ಮತ್ತೊಂದು ವಿಶೇಷವೆಂದರೆ ಈ ದಿನದಿಂದ ದಕ್ಷಿಣಾಯಾನ ಕಾಲ ಪ್ರಾರಂಭವಾಗುವುದು, ಅಂದರೆ ದಕ್ಷಿಣಾಭಿಮುಖವಾಗಿ ಚಲಿಸಲು ಪ್ರಾರಂಭಿಸುತ್ತದೆ.
ಹಿಂದೂ ಪುರಾಣದ ಪ್ರಕಾರ ಕರ್ಕ ಸಂಕ್ರಾಂತಿಯಿಂದ ಮಳೆಗಾಲ ಪ್ರಾರಂಭ ಎಂದರ್ಥ. ದಕ್ಷಿಣಾಯಾನ ನಾಲ್ಕು ತಿಂಗಳು ಇರುತ್ತದೆ, ಮಕರ ಸಂಕ್ರಾಂತಿಗೆ ದಕ್ಷಿಣಾಯಾನ ಮುಕ್ತಾಯವಾಗುವುದು.
ಕರ್ಕ ಸಂಕ್ರಾಂತಿಯ ವಿಶೇಷ
ಕರ್ಕ ಸಂಕ್ರಾಂತಿಯಂದು ಶ್ರೀ ವಿಷ್ಣುವನ್ನು ಆರಾಧಿಸಲಾಗುವುದು. ಈ ದಿನ ಭಕ್ತರು ಆಹಾರ ಹಾಗೂ ವಸ್ತ್ರಗಳನ್ನು ದಾನ ಮಾಡುತ್ತಾರೆ. ಪೌರಾಣಿಕ ಹಿನ್ನೆಲೆ ನೋಡಿದಾಗ ಕರ್ಕ ಸಂಕ್ರಾಂತಿಯ ದಿನದ ನಂತರ ಸೂರ್ಯ, ವಿಷ್ಣು ಹಾಗೂ ಇತರ ದೇವರು ಗಾಢ ನಿದ್ದೆಗೆ ಜಾರುತ್ತಾರೆ, ಈ ಸಮಯದಲ್ಲಿ ಶಿವನು ಇಡೀ ವಿಶ್ವವನ್ನು ನೋಡಿಕೊಳ್ಳುತ್ತಾನೆ ಎಂದು ಹೇಳಲಾಗುವುದು.
ಚಾತುರ್ಮಾಸದ ಪ್ರಾರಂಭ
ಚಾತುರ್ಮಾಸ ಶ್ರಾವಣ ಮಾಸದಿಂದ ಪ್ರಾರಂಭವಾಗುವುದು. ಭಾದ್ರಪದದಲ್ಲಿ ಗಣೇಶ ಹಾಗೂ ಶ್ರೀಕೃಷ್ಣನನ್ನು ಆರಾಧಿಸಲಾಗುವುದು, ನಂತರ ನವರಾತ್ರಿ ಪ್ರಾರಂಭ ಅದಾದ ಬಳಿಕ ದೀಪಾವಳಿ... ಹೀಗೆ ಹಬ್ಬಗಳ ಸಂಭ್ರಮಕ್ಕೆ ನಾಂದಿ ಈ ಕರ್ಕ ಸಂಕ್ರಾಂತಿ.
ಕರ್ಕ ಸಂಕ್ರಾಂತಿ ದಿನದ ಮಹತ್ವ
ಈ ದಿನದಂದು ಸೂರ್ಯೋದಯಕ್ಕೆ ಮುನ್ನ ಎದ್ದು ಸ್ನಾನ ಮಾಡಿ ಶ್ರಾದ್ಧ ಕಾರ್ಯ ಮಾಡಲಾಗುವುದು. ಈ ದಿನ ಶ್ರಾದ್ಧ ಕಾರ್ಯ ಮಾಡುವುದಿಂದ ಪಿತೃಗಳಿಗೆ ಮೋಕ್ಷ ಸಿಗುವುದು ಎಂದು ಹೇಳಲಾಗುವುದು.
ಕರ್ಕ ಸಂಕ್ರಾಂತಿ ಮುಹೂರ್ತ
ದಿನ: ಶುಕ್ರವಾರ
ದಿನಾಂಕ: ಜುಲೈ 16, 2021
ಸಂಕ್ರಾಂತಿ ಪ್ರಾರಂಭ ಸಮಯ : ಬೆಳಗ್ಗೆ 11:39ಕ್ಕೆ
ಸಂಕ್ರಾಂತಿ ರಾಶಿ: ಕನ್ಯಾ
ಸಂಕ್ರಾಂತಿ ನಕ್ಷತ್ರ: ಹಸ್ತಾ