Latest Updates
-
ಅಮ್ಮನಿಗೆ ಈ ಬಾರಿ ವಿಶೇಷ ಉಡುಗೊರೆ: ತಾಯಂದಿರ ದಿನದಂದು 20 ನಿಮಿಷದ ಯೋಗದ ಮ್ಯಾಜಿಕ್! -
ದೆಹಲಿ ಮಳೆಯಲ್ಲಿ ಮದುವೆ ಸಂಭ್ರಮಕ್ಕೆ ಅಡ್ಡಿಯೇ? ಈ ಸಣ್ಣ ಬದಲಾವಣೆಗಳು ನಿಮ್ಮ ಮದುವೆಯನ್ನು ಉಳಿಸುತ್ತವೆ! -
ಬಿರುಗಾಳಿ ಅಬ್ಬರಕ್ಕೆ ಬಾಲ್ಕನಿ ಗಾರ್ಡನ್ ಹಾಳಾಗುತ್ತಾ? ನಿಮ್ಮ ಮನೆ ಮತ್ತು ಗಿಡಗಳನ್ನು ರಕ್ಷಿಸಲು ಈ ಟಿಪ್ಸ್ ಮಿಸ್ ಮಾಡ್ಬೇಡಿ! -
ಬಿಸಿಲಿನ ಬೇಗೆಗೆ ಸುಸ್ತಾಗಿದ್ದೀರಾ? ದೆಹಲಿ ಸರ್ಕಾರದ ಈ 'ರಿಲೀಫ್ ವ್ಯಾನ್' ನಿಮ್ಮ ಜೀವ ರಕ್ಷಕವಾಗಬಹುದು! -
ಮೆಟ್ ಗಾಲಾ 2026: ದುಬಾರಿ ಫ್ಯಾಷನ್ ಅನ್ನು ನಮ್ಮೂರಿನ ಕ್ರಿಯೇಟರ್ಗಳು ದೇಸಿ ಶೈಲಿಯಲ್ಲಿ ಮರುಸೃಷ್ಟಿಸಿದ್ದು ಹೇಗೆ? ಅಚ್ಚರಿ ಪಡಬೇಡಿ! -
ಹೊರಗೆ ಬಿರುಗಾಳಿ, ಮನೆಯಲ್ಲಿ ಫಿಟ್ನೆಸ್: ಇಂದಿನ ಹವಾಮಾನಕ್ಕೆ ಈ ವರ್ಕೌಟ್ ಬೆಸ್ಟ್! -
ಮದುವೆ ಮನೆಯಲ್ಲಿ ನೋಟಿನ ಹಾರ: ಸಂಭ್ರಮದ ನಡುವೆ ಅನಿರೀಕ್ಷಿತವಾಗಿ ನುಗ್ಗಿ ಬಂತು ರಣರಂಗ! -
ಮಕ್ಕಳಲ್ಲಿ ಹೆಚ್ಚುತ್ತಿದೆ ಮಧುಮೇಹದ ಭೀತಿ: ಇಂದೇ ಬದಲಾಯಿಸಿ ನಿಮ್ಮ ಅಡುಗೆಮನೆಯ ಈ ಅಭ್ಯಾಸಗಳನ್ನು! -
ಮೆಟ್ ಗಾಲಾ 2026: ಜಾಗತಿಕ ವೇದಿಕೆಯಲ್ಲಿ ಅಬ್ಬರಿಸಿದ ಭಾರತೀಯ ಸಂಸ್ಕೃತಿ, ಫ್ಯಾನ್ಸ್ ಫಿದಾ! -
ಬೇಸಿಗೆಯ ಬಿಸಿಲಿಗೆ ಸುಸ್ತಾದ್ರಾ? ಕೇವಲ 1000 ರೂಪಾಯಿಯಲ್ಲಿ ನಿಮ್ಮ ಮನೆಯನ್ನು ತಂಪಾಗಿಸಿ!
ಕುದುರೆ ಓಡಿಹೋದರೇನು, ಮಗನ ಕಾಲು ಮುರಿದರೇನು

ದುರಾದೃಷ್ಟ ಎಂದು ಹಳಿದಿದ್ದ ನೆರೆಮನೆಯಾತನಿಗೆ ಮರುದಿನ ಮತ್ತೊಂದು ಅಚ್ಚರಿ ಕಾದಿತ್ತು. ಮರುದಿನ ಬೆಳಗ್ಗೆ ಇನ್ನೂ ಮೂರು ಕುದುರೆಗಳ ಜೊತೆಗೆ ಓಡಿಹೋಗಿದ್ದ ರೈತನ ಕುದುರೆ ವಾಪಸ್ ಬಂತು. "ಎಂಥಾ ಅದ್ಭುತ" ಎಂದು ನೆರೆಮನೆಯಾತ ಮತ್ತೆ ಉದ್ಗರಿಸಿದ. "ಇರಬಹುದು" ಎಂದು ರೈತ ಅಷ್ಟೇ ನಿರ್ಭಾವುಕವಾಗಿ ಹೇಳಿದ.
ಮರುದಿನ ರೈತನ ಮಗ ಪಳಗಿಸದ ಕುದುರೆಯನ್ನು ಏರಿ, ಓಡಿಸಲು ಪ್ರಯತ್ನಿಸಿದ. ಆದರೆ ಕುದುರೆ ಇವನನ್ನು ದೂರ ಎಸೆಯಿತು ಮತ್ತು ಅವನ ಕೈ ಮುರಿದು ಹೋಯಿತು. ನೆರೆಮನೆಯಾತ ಮತ್ತೆ ಬಂದು ಅನುಕಂಪದಿಂದ "ಅಯ್ಯೋ ಹೀಗಾಗಬಾರದಿತ್ತು" ಅದೃಷ್ಟವನ್ನು ಹಳಿದ. "ಇರಬಹುದು" ಎಂದು ರೈತ ಮತ್ತೆ ಅದೇ ರೀತಿ ನಿರ್ಭಾವುಕವಾಗಿ ಹೇಳಿದ.
ತದನಂತರ ಮಿಲಿಟರಿ ಅಧಿಕಾರಿಗಳು ಯುವಕರನ್ನು ಸೇನೆಗೆ ಸೇರಿಸಿಕೊಳ್ಳಲು ಬಂದರು. ಈತನ ಮಗನ ಕಾಲು ಮುರಿದಿರುವುದನ್ನು ನೋಡಿ ಅವರು ಮುಂದೆ ಹೋದರು. ಚಟಕ್ಕನೆ ಓಡಿ ಬಂದ ನೆರೆಮನೆಯಾತ, ಘಟನೆಗಳು ಹೇಗೆ ಒಳ್ಳೆಯದಾಗಿ ಪರಿವರ್ತನೆಯಾಗುತ್ತವೆ ನೋಡು, ಎಂದು ರೈತನಿಗೆ ಶುಭಾಶಯ ಹೇಳಿದ. "ಇರಬಹುದು" ಎಂದು ರೈತ ಪ್ರತಿಕ್ರಿಯಿಸಿದ. ನೆರೆಮನೆಯಾತ ಮತ್ತೆಂದೂ ರೈತನ ಬಳಿ ಸುಳಿಯಲಿಲ್ಲ.



Click it and Unblock the Notifications