Latest Updates
-
ಲೈವ್-ಇನ್ ಸಂಬಂಧಕ್ಕೂ ಅನ್ವಯವಾಗುತ್ತೆ 498A: ಕಲ್ಕತ್ತಾ ಹೈಕೋರ್ಟ್ ಮಹತ್ವದ ತೀರ್ಪು ಮತ್ತು ನೀವು ತಿಳಿಯಲೇಬೇಕಾದ ಸುರಕ್ಷತಾ ಕ್ರಮಗಳು -
ಬೆಂಗಳೂರಿನ ಬಿಸಿಲಿಗೆ ಹೈರಾಣಾಗಿದ್ದೀರಾ? ಎಸಿ ಇಲ್ಲದೆ ಮನೆ ತಂಪು ಮಾಡೋದು ಹೇಗೆ? ಇಲ್ಲಿದೆ ಸಿಂಪಲ್ ಟಿಪ್ಸ್ -
ವೆಜ್ ಥಾಲಿ ಬೆಲೆ ಗಗನಕ್ಕೆ: ಕಡಿಮೆ ಖರ್ಚಿನಲ್ಲಿ ಪೌಷ್ಟಿಕ ಊಟ ತಯಾರಿಸುವ ಸರಳ ಟಿಪ್ಸ್ -
ಶಿವಾಜಿನಗರ ಸೇಂಟ್ ಮೇರಿಸ್ ಬಾಸಿಲಿಕಾ ಜಾತ್ರೆ: ಇಂದಿನ ಸಂಚಾರ ಮಾರ್ಗ ಬದಲಾವಣೆ ಮತ್ತು ಪಾರ್ಕಿಂಗ್ ಬಗ್ಗೆ ನೀವು ತಿಳಿಯಲೇಬೇಕಾದ ವಿಷಯಗಳು! -
ವಿಶ್ವ ಫಿಸಿಯೋಥೆರಪಿ ದಿನ: ಹೃದಯದ ಆರೋಗ್ಯ ಮತ್ತು ನೋವು ಮುಕ್ತ ಜೀವನಕ್ಕೆ 12 ನಿಮಿಷದ ಮ್ಯಾಜಿಕ್ ವರ್ಕೌಟ್! -
ವೈವಾಹಿಕ ಅತ್ಯಾಚಾರ: ಸುಪ್ರೀಂ ಕೋರ್ಟ್ನಿಂದ ಕೇಂದ್ರಕ್ಕೆ ಪ್ರಶ್ನೆ, ಮಹಿಳೆಯರ ಸುರಕ್ಷತೆಗೆ ಹೊಸ ತಿರುವು? -
ದೆಹಲಿ ಪಿಜಿ ದುರಂತ: ಕಟ್ಟಡ ಕುಸಿಯುವ ಮುನ್ನವೇ ಎಚ್ಚರಿಸುವ 10 ಅಪಾಯಕಾರಿ ಲಕ್ಷಣಗಳಿವು! -
ಅಂಗನವಾಡಿ ಊಟದ ಬಗ್ಗೆ ಪೋಷಕರಿಗೆ ಎಚ್ಚರ! ಪೋಷಣ್ ಮಾಹ್ 2026ರ ಹೊಸ ನಿಯಮಗಳು ಮತ್ತು ದೂರು ನೀಡುವುದು ಹೇಗೆ? -
ಇಂದಿನ ಪೆಟ್ರೋಲ್ ದರ: ಬೆಂಗಳೂರಿನಲ್ಲಿ ಬೆಲೆ ಎಷ್ಟು? ಹಣ ಉಳಿಸಲು ಈ ಟಿಪ್ಸ್ ಮಿಸ್ ಮಾಡ್ಬೇಡಿ -
ರಾಷ್ಟ್ರೀಯ ಪೋಷಕಾಂಶ ಸಪ್ತಾಹ: ಕೇವಲ 15 ನಿಮಿಷದಲ್ಲಿ ನಿಮ್ಮ ಬೆಳಗಿನ ದಿನಚರಿಯನ್ನು ರೀಸೆಟ್ ಮಾಡಿ, ದಿನವಿಡೀ ಎನರ್ಜಿ ಪಡೆಯಿರಿ!
ಕುದುರೆ ಓಡಿಹೋದರೇನು, ಮಗನ ಕಾಲು ಮುರಿದರೇನು

ದುರಾದೃಷ್ಟ ಎಂದು ಹಳಿದಿದ್ದ ನೆರೆಮನೆಯಾತನಿಗೆ ಮರುದಿನ ಮತ್ತೊಂದು ಅಚ್ಚರಿ ಕಾದಿತ್ತು. ಮರುದಿನ ಬೆಳಗ್ಗೆ ಇನ್ನೂ ಮೂರು ಕುದುರೆಗಳ ಜೊತೆಗೆ ಓಡಿಹೋಗಿದ್ದ ರೈತನ ಕುದುರೆ ವಾಪಸ್ ಬಂತು. "ಎಂಥಾ ಅದ್ಭುತ" ಎಂದು ನೆರೆಮನೆಯಾತ ಮತ್ತೆ ಉದ್ಗರಿಸಿದ. "ಇರಬಹುದು" ಎಂದು ರೈತ ಅಷ್ಟೇ ನಿರ್ಭಾವುಕವಾಗಿ ಹೇಳಿದ.
ಮರುದಿನ ರೈತನ ಮಗ ಪಳಗಿಸದ ಕುದುರೆಯನ್ನು ಏರಿ, ಓಡಿಸಲು ಪ್ರಯತ್ನಿಸಿದ. ಆದರೆ ಕುದುರೆ ಇವನನ್ನು ದೂರ ಎಸೆಯಿತು ಮತ್ತು ಅವನ ಕೈ ಮುರಿದು ಹೋಯಿತು. ನೆರೆಮನೆಯಾತ ಮತ್ತೆ ಬಂದು ಅನುಕಂಪದಿಂದ "ಅಯ್ಯೋ ಹೀಗಾಗಬಾರದಿತ್ತು" ಅದೃಷ್ಟವನ್ನು ಹಳಿದ. "ಇರಬಹುದು" ಎಂದು ರೈತ ಮತ್ತೆ ಅದೇ ರೀತಿ ನಿರ್ಭಾವುಕವಾಗಿ ಹೇಳಿದ.
ತದನಂತರ ಮಿಲಿಟರಿ ಅಧಿಕಾರಿಗಳು ಯುವಕರನ್ನು ಸೇನೆಗೆ ಸೇರಿಸಿಕೊಳ್ಳಲು ಬಂದರು. ಈತನ ಮಗನ ಕಾಲು ಮುರಿದಿರುವುದನ್ನು ನೋಡಿ ಅವರು ಮುಂದೆ ಹೋದರು. ಚಟಕ್ಕನೆ ಓಡಿ ಬಂದ ನೆರೆಮನೆಯಾತ, ಘಟನೆಗಳು ಹೇಗೆ ಒಳ್ಳೆಯದಾಗಿ ಪರಿವರ್ತನೆಯಾಗುತ್ತವೆ ನೋಡು, ಎಂದು ರೈತನಿಗೆ ಶುಭಾಶಯ ಹೇಳಿದ. "ಇರಬಹುದು" ಎಂದು ರೈತ ಪ್ರತಿಕ್ರಿಯಿಸಿದ. ನೆರೆಮನೆಯಾತ ಮತ್ತೆಂದೂ ರೈತನ ಬಳಿ ಸುಳಿಯಲಿಲ್ಲ.



Click it and Unblock the Notifications
