Latest Updates
-
ಮಾಸಿಕ ಶಿವರಾತ್ರಿ ಉಪವಾಸ: ಸುಸ್ತಾಗದಂತೆ ಇರಲು 6 ನಿಮಿಷದ ಸರಳ ವ್ಯಾಯಾಮ ಮತ್ತು ಟಿಪ್ಸ್ -
ಮನೆಯವರ ವಿರೋಧದ ನಡುವೆ ಮದುವೆ: ಅಲಹಾಬಾದ್ ಹೈಕೋರ್ಟ್ನಿಂದ ಜೋಡಿಗಳಿಗೆ ಸಿಕ್ಕಿತು ಭರ್ಜರಿ ರಕ್ಷಣೆ! -
ಮಳೆ ನಂತರ ದೆಹಲಿ-ಎನ್ಸಿಆರ್ನಲ್ಲಿ ಶುದ್ಧ ಗಾಳಿ: ನಿಮ್ಮ ಮನೆಯನ್ನು ಫ್ರೆಶ್ ಆಗಿಡಲು ಈ ಸರಳ ಟಿಪ್ಸ್ ಪಾಲಿಸಿ! -
ಯೋಗಿನಿ ಏಕಾದಶಿ: ಮಧುಮೇಹಿಗಳು ಉಪವಾಸ ಮಾಡುವಾಗ ಈ ಆರೋಗ್ಯ ಟಿಪ್ಸ್ ಮರೆಯದಿರಿ! -
ವಿಶ್ವ ಜನಸಂಖ್ಯಾ ದಿನ: ಉಚಿತ ಗರ್ಭನಿರೋಧಕಗಳು ಮತ್ತು ನಿಮ್ಮ ಗೌಪ್ಯತೆ ಬಗ್ಗೆ ತಿಳಿಯಲೇಬೇಕಾದ ಸತ್ಯಗಳು -
ಭಾರತ-ಇಂಗ್ಲೆಂಡ್ ಟಿ20 ಪಂದ್ಯದ ರೋಚಕತೆ ನಡುವೆ ಫಿಟ್ ಆಗಿರಲು ಈ 7 ನಿಮಿಷದ ಟಿಪ್ಸ್ ಮಿಸ್ ಮಾಡ್ಬೇಡಿ! -
ಮಳೆಗಾಲದ ಡೇಟಿಂಗ್: ಬಜೆಟ್ ಸ್ನೇಹಿ ಐಡಿಯಾಗಳು ಮತ್ತು ಸುರಕ್ಷಿತವಾಗಿರಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ಕೋಲ್ಕತ್ತಾದಲ್ಲಿ ಭಾರಿ ಮಳೆ: ನಿಮ್ಮ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ ಟಿಪ್ಸ್ ಮಿಸ್ ಮಾಡಬೇಡಿ! -
ಮಳೆಗಾಲದಲ್ಲಿ ಹೊಟ್ಟೆಯ ಸಮಸ್ಯೆ ಕಾಡ್ತಿದೆಯಾ? ಆರೋಗ್ಯವಾಗಿರಲು ಈ ಆಹಾರ ಪದ್ಧತಿ ಪಾಲಿಸಿ -
ಧಮಾಲ್ 4 ರಿಲೀಸ್: ಅಜಯ್ ದೇವಗನ್ ಕಾಮಿಡಿ ಹಬ್ಬಕ್ಕೆ ಫ್ಯಾಮಿಲಿ ಜೊತೆ ರೆಡಿಯಾಗಿ!
ಕುದುರೆ ಓಡಿಹೋದರೇನು, ಮಗನ ಕಾಲು ಮುರಿದರೇನು

ದುರಾದೃಷ್ಟ ಎಂದು ಹಳಿದಿದ್ದ ನೆರೆಮನೆಯಾತನಿಗೆ ಮರುದಿನ ಮತ್ತೊಂದು ಅಚ್ಚರಿ ಕಾದಿತ್ತು. ಮರುದಿನ ಬೆಳಗ್ಗೆ ಇನ್ನೂ ಮೂರು ಕುದುರೆಗಳ ಜೊತೆಗೆ ಓಡಿಹೋಗಿದ್ದ ರೈತನ ಕುದುರೆ ವಾಪಸ್ ಬಂತು. "ಎಂಥಾ ಅದ್ಭುತ" ಎಂದು ನೆರೆಮನೆಯಾತ ಮತ್ತೆ ಉದ್ಗರಿಸಿದ. "ಇರಬಹುದು" ಎಂದು ರೈತ ಅಷ್ಟೇ ನಿರ್ಭಾವುಕವಾಗಿ ಹೇಳಿದ.
ಮರುದಿನ ರೈತನ ಮಗ ಪಳಗಿಸದ ಕುದುರೆಯನ್ನು ಏರಿ, ಓಡಿಸಲು ಪ್ರಯತ್ನಿಸಿದ. ಆದರೆ ಕುದುರೆ ಇವನನ್ನು ದೂರ ಎಸೆಯಿತು ಮತ್ತು ಅವನ ಕೈ ಮುರಿದು ಹೋಯಿತು. ನೆರೆಮನೆಯಾತ ಮತ್ತೆ ಬಂದು ಅನುಕಂಪದಿಂದ "ಅಯ್ಯೋ ಹೀಗಾಗಬಾರದಿತ್ತು" ಅದೃಷ್ಟವನ್ನು ಹಳಿದ. "ಇರಬಹುದು" ಎಂದು ರೈತ ಮತ್ತೆ ಅದೇ ರೀತಿ ನಿರ್ಭಾವುಕವಾಗಿ ಹೇಳಿದ.
ತದನಂತರ ಮಿಲಿಟರಿ ಅಧಿಕಾರಿಗಳು ಯುವಕರನ್ನು ಸೇನೆಗೆ ಸೇರಿಸಿಕೊಳ್ಳಲು ಬಂದರು. ಈತನ ಮಗನ ಕಾಲು ಮುರಿದಿರುವುದನ್ನು ನೋಡಿ ಅವರು ಮುಂದೆ ಹೋದರು. ಚಟಕ್ಕನೆ ಓಡಿ ಬಂದ ನೆರೆಮನೆಯಾತ, ಘಟನೆಗಳು ಹೇಗೆ ಒಳ್ಳೆಯದಾಗಿ ಪರಿವರ್ತನೆಯಾಗುತ್ತವೆ ನೋಡು, ಎಂದು ರೈತನಿಗೆ ಶುಭಾಶಯ ಹೇಳಿದ. "ಇರಬಹುದು" ಎಂದು ರೈತ ಪ್ರತಿಕ್ರಿಯಿಸಿದ. ನೆರೆಮನೆಯಾತ ಮತ್ತೆಂದೂ ರೈತನ ಬಳಿ ಸುಳಿಯಲಿಲ್ಲ.



Click it and Unblock the Notifications