Latest Updates
-
ಡೆಂಗ್ಯೂ ಜ್ವರದಿಂದ ಬೇಗ ಚೇತರಿಸಿಕೊಳ್ಳಬೇಕೇ? ನಿಮ್ಮ ಆಹಾರದಲ್ಲಿ ಇರಲಿ ಈ ಪೌಷ್ಟಿಕಾಂಶಗಳು! -
ಡೆಂಗ್ಯೂ ಜ್ವರದ ಬಳಿಕ ಸುಸ್ತು ಕಾಡುತ್ತಿದೆಯೇ? ಬೇಗ ಚೇತರಿಸಿಕೊಳ್ಳಲು ಈ ಆಹಾರಕ್ರಮ ಪಾಲಿಸಿ, ಮನೆಯಲ್ಲೇ ORS ಮಾಡಿ -
ಓಣಂ ಸದ್ಯದ ಹಬ್ಬದೂಟಕ್ಕೆ ಭಾರಿ ಬೇಡಿಕೆ: ಬೆಂಗಳೂರು-ಕೊಚ್ಚಿಯಲ್ಲಿ ಸ್ಲಾಟ್ಗಳು ಫುಲ್, ಈಗಲೇ ಬುಕ್ ಮಾಡಿ! -
ವರಮಹಾ ಲಕ್ಷ್ಮಿ ವ್ರತ 2026: ಆಗಸ್ಟ್ 21 ಅಥವಾ 28? ದಿನಾಂಕದ ಗೊಂದಲಕ್ಕೆ ಇಲ್ಲಿದೆ ಪರಿಹಾರ! -
ಕಂಟೆಂಟ್ ಕ್ರಿಯೇಟರ್ಗಳೇ ಗಮನಿಸಿ: ಫೋಟೊ ಶೂಟ್ ವೇಳೆ ನೋವು ಮರೆಯಾಗಲು ಈ 12 ನಿಮಿಷದ ವರ್ಕೌಟ್ ಸಾಕು! -
ಫೋಟೋಗ್ರಾಫರ್ಗಳೇ ಎಚ್ಚರ! ನೋವಿಲ್ಲದೆ ಅದ್ಭುತ ಫೋಟೋ ಕ್ಲಿಕ್ಕಿಸಲು ಈ 7 ನಿಮಿಷದ ಮೊಬಿಲಿಟಿ ರಿಸೆಟ್ ಟ್ರೈ ಮಾಡಿ -
ಮಂಗಳ ಗೌರಿ ವ್ರತದ ದಿನ ದಂಪತಿಗಳ ನಡುವೆ ಕಿರಿಕಿರಿ ಬೇಡ: ಪ್ರೀತಿ ಹೆಚ್ಚಿಸಲು ಇಲ್ಲಿದೆ ಬೆಸ್ಟ್ ಟಿಪ್ಸ್ -
ನ್ಯಾಷನಲ್ ಕಪಲ್ಸ್ ಡೇ: ಪ್ರೀತಿಯ ಸಂಭ್ರಮದ ಜೊತೆಗೆ ಡಿಜಿಟಲ್ ಪ್ರೈವೆಸಿ ಮತ್ತು ರೊಮ್ಯಾಂಟಿಕ್ ಡೇಟ್ ಐಡಿಯಾಗಳು -
ವರಮಹಾಲಕ್ಷ್ಮಿ ಹಬ್ಬದ ಸೌಂದರ್ಯಕ್ಕೆ ಸಾಂಪ್ರದಾಯಿಕ ಆಭರಣಗಳ ಮೆರುಗು: ಈ ಬಾರಿಯ ಫ್ಯಾಷನ್ ಟ್ರೆಂಡ್ಸ್ -
ಅಪಾರ್ಟ್ಮೆಂಟ್ನಲ್ಲಿ ಓಣಂ ಸಂಭ್ರಮ: ಮಳೆಗೆ ಹಾಳಾಗದ, ಬಜೆಟ್ ಸ್ನೇಹಿ ಪೂಕಳಂಗೆ ಇಲ್ಲಿದೆ ಸೂಪರ್ ಟಿಪ್ಸ್!
ಕುದುರೆ ಓಡಿಹೋದರೇನು, ಮಗನ ಕಾಲು ಮುರಿದರೇನು

ದುರಾದೃಷ್ಟ ಎಂದು ಹಳಿದಿದ್ದ ನೆರೆಮನೆಯಾತನಿಗೆ ಮರುದಿನ ಮತ್ತೊಂದು ಅಚ್ಚರಿ ಕಾದಿತ್ತು. ಮರುದಿನ ಬೆಳಗ್ಗೆ ಇನ್ನೂ ಮೂರು ಕುದುರೆಗಳ ಜೊತೆಗೆ ಓಡಿಹೋಗಿದ್ದ ರೈತನ ಕುದುರೆ ವಾಪಸ್ ಬಂತು. "ಎಂಥಾ ಅದ್ಭುತ" ಎಂದು ನೆರೆಮನೆಯಾತ ಮತ್ತೆ ಉದ್ಗರಿಸಿದ. "ಇರಬಹುದು" ಎಂದು ರೈತ ಅಷ್ಟೇ ನಿರ್ಭಾವುಕವಾಗಿ ಹೇಳಿದ.
ಮರುದಿನ ರೈತನ ಮಗ ಪಳಗಿಸದ ಕುದುರೆಯನ್ನು ಏರಿ, ಓಡಿಸಲು ಪ್ರಯತ್ನಿಸಿದ. ಆದರೆ ಕುದುರೆ ಇವನನ್ನು ದೂರ ಎಸೆಯಿತು ಮತ್ತು ಅವನ ಕೈ ಮುರಿದು ಹೋಯಿತು. ನೆರೆಮನೆಯಾತ ಮತ್ತೆ ಬಂದು ಅನುಕಂಪದಿಂದ "ಅಯ್ಯೋ ಹೀಗಾಗಬಾರದಿತ್ತು" ಅದೃಷ್ಟವನ್ನು ಹಳಿದ. "ಇರಬಹುದು" ಎಂದು ರೈತ ಮತ್ತೆ ಅದೇ ರೀತಿ ನಿರ್ಭಾವುಕವಾಗಿ ಹೇಳಿದ.
ತದನಂತರ ಮಿಲಿಟರಿ ಅಧಿಕಾರಿಗಳು ಯುವಕರನ್ನು ಸೇನೆಗೆ ಸೇರಿಸಿಕೊಳ್ಳಲು ಬಂದರು. ಈತನ ಮಗನ ಕಾಲು ಮುರಿದಿರುವುದನ್ನು ನೋಡಿ ಅವರು ಮುಂದೆ ಹೋದರು. ಚಟಕ್ಕನೆ ಓಡಿ ಬಂದ ನೆರೆಮನೆಯಾತ, ಘಟನೆಗಳು ಹೇಗೆ ಒಳ್ಳೆಯದಾಗಿ ಪರಿವರ್ತನೆಯಾಗುತ್ತವೆ ನೋಡು, ಎಂದು ರೈತನಿಗೆ ಶುಭಾಶಯ ಹೇಳಿದ. "ಇರಬಹುದು" ಎಂದು ರೈತ ಪ್ರತಿಕ್ರಿಯಿಸಿದ. ನೆರೆಮನೆಯಾತ ಮತ್ತೆಂದೂ ರೈತನ ಬಳಿ ಸುಳಿಯಲಿಲ್ಲ.



Click it and Unblock the Notifications